Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತರ್‌ರಾಷ್ಟ್ರೀಯ ಹಾಕಿಗೆ ಸುನೀತಾ ಲಕ್ರಾ...

ಅಂತರ್‌ರಾಷ್ಟ್ರೀಯ ಹಾಕಿಗೆ ಸುನೀತಾ ಲಕ್ರಾ ವಿದಾಯ

ವಾರ್ತಾಭಾರತಿವಾರ್ತಾಭಾರತಿ2 Jan 2020 11:52 PM IST
share
ಅಂತರ್‌ರಾಷ್ಟ್ರೀಯ ಹಾಕಿಗೆ ಸುನೀತಾ ಲಕ್ರಾ ವಿದಾಯ

ಹೊಸದಿಲ್ಲಿ, ಜ.2: ಭಾರತ ಮಹಿಳಾ ಹಾಕಿ ತಂಡದ ಡಿಫೆಂಡರ್ ಸುನೀತಾ ಲಕ್ರಾ ಗುರುವಾರ ಅಂತರ್‌ರಾಷ್ಟ್ರೀಯ ಹಾಕಿಯಿಂದ ನಿವೃತ್ತರಾದರು. ಮಂಡಿನೋವಿನಿಂದ ಬಳಲುತ್ತಿರುವ ಸುನೀತಾ, ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ.

‘‘ಇಂದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ದಿನ. ನಾನು ಅಂತರ್‌ರಾಷ್ಟ್ರೀಯ ಹಾಕಿ ಕ್ರೀಡೆಯಿಂದ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಭಾಗ್ಯ ನನಗೆ ಲಭಿಸಿತ್ತು. ಆಗ ಭಾರತ ಮೂರು ದಶಕಗಳ ಬಳಿಕ ಮೊದಲ ಬಾರಿ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿತ್ತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ತಂಡದ ಭಾಗವಾಗುವ ಬಯಕೆ ನನ್ನಲ್ಲಿತ್ತು. ಮಂಡಿನೋವು ನನ್ನ ಕನಸನ್ನು ಭಗ್ನಗೊಳಿಸಿತು. ಮುಂದಿನ ದಿನಗಳಲ್ಲಿ ಮತ್ತೊಂದು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ನನಗೆ ತಿಳಿಸಿದ್ದಾರೆ. ನಾನು ಸಂಪೂರ್ಣ ಚೇತರಿಸಿಕೊಳ್ಳಲು ಎಷ್ಟು ಸಮಯ ಬೇಕಾಗಬಹುದೆಂದು ನನಗೆ ಗೊತ್ತಿಲ್ಲ. ಗಾಯದಿಂದ ಚೇತರಿಸಿಕೊಂಡ ಬಳಿಕ ದೇಶೀಯ ಹಾಕಿಯಲ್ಲಿ ಆಡುವುದನ್ನು ಮುಂದುವರಿಸುವೆ. ನನಗೆ ಉದ್ಯೋಗ ನೀಡಿ, ವೃತ್ತಿಜೀವನಕ್ಕೆ ಬೆಂಬಲ ನೀಡಿದ್ದ ನಲ್ಕೋ ಪರವಾಗಿ ಆಡುವೆ’’ ಎಂದು ಸುನೀತಾ ಹೇಳಿದ್ದಾರೆ.

2008ರಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಸುನೀತಾ 2018ರ ಏಶ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡದ ಸಾರಥ್ಯವಹಿಸಿದ್ದರು. ಭಾರತ ಈ ಟೂರ್ನಿಯಲ್ಲಿ ರನ್ನರ್ಸ್‌ಅಪ್ ಆಗಿತ್ತು. 2018ರ ಏಶ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದ ಭಾರತೀಯ ತಂಡದ ಭಾಗವಾಗಿದ್ದರು. 2014ರ ಆವೃತ್ತಿಯ ಏಶ್ಯನ್ ಗೇಮ್ಸ್‌ನಲ್ಲಿ ಕಂಚು ಗೆದ್ದ ತಂಡದಲ್ಲೂ ಇದ್ದರು. ಸುನೀತಾ ವೃತ್ತಿಜೀವನದಲ್ಲಿ ಒಟ್ಟು 139 ಪಂದ್ಯಗಳಲ್ಲಿ ಆಡಿದ್ದಾರೆ.

ನೆನಪುಗಳು ಸ್ಮರಣೀಯ

ನಾನು ಕ್ರೀಡೆಯಲ್ಲಿ ದೀರ್ಘ ಸಮಯ ಕಳೆದಿದ್ದೇನೆ. ಭಾರತೀಯ ಹಾಕಿ ತಂಡದ ಜೊತೆ ಕೆಲವು ಸ್ಮರಣೀಯ ಕ್ಷಣವನ್ನು ಹೊತ್ತೊಯ್ದಿದ್ದೇನೆ. ಇಡೀ ತಂಡ ನನ್ನ ಬೆಂಬಲಕ್ಕೆ ನಿಂತಿತ್ತು. ಮನೆಯಿಂದ ಹೊರಗೆ ತಂಡದ ಹುಡುಗಿಯರೇ ನನ್ನ ಕುಟುಂಬವಾಗಿದ್ದರು. ಹಾಕಿ ಇಂಡಿಯಾಕ್ಕೆ ಹೃತ್ಪೂರ್ವಕ ಧನ್ಯವಾದಗಳು. ನನಗೆ ಗಾಯವಾದಾಗ ಹಾಕಿ ಇಂಡಿಯಾ ಉತ್ತಮ ಚಿಕಿತ್ಸೆ ನೀಡಿತ್ತು. ಒಡಿಶಾದಲ್ಲಿರುವ ನನ್ನ ಕುಟುಂಬ, ನನ್ನ ಪತಿ ಹಾಗೂ ಸ್ನೇಹಿತರ ಬೆಂಬಲವನ್ನು ಮರೆಯಲಾರೆ. ಇವರೆಲ್ಲರ ಪ್ರೋತ್ಸಾಹವಿಲ್ಲದೆ ನಾನು ಇಲ್ಲಿಗೆ ತಲುಪಲು ಸಾಧ್ಯವಾಗುತ್ತಿರಲಿಲ್ಲ’’ ಎಂದು ಲಕ್ರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X