Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉತ್ತರ ಪ್ರದೇಶಕ್ಕೆ ಸೋತ ಸೌರಾಷ್ಟ್ರ,...

ಉತ್ತರ ಪ್ರದೇಶಕ್ಕೆ ಸೋತ ಸೌರಾಷ್ಟ್ರ, ಪೂಜಾರ ಫ್ಲಾಪ್

ವಾರ್ತಾಭಾರತಿವಾರ್ತಾಭಾರತಿ28 Dec 2019 11:59 PM IST
share
ಉತ್ತರ ಪ್ರದೇಶಕ್ಕೆ ಸೋತ ಸೌರಾಷ್ಟ್ರ, ಪೂಜಾರ ಫ್ಲಾಪ್

 ರಾಜ್‌ಕೋಟ್, ಡಿ.28: ಉತ್ತರಪ್ರದೇಶ ತಂಡ ರಣಜಿ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಸೌರಾಷ್ಟ್ರ ತಂಡವನ್ನು ಇನಿಂಗ್ಸ್ ಹಾಗೂ 72 ರನ್‌ಗಳ ಅಂತರದಿಂದ ಹೀನಾಯವಾಗಿ ಸೋಲಿಸಿದೆ. ಉತ್ತರಪ್ರದೇಶ ತಂಡ ಸೌರಾಷ್ಟ್ರವನ್ನು ಮೊದಲ ಇನಿಂಗ್ಸ್ ನಲ್ಲಿ 331 ರನ್‌ಗೆ ನಿಯಂತ್ರಿಸಿತು. ಆ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮುಹಮ್ಮದ್ ಸೈಫ್ 165 ರನ್ ಸಹಾಯದಿಂದ ತನ್ನ ಮೊದಲ ಇನಿಂಗ್ಸ್‌ನಲ್ಲಿ 523 ರನ್ ಗಳಿಸಿತು. ಸೈಫ್ ಶತಕದ ಸಹಾಯದಿಂದ ಉತ್ತರಪ್ರದೇಶ ಮೊದಲ ಇನಿಂಗ್ಸ್‌ನಲ್ಲಿ 192 ರನ್ ಮುನ್ನಡೆ ಪಡೆಯಿತು. 4ನೇ ಹಾಗೂ ಅಂತಿಮ ದಿನವಾದ ಶನಿವಾರ ಸೌರಾಷ್ಟ್ರ ತಂಡಕ್ಕೆ ಪಂದ್ಯ ಉಳಿಸಿಕೊಳ್ಳಲು ಶಕ್ತಿಮೀರಿ ಪ್ರದರ್ಶನ ನೀಡಬೇ ಕಾಗಿತ್ತು. ಉತ್ತರಪ್ರದೇಶದ ನಾಯಕ ಹಾಗೂ ಎಡಗೈ ಸ್ಪಿನ್ನರ್ ಆಗಿರುವ ಸೌರಭ್‌ಕುಮಾರ್ 55 ನ್‌ಗೆ 6 ವಿಕೆಟ್ ಪಡೆದು ಸೌರಾಷ್ಟ್ರ ತಂಡವನ್ನು 2ನೇ ಇನಿಂಗ್ಸ್‌ನಲ್ಲಿ 120 ರನ್‌ಗೆ ಸರ್ವಪತನಗೊಳಿಸಿದರು.ಸೌರಾಷ್ಟ್ರದ ಆರಂಭಿಕ ಆಟಗಾರರಾದ ಹಾರ್ವಿಕ್ ದೇಸಾಯಿ(50)ಹಾಗೂ ಸ್ನೆಲ್ ಪಟೇಲ್(19)ಮೊದಲವಿಕೆಟ್‌ಗೆ 38 ರನ್ ಸೇರಿಸಿದ್ದು, ಲೆಗ್ ಸ್ಪಿನ್ನರ್ ಝೀಶನ್ ಅನ್ಸಾರಿ(3-42)ಪಟೇಲ್ ವಿಕೆಟ್ ಪಡೆದು ಈ ಜೋಡಿಯನ್ನು ಬೇರ್ಪಡಿಸಿದರು.

ಹಲವು ಬಾರಿ 3ನೇ ಕ್ರಮಾಂಕದಲ್ಲಿ ಆಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ 10 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ಗೆ ಕುಮಾರ್‌ಗೆ ಔಟಾದರು. 98 ರನ್‌ಗೆ 8 ವಿಕೆಟ್‌ಗಳನ್ನು ಕಳೆದುಕೊಂಡ ಸೌರಾಷ್ಟ್ರ ಆ ಬಳಿಕ ಚೇತರಿಸಿಕೊಳ್ಳಲಿಲ್ಲ. ಭರ್ಜರಿ ಗೆಲುವಿನೊಂದಿಗೆ ಉತ್ತರಪ್ರದೇಶ ಏಳಂಕವನ್ನು ಪಡೆದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X