Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸ್ ಕ್ರಮದ ವಿರುದ್ಧ ಆಕ್ರೋಶ:...

ಪೊಲೀಸ್ ಕ್ರಮದ ವಿರುದ್ಧ ಆಕ್ರೋಶ: ತಮಿಳುನಾಡಿನ ಹಲವೆಡೆ ಸಿಎಎ ವಿರೋಧಿಸಿ ರಂಗೋಲಿ ಬಿಡಿಸಿದ ಜನರು

ವಾರ್ತಾಭಾರತಿವಾರ್ತಾಭಾರತಿ30 Dec 2019 7:00 PM IST
share
ಪೊಲೀಸ್ ಕ್ರಮದ ವಿರುದ್ಧ ಆಕ್ರೋಶ: ತಮಿಳುನಾಡಿನ ಹಲವೆಡೆ ಸಿಎಎ ವಿರೋಧಿಸಿ ರಂಗೋಲಿ ಬಿಡಿಸಿದ ಜನರು

ಚೆನ್ನೈ: ಪೌರತ್ವ ಕಾಯ್ದೆ ವಿರೋಧಿ ರಂಗೋಲಿಗಳನ್ನು ಬಿಡಿಸಿದವರನ್ನು ಪೊಲೀಸರು ವಶಕ್ಕೆ ಪಡೆದುದನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಜನರು ತಮ್ಮ ಮನೆಗಳ ಹೊರಗೆ ಸಿಎಎ ವಿರೋಧಿ ರಂಗೋಲಿಗಳನ್ನು ಬಿಡಿಸಿದ್ದಾರೆ.

ಸೋಮವಾರ ಟ್ವಿಟರ್‍ ನಲ್ಲಿ 'ಡಿಎಂಕೆ ಕೋಲಂ ಪ್ರೊಟೆಸ್ಟ್' ಹಾಗೂ `ಕೋಲಂ ಅಗೇನ್ಸ್ಟ್‍ಸಿಎಎ' ಟ್ರೆಂಡಿಂಗ್ ಆಗಿತ್ತಲ್ಲದೆ, ನೂರಾರು ಮಂದಿ ತಮ್ಮ ಮನೆಯ ಹೊರಗಡೆ ತಾವು ಬಿಡಿಸಿದ ರಂಗೋಲಿಗಳ ಚಿತ್ರಗಳನ್ನು ಪೋಸ್ಟ್ ಮಾಡಲಾರಂಭಿಸಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಚೆನ್ನೈನಲ್ಲಿರುವ ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ನಿವಾಸದೆದರೂ ಸಿಎಎ ವಿರೋಧಿ ರಂಗೋಲಿ ಬಿಡಿಸಲಾಯಿತು.

ಪರಿಸರ ಹೋರಾಟಗಾರ ನಿತ್ಯಾನಂದ ಜಯರಾಮನ್ ಅವರು ಕೂಡ  ತಮ್ಮ ಚೆನ್ನೈ ನಿವಾಸದ ಹೊರಗೆ ಸಿಎಎ ವಿರೋಧಿಸಲು ಹಾಗೂ ಮರ್ಘಳಿ ಉತ್ಸವದ ಆಚರಣೆಗೆ ಕೋಲಂ ಬಿಡಿಸಿದರೆ, ಪೊಲೀಸರಿಂದ ಪ್ರತಿಭಟನೆ ವೇಳೆ ಬಂಧನಕ್ಕೊಳಗಾಗಿದ್ದ ಹೋರಾಟಗಾರ್ತಿ ಗಾಯತ್ರಿ ಕಂಢದೈ ಕೂಡ ತಮಿಳುನಾಡಿನಾದ್ಯಂತ ಪುರುಷರು ಕೋಲಂ ಬಿಡಿಸುತ್ತಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ರವಿವಾರ ಬೆಸೆಂಟ್ ನಗರದ ರಸ್ತೆಯಲ್ಲಿ ಸಿಎಎ ವಿರೋಧಿ ರಂಗೋಲಿ ಬಿಡಿಸಿದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದರು. "ನೋ ಸಿಎಎ" (ವೇಂಡಂ ಸಿಎಎ) ಎಂದು ಬಿಳಿ ಹಾಗೂ ಕೆಂಪು ಬಣ್ಣದ ರಂಗೋಲಿ ಬಿಡಿಸಿದ್ದಕ್ಕೆ ಗಾಯತ್ರಿ, ಮದನ್, ಆರತಿ, ಕಲ್ಯಾಣಿ ಹಾಗೂ ಪ್ರಗತಿ ಎಂಬವರನ್ನು ಬಂಧಿಸಲಾಗಿತ್ತು. ಅವರ ಬಿಡುಗಡೆಗಾಗಿ ತೆರಳಿದ ಇಬ್ಬರು ವಕೀಲರುಗಳಾದ ಟಿ ಮೋಹನ್ ಹಾಗೂ ಯೋಗೇಶ್ವರನ್ ಎಂಬವರನ್ನೂ ಪೊಲೀಸರು ಬಂಧಿಸಿದ್ದರು.

ರಸ್ತೆಗಳಲ್ಲಿ ರಂಗೋಲಿ ಬಿಡಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂಬುದು ಪೊಲೀಸರ ವಾದವಾಗಿತ್ತು. ಸುಮಾರು 90 ನಿಮಿಷಗಳ ನಂತರ  ಬಂಧಿತರನ್ನು ಪೊಲೀಸರು ಬಿಡುಗಡೆಗೊಳಿಸಿದ್ದರು.

All seven has been detained as they didn't have seek prior permission for the rangoli protest. #CAA_NRC_NPR pic.twitter.com/JRePeBSgrN

— Mugilan Chandrakumar (@Mugilan__C) December 29, 2019

All seven has been detained as they didn't have seek prior permission for the rangoli protest. #CAA_NRC_NPR pic.twitter.com/JRePeBSgrN

— Mugilan Chandrakumar (@Mugilan__C) December 29, 2019

Police have detained 5 of us at the community hall outside J5 Shastri Nagar station for puting Kolam art against CAA pic.twitter.com/shhLDhmYqB

— Gayatri Khandhadai (@gayatrikl) December 29, 2019

Check out the men of Tamil Nadu breaking gender stereotypes to protect our culture and the constitution through #KolamAgainstCAA #KolamProtest pic.twitter.com/yqdqJ5n63G

— Gayatri Khandhadai (@gayatrikl) December 29, 2019

#NRC_CAA_Protests எங்கள் இல்லத்தில்.. pic.twitter.com/e7nZ13YLPZ

— M.K.Stalin (@mkstalin) December 30, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X