Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕುಗಳ ಕೆಟ್ಟ ಸಾಲಗಳು ಮತ್ತೆ...

ಬ್ಯಾಂಕುಗಳ ಕೆಟ್ಟ ಸಾಲಗಳು ಮತ್ತೆ ಹೆಚ್ಚಬಹುದು: ಆರ್‌ಬಿಐ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 Dec 2019 8:42 PM IST
share
ಬ್ಯಾಂಕುಗಳ ಕೆಟ್ಟ ಸಾಲಗಳು ಮತ್ತೆ ಹೆಚ್ಚಬಹುದು: ಆರ್‌ಬಿಐ ಎಚ್ಚರಿಕೆ

ಮುಂಬೈ,ಡಿ.28: ಮುಖ್ಯವಾಗಿ ದುರ್ಬಲಗೊಂಡಿರುವ ಸ್ಥೂಲ ಆರ್ಥಿಕತೆ, ಸಾಲಗಳ ಮರುವಸೂಲಾತಿಯಲ್ಲಿ ಹೆಚ್ಚಿನ ವೈಫಲ್ಯ ಮತ್ತು ಸಾಲಗಳಿಗೆ ಕುಸಿದಿರುವ ಬೇಡಿಕೆಯಿಂದಾಗಿ ಬ್ಯಾಂಕುಗಳ ಕೆಟ್ಟ ಸಾಲಗಳು ಮುಂದಿನ ಒಂಭತ್ತು ತಿಂಗಳುಗಳಲ್ಲಿ ಮತ್ತೆ ಹೆಚ್ಚಾಗಬಹುದು ಎಂದು ಆರ್‌ಬಿಐ ಎಚ್ಚರಿಕೆ ನೀಡಿದೆ.

ಪ್ರತಿ ವರ್ಷ ಜೂನ್ ಮತ್ತು ಡಿಸೆಂಬರ್‌ನಲ್ಲಿ ಪ್ರಕಟಗೊಳ್ಳುವ ಆರ್‌ಬಿಐನ ಹಣಕಾಸು ಸ್ಥಿರತೆ ವರದಿ (ಎಫ್‌ಎಸ್‌ಆರ್)ಯು ಮಧ್ಯಮ ರೇಟಿಂಗ್ ಹೊಂದಿರುವ ಕಂಪನಿಗಳಿಂದ ತಮಗೆ ಬೇಕಾದ ರೇಟಿಂಗ್ ಪಡೆದುಕೊಳ್ಳಲು ‘ರೇಟಿಂಗ್ ಶಾಪಿಂಗ್’ನ ಶಂಕಿತ ಪ್ರಕರಣಗಳತ್ತಲೂ ಬೆಟ್ಟು ಮಾಡಿದೆ.

 ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಬಳಿ ಬೇಕಾದಷ್ಟು ಹಣವಿರುವುದರಿಂದ ಅವುಗಳಿಗೆ ಈಗ ಸಾಲಗಳ ಅಗತ್ಯವಿಲ್ಲ ಮತ್ತು ಇದು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಲ ನೀಡಿಕೆಯ ಪ್ರಮಾಣ ಕಡಿಮೆಯಾಗಲು ಕಾರಣಗಳಲ್ಲೊಂದಾಗಿದೆ ಎಂದು ತಿಳಿಸಿರುವ ವರದಿಯು,ಸೆಪ್ಟೆಂಬರ್ 2019ಕ್ಕೆ ಅಂತ್ಯಗೊಂಡ ವರ್ಷದಲ್ಲಿ ಸರಕಾರಿ ಬ್ಯಾಂಕುಗಳ ಸಾಲ ಬೆಳವಣಿಗೆ ದರ ಶೇ.8.7ಕ್ಕೆ ಕುಸಿದಿದ್ದರೆ, ಖಾಸಗಿ ಬ್ಯಾಂಕುಗಳಲ್ಲಿ ಇದು ಶೇ.16.5ರಷ್ಟಿದೆ ಎಂದು ಹೇಳಿದೆ.

2019 ಸೆಪ್ಟೆಂಬರ್‌ನಲ್ಲಿ ಸರಕಾರದಿಂದ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಮರುಬಂಡವಾಳೀಕರಣದ ಬಳಿಕ ಭಾರತೀಯ ಬ್ಯಾಂಕುಗಳ ಬಂಡವಾಳ ಪರ್ಯಾಪ್ತತೆ ಅನುಪಾತ (ಸಿಎಆರ್)ವು ಗಣನೀಯವಾಗಿ ಶೇ.15.1ಕ್ಕೆ ಏರಿಕೆಯಾಗಿದೆ ಎಂದು ಎಚ್ಚರಿಕೆ ನೀಡಿರುವ ಆರ್‌ಬಿಐ, ಪ್ರೊವಿಜನ್ ಕವರೇಜ್ ರೇಷಿಯೊ ಅಂದರೆ ಬ್ಯಾಂಕಿನ ಲಾಭದಲ್ಲಿ ಕೆಟ್ಟ ಸಾಲಗಳ ಹೊಂದಾಣಿಕೆಗಾಗಿ ಮೀಸಲಿಡುವ ಹಣದ ಪ್ರಮಾಣವೂ ಒಂದು ವರ್ಷದ ಹಿಂದಿನ ಶೇ.60.5ರಿಂದ ಶೇ.61.5ಕ್ಕೆ ಏರಿಕೆಯಾಗಿದೆ ಎಂದಿದೆ.

ಸ್ಥೂಲ ಆರ್ಥಿಕತೆಯ ಚಿತ್ರಣದಲ್ಲಿ ಬದಲಾವಣೆ,ಸಾಲ ವಸೂಲಾತಿಯ ವೈಫಲ್ಯದಲ್ಲಿ ಏರಿಕೆ ಮತ್ತು ಕುಂಠಿತಗೊಳ್ಳುತ್ತಿರುವ ಸಾಲ ಬೆಳವಣಿಗೆ ಇವುಗಳಿಂದಾಗಿ ಸೆಪ್ಟೆಂಬರ್ 2019ರಲ್ಲಿ ಶೇ.9.3ರಷ್ಟಿರುವ ಬ್ಯಾಂಕುಗಳ ಒಟ್ಟು ಅನುತ್ಪಾದಕ ಆಸ್ತಿ ಅನುಪಾತವು ಸೆಪ್ಟೆಂಬರ್ 2020ರಲ್ಲಿ ಶೇ.9.9ಕ್ಕೆ ಏರಿಕೆಯಾಗಬಹುದು ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X