Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಿಎಎ ವಿರೋಧಿ ಪ್ರತಿಭಟನಕಾರರು...

ಸಿಎಎ ವಿರೋಧಿ ಪ್ರತಿಭಟನಕಾರರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದ್ದರೇ?: ಇಲ್ಲಿದೆ ಸತ್ಯಾಂಶ

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಂದ ಮತ್ತೆ ಸುಳ್ಳು ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ30 Dec 2019 7:26 PM IST
share
ಸಿಎಎ ವಿರೋಧಿ ಪ್ರತಿಭಟನಕಾರರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರೇ?: ಇಲ್ಲಿದೆ ಸತ್ಯಾಂಶ

ಹೊಸದಿಲ್ಲಿ: ಶನಿವಾರದಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಟ್ವೀಟ್ ಮಾಡಿ ಒಂದು ವೀಡಿಯೋವನ್ನೂ ಶೇರ್ ಮಾಡಿದ್ದರು. ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು `ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ್ದರೆಂದು ಆರೋಪಿಸಿದ್ದರು.

"ಇಲ್ಲಿ ಸಿಎಎ ವಿರೋಧಿ ಪ್ರತಿಭಟನಕಾರರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗುತ್ತಿದ್ದಾರೆ. ಯಾರಾದರೂ ಅವರ ಜತೆ ಸಂವಾದ ನಡೆಸಿ ಮುಂದಿನ ಬಾರಿ ತ್ರಿವರ್ಣ ಧ್ವಜ ಹಾಗೂ ಬಾಪೂ ಅವರ ಚಿತ್ರ ಹೊಂದಬೇಕೆಂದು ಹೇಳಬೇಕು'' ಎಂದು ಮಾಳವಿಯ ಟ್ವೀಟ್ ಮಾಡಿದ್ದರು.

ಜತೆಗೆ ಒಂದು ವಿಡಿಯೋವನ್ನೂ ಅವರು ಪೋಸ್ಟ್ ಮಾಡಿದ್ದರು. ಆ ವೀಡಿಯೊಗೆ ಸಾವಿರಾರು ಮಂದಿ ಲೈಕ್ ಮಾಡಿದ್ದಾರಲ್ಲದೆ ಹಲವಾರು ಮಂದಿ ರಿಟ್ವೀಟ್ ಕೂಡ ಮಾಡಿದ್ದಾರೆ. ಇದೇ ವೀಡಿಯೋವನ್ನು ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಸಹಿತ ಹಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು;.

thequint.com ಸುದ್ದಿ ತಾಣ ಈ ವೀಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಿರ್ಧರಿಸಿ ಅದನ್ನು ಎಡಿಟಿಂಗ್ ಸಾಫ್ಟ್‍ವೇರ್ ಗೆ ಹಾಕಿ ಸ್ಪೀಡ್ ಕಡಿಮೆಗೊಳಿಸಿದಾಗ ಪ್ರತಿಭಟನಾಕಾರರು ವಾಸ್ತವವಾಗಿ 'ಕಾಶಿಫ್ ಸಾಬ್ ಜಿಂದಾಬಾದ್' ಹಾಗೂ 'ಹಿಂದುಸ್ತಾನ್ ಜಿಂದಾಬಾದ್' ಎಂದು ಹೇಳುತ್ತಿರುವುದು ಕೇಳಿಸಿದೆ.

altnews.in ಕೂಡ ತನ್ನ ಸತ್ಯಶೋಧನಾ ವರದಿಯಲ್ಲಿ ಇದನ್ನೇ ಹೇಳಿದೆಯಲ್ಲದೆ, ಡಿಸೆಂಬರ್ 13ರಂದು ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಶಿಫ್ ಅಹ್ಮದ್ ಅವರನ್ನೂ ಸಂಪರ್ಕಿಸಿತ್ತು. ಕಾಶಿಫ್ ಆವರು ಲಕ್ನೋದಲ್ಲಿ ಎಐಎಂಐಎಂ ಜಿಲ್ಲಾಧ್ಯಕ್ಷರಾಗಿದ್ದಾರೆ.

Since this is a season of pulling out old videos, here is one from Lucknow where anti-CAA protestors can be seen raising ‘Pakistan Zindabad’ slogans... Damn! Someone needs to have a samvaad with them and ask them to carry tricolour and Bapu’s picture for the cameras next time... pic.twitter.com/Lvg7sj2G9Z

— Amit Malviya (@amitmalviya) December 28, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X