Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೈಲ್ವೇಸ್ ವಿರುದ್ಧ ಮುಗ್ಗರಿಸಿದ ಮುಂಬೈ

ರೈಲ್ವೇಸ್ ವಿರುದ್ಧ ಮುಗ್ಗರಿಸಿದ ಮುಂಬೈ

ಅಜಿಂಕ್ಯ ರಹಾನೆ, ಪೃಥ್ವಿ ಶಾ ವಿಫಲ

ವಾರ್ತಾಭಾರತಿವಾರ್ತಾಭಾರತಿ28 Dec 2019 2:49 PM IST
share
ರೈಲ್ವೇಸ್ ವಿರುದ್ಧ ಮುಗ್ಗರಿಸಿದ ಮುಂಬೈ

ಮುಂಬೈ, ಡಿ.27: ದೇಶೀಯ ಕ್ರಿಕೆಟ್‌ನ ದೈತ್ಯ ತಂಡವಾಗಿರುವ ಮುಂಬೈಯನ್ನು 10 ವಿಕೆಟ್‌ಗಳ ಅಂತರದಿಂದ ಸದೆ ಬಡಿದ ರೈಲ್ವೇಸ್ ತಂಡ ಮಹತ್ವದ ಸಾಧನೆ ಮಾಡಿತು.

ಶುಕ್ರವಾರ ನಡೆದ ಎಲೈಟ್ ಗ್ರೂಪ್ ‘ಬಿ’ಪಂದ್ಯದ ಮೂರನೇ ದಿನದಾಟದಲ್ಲಿ ರೈಲ್ವೇಸ್ ಈ ಸಾಧನೆ ಮಾಡಿತು. ಮೊದಲ ದಿನದಾಟದಲ್ಲಿ ಮುಂಬೈ ತಂಡವನ್ನು ಕೇವಲ 114 ರನ್‌ಗೆ ನಿಯಂತ್ರಿಸಿದ್ದ ರೈಲ್ವೇಸ್ ತಂಡ ನಾಯಕ ಕರಣ್ ಶರ್ಮಾ ಅವರ ಅಜೇಯ ಶತಕದ(112)ಸಹಾಯದಿಂದ ಮೊದಲ ಇನಿಂಗ್ಸ್‌ನಲ್ಲಿ 152 ರನ್ ಮುನ್ನಡೆ ಸಾಧಿಸಿತ್ತು.

ವಾಂಖೆಡೆ ಸ್ಟೇಡಿಯಂನಲ್ಲಿ ರೈಲ್ವೇಸ್‌ನ ವೇಗದ ಬೌಲರ್ ಹಿಮಾಂಶು ಸಾಂಗ್ವಾನ್(5-60)ದಾಳಿಗೆ ಹಳಿ ತಪ್ಪಿದ ಮುಂಬೈ ಎರಡನೇ ಇನಿಂಗ್ಸ್‌ನಲ್ಲೂ 198 ರನ್ ಗಳಿಸಿ ಆಲೌಟಾಯಿತು. ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯ ರಹಾನೆ 2ನೇ ಇನಿಂಗ್ಸ್‌ನಲ್ಲೂ ವಿಫಲರಾದರು. 41 ಬಾರಿ ರಣಜಿ ಚಾಂಪಿಯನ್ ಆಗಿರುವ ಮುಂಬೈ 3 ವಿಕೆಟ್ ನಷ್ಟಕ್ಕೆ 64 ರನ್‌ನಿಂದ ಮೂರನೇ ದಿನದಾಟವನ್ನು ಆರಂಭಿಸಿತು. ಔಟಾಗದೆ 3 ರನ್‌ನಿಂದ ಬ್ಯಾಟಿಂಗ್ ಆರಂಭಿಸಿದ ರಹಾನೆ ಕೇವಲ 5 ರನ್ ಸೇರಿಸಿ 8 ರನ್‌ಗೆ ವಿಕೆಟ್ ಒಪ್ಪಿಸಿದರು. 63 ಟೆಸ್ಟ್ ಪಂದ್ಯವನ್ನಾಡಿರುವ ರಹಾನೆ ವಿಕೆಟ್‌ಕೀಪರ್ ನಿತಿನ್ ಭಿಲ್ಲೆಗೆ ಕ್ಯಾಚ್ ನೀಡಿದಾಗ ಮುಂಬೈ ಸ್ಕೋರ್ 69ಕ್ಕೆ4.

 ನಾಯಕ ಸೂರ್ಯಕುಮಾರ ಯಾದವ್(65,94 ಎಸೆತ)ಹಾಗೂ ಹಿರಿಯ ಆಟಗಾರ ಆದಿತ್ಯ ತಾರೆ(14,47 ಎಸೆತ)64 ರನ್ ಜೊತೆಯಾಟ ನಡೆಸಿ ಮುಂಬೈ ಇನಿಂಗ್ಸ್‌ಗೆ ಆಧಾರವಾದರು. ಮೊದಲ ಇನಿಂಗ್ಸ್‌ನಲ್ಲಿ 6 ವಿಕೆಟ್ ಗೊಂಚಲು ಪಡೆದಿದ್ದ ಟಿ.ಪ್ರದೀಪ್ ಅವರು ಯಾದವ್-ತಾರೆ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಶಾರ್ದೂಲ್ ಠಾಕೂರ್(21) ಹಾಗೂ ಆಕಾಶ್ ಪಾರ್ಕರ್(ಔಟಾಗದೆ 35)ಮುಂಬೈಯನ್ನು ಇನಿಂಗ್ಸ್ ಸೋಲಿನಿಂದ ಪಾರು ಮಾಡಿದರು.

ಗೆಲ್ಲಲು 47 ರನ್ ಸುಲಭ ಸವಾಲು ಪಡೆದ ರೈಲ್ವೇಸ್ ತಂಡ ಆರಂಭಿಕ ಆಟಗಾರರಾದ ಮ್ರುನಾಲ್ ದೇವಧರ್(27)ಹಾಗೂ ಪ್ರಥಮ್ ಸಿಂಗ್(19)ನೆರವಿನಿಂದ 12ನೇ ಓವರ್‌ನಲ್ಲಿ 10 ವಿಕೆಟ್‌ಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

ಸಂಕ್ಷಿಪ್ತ ಸ್ಕೋರ್

► ಮುಂಬೈ 114 ಹಾಗೂ 198 (ಸೂರ್ಯಕುಮಾರ್ 65, ಆಕಾಶ್ ಪಾರ್ಕರ್ ಔಟಾಗದೆ 35, ಹಿಮಾಂಶು ಸಾಂಗ್ವಾನ್ 5-60)

 ► ರೈಲ್ವೇಸ್ 266 ಹಾಗೂ 47/1

share
ವಾರ್ತಾಭಾರತಿ
ವಾರ್ತಾಭಾರತಿ
Next Story
X