Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಲಕ್ಷ ಶಸ್ತ್ರಾಸ್ತ್ರ ಪರವಾನಿಗೆ...

ಎರಡು ಲಕ್ಷ ಶಸ್ತ್ರಾಸ್ತ್ರ ಪರವಾನಿಗೆ ಪ್ರಕರಣ: ಜಮ್ಮು-ಕಾಶ್ಮೀರದಲ್ಲಿ ಮಾಜಿ ಸರಕಾರಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ

ವಾರ್ತಾಭಾರತಿವಾರ್ತಾಭಾರತಿ30 Dec 2019 8:07 PM IST
share
ಎರಡು ಲಕ್ಷ ಶಸ್ತ್ರಾಸ್ತ್ರ ಪರವಾನಿಗೆ ಪ್ರಕರಣ: ಜಮ್ಮು-ಕಾಶ್ಮೀರದಲ್ಲಿ ಮಾಜಿ ಸರಕಾರಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ

ಹೊಸದಿಲ್ಲಿ,ಡಿ.30: ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ನಂತರ ತನ್ನ ಮೊದಲ ಬೃಹತ್ ಕಾರ್ಯಾಚರಣೆಯನ್ನು ಕೈಗೊಂಡಿರುವ ಸಿಬಿಐ ಶಸ್ತ್ರಾಸ್ತ್ರ ಪರವಾನಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಶ್ರೀನಗರ,ಜಮ್ಮು,ಗುರ್ಗಾಂವ್ ಮತ್ತು ನೋಯ್ಡಾಗಳ 13 ಸ್ಥಳಗಳಲ್ಲಿ ಹಲವಾರು ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ.

ಜಮ್ಮು-ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಶಸ್ತ್ರಾಸ್ತ್ರ ಪರವಾನಿಗೆ ನೀಡಿಕೆಯಲ್ಲಿ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಕುಪ್ವಾರಾ, ಬಾರಾಮುಲ್ಲಾ, ಉಧಮಪುರ, ಕಿಷ್ತವಾರ್, ಶೋಪಿಯಾನ್, ರಾಜೌರಿ, ದೋಡಾ ಮತ್ತು ಪುಲ್ವಾಮಾ ಜಿಲ್ಲೆಗಳ ಮಾಜಿ ಜಿಲ್ಲಾಧಿಕಾರಿಗಳ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

2018,ಜು.12ರಂದು ಜಮ್ಮು-ಕಾಶ್ಮೀರ ಆಡಳಿತವು ಪರವಾನಿಗೆಗಳ ನೀಡಿಕೆಯಲ್ಲಿ ಅಕ್ರಮಗಳನ್ನು ಉಲ್ಲೇಖಿಸಿ ಜ.2017 ಮತ್ತು ಫೆ.2018ರ ನಡುವೆ ವಿತರಿಸಲಾಗಿದ್ದ ವ್ಯಕ್ತಿಗತ ಬಂದೂಕು ಲೈಸನ್ಸ್‌ಗಳನ್ನು ಹಿಂದೆಗೆದುಕೊಂಡಿತ್ತು. ಅದೇ ವರ್ಷದ ಆಗಸ್ಟ್‌ನಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು.

ಮಾಜಿ ಸರಕಾರಿ ಅಧಿಕಾರಿಗಳು ಲಂಚಗಳನ್ನು ಪಡೆದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಅನಿವಾಸಿಗಳಿಗೆ ಪರವಾನಿಗೆಗಳನ್ನು ನೀಡಿದ್ದರು ಎಂದು ಸಿಬಿಐ ವಕ್ತಾರ ನಿತಿನ್ ವಾಕಣಕರ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X