Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಹ್ಯಾದ್ರಿ ಸಂಚಯ'ದಿಂದ ವಿಶಿಷ್ಟವಾಗಿ...

'ಸಹ್ಯಾದ್ರಿ ಸಂಚಯ'ದಿಂದ ವಿಶಿಷ್ಟವಾಗಿ ಹೊಸ ವರ್ಷಾಚರಣೆ

ಪಾಕೃತಿಕ ಸಮಸ್ಯೆಗಳ ಜಾಗೃತಿ, ಪರಿಸರ ಸಂರಕ್ಷಣೆಗಾಗಿ ಜನಪ್ರತಿ, ಅಧಿಕಾರಿಗಳಿಗೆ ಗಿಫ್ಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ31 Dec 2019 2:14 PM IST
share
ಸಹ್ಯಾದ್ರಿ ಸಂಚಯದಿಂದ ವಿಶಿಷ್ಟವಾಗಿ ಹೊಸ ವರ್ಷಾಚರಣೆ

ಮಂಗಳೂರು, ಡಿ.31: ಹೊಸ ವರ್ಷಾಚರಣೆಯನ್ನು ಪರಿಸರ ಸಂರ್ಷಣೆಗೆ ಬಳಸಿಕೊಳ್ಳಲು ನಿರ್ಧರಿಸಿರುವ ಸಹ್ಯಾದ್ರಿ ಸಂಚಯವು ಮಂಗಳೂರು ನಗರ ರೋಟಾರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ವಿಶಿಷ್ಟವಾಗಿ ಹೊಸ ವರ್ಷವನ್ನು ಸ್ವಾಗತಿಸಲು ನಿರ್ಧರಿಸಿದೆ.

ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಶಾಸಕರು, ಸಂಸದರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳಿಗೆ ಹೊಸ ವರ್ಷದ ವಿಶೇಷ ಉಡುಗೊರೆಗಳನ್ನು ನೀಡಲಾಗುತ್ತದೆ. ಸಂಭಾವ್ಯ ಪ್ರಾಕೃತಿಕ ಸಮಸ್ಯೆಗಳ ಬಗ್ಗೆ ಜಾಗೃತಿಗಾಗಿ ಒಂದು ಗಿಡ, ಒಂದು ಮಣ್ಣಿನ ಮಡಕೆ, ಒಂದು ಬಟ್ಟೆ ಚೀಲವನ್ನು ಇವರೆಲ್ಲರಿಗೆ ನೀಡಿ ನೀರಿನ ಬಗ್ಗೆ ಜಾಗೃತಿಗಾಗಿ ಒಂದು ಮಡಕೆ, ತಾಪ ನಿವಾರಣೆ ಮತ್ತು ಅಂತರ್ಜಲ ಕುಸಿತ ನಿವಾರಿಸಲು ಒಂದು ಗಿಡ, ಪ್ಲಾಸ್ಟಿಕ್ ನಿವಾರಣೆಗೆ ಒಂದು ಬಟ್ಟೆಯ ಚೀಲವನ್ನು ‘ಉಡುಗೊರೆ’ಯಾಗಿ ನೀಡಲು ಸಂಘಟಕರು ನಿರ್ಧರಿಸಿದ್ದಾರೆ.

‘‘ನಾವು ಹೊಸ ವರುಷದ ಸಂಭ್ರಮ, ಸಂತಸಕ್ಕಿಂತ 2020ರ ಸಂಕಟದ ಬಗ್ಗೆ ಸ್ವಲ್ಪ ಯೋಚಿಸಬೇಕಾಗಿದೆ. 2020ರ ಮಾರ್ಚ್, ಎಪ್ರಿಲ್‌ನಲ್ಲಿ ಆಗಲಿರುವ ನೀರಿನ ಭೀಕರ ಬರಗಾಲ ಮತ್ತು ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಆಗಲಿರುವ ಪಶ್ಚಿಮ ಘಟ್ಟದ ಭೂಕುಸಿತ, ಜಲ ಪ್ರವಾಹದ ಮಹಾ ದುರಂತಗಳ ಬಗ್ಗೆಯೂ ಯೋಚಿಸಬೇಕಾಗಿದೆ. ನೇತ್ರಾವತಿ ಬರಿದಾಗಿ ಈಗಲೇ ನೀರಿನ ಸಮಸ್ಯೆ ಆರಂಭವಾಗಿದೆ. 38 ಡಿಗ್ರಿ ತಾಪಮಾನವು ಆಗಿದೆ. ಈ ಸಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ಕಾಡಲಿದೆ. ಆದರೆ ಈ ಬಗ್ಗೆ ಮುನ್ನೆಚ್ಚರಿಕೆ, ಜನಜಾಗೃತಿ, ಪೂರ್ವಭಾವಿ ತಯಾರಿ ಜನರಿಂದಲೂ ಜನಪ್ರತಿನಿಧಿಗಳಿಂದಲೂ ಆಗುತ್ತಿಲ್ಲ. ನಾವು ಒಂದು ಪ್ರಾಕೃತಿಕ ದುರಂತ ಆದ ನಂತರ ಅದನ್ನು ಮರೆತು ಇನ್ನೊಂದು ಪ್ರಾಕೃತಿಕ ದುರಂತಕ್ಕೆ ಕಾಯುತ್ತೇವೆ. ಈ ಹಿನ್ನೆಲೆಯಲ್ಲಿ ನಾವು ಜಿಲ್ಲಾಧಿಕಾರಿ, ಪೊಲೀಸ್ ಕಮಿಶನರ್, ಶಾಸಕರು, ಸಂಸದರು ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಲಾಗುವುದು ಮುಂದೆ ಆಗಲಿರುವ ಪ್ರಾಕೃತಿಕ ಸಮಸ್ಯೆಗಳಿಗೆ ಜಾಗೃತಿಗಾಗಿ ಒಂದು ಗಿಡ, ಒಂದು ಮಣ್ಣಿನ ಮಡಕೆ, ಒಂದು ಬಟ್ಟೆ ಚೀಲವನ್ನು ಇವರೆಲ್ಲರಿಗೆ ನೀಡಿ ನೀರಿನ ಬಗ್ಗೆ ಜಾಗೃತಿಗಾಗಿ ಒಂದು ಮಡಕೆ, ತಾಪ ನಿವಾರಣೆ ಮತ್ತು ಅಂತರ್ಜಲ ಕುಸಿತ ನಿವಾರಿಸಲು ಒಂದು ಗಿಡ, ಪ್ಲಾಸ್ಟಿಕ್ ನಿವಾರಣೆಗೆ ಒಂದು ಬಟ್ಟೆ ಚೀಲವನ್ನು ಉಡುಗೊರೆಯಾಗಿ ನೀಡಲಾಗುವುದು. ಜನಪ್ರತಿನಿಧಿಗಳು, ಜಿಲ್ಲಾಡಳಿತ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಭವಿಷ್ಯದ ಭದ್ರತೆಯನ್ನು ಕಾಪಾಡಬೇಕೆಂದು ಇದರ ಪ್ರಮುಖ ಉದ್ದೇಶ’’ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X