Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಹ್ಯಾಕಾಶ ಸಂಶೋಧನೆ ಅಭಿವದ್ಧಿಗೆ...

ಬಾಹ್ಯಾಕಾಶ ಸಂಶೋಧನೆ ಅಭಿವದ್ಧಿಗೆ ಎನ್.ಐ.ಟಿ.ಕೆ - ಇಸ್ರೋ ಒಪ್ಪಂದ

ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು: ಡಾ.ಪಿ ವಿ ವೆಂಕಿಟಕಷ್ಣನ್

ವಾರ್ತಾಭಾರತಿವಾರ್ತಾಭಾರತಿ3 Jan 2020 11:09 PM IST
share
ಬಾಹ್ಯಾಕಾಶ ಸಂಶೋಧನೆ ಅಭಿವದ್ಧಿಗೆ ಎನ್.ಐ.ಟಿ.ಕೆ - ಇಸ್ರೋ ಒಪ್ಪಂದ

ಸುರತ್ಕಲ್: ಇಸ್ರೋ- ಎನ್.ಐ.ಟಿ.ಕೆ ಬಾಹ್ಯಾಕಾಶ ಸಂಶೋಧನೆಯ ಅಭಿವದ್ಧಿಯಲ್ಲಿ ಒಬ್ಬರಿಗೊಬ್ಬರು ಹೊಂದಾಣಿಕೆ ನಡೆಸಿಕೊಂಡು ಮುಂದುವರಿಯಬೇಕು. ಅಭಿವದ್ಧಿಯಲ್ಲಿ ಉತ್ತಮಗುಣಮಟ್ಟತೆಯನ್ನು ತರುವಲ್ಲಿ ಯಶಸ್ವಿಯಾಗಬೇಕು. ವಿದ್ಯಾರ್ಥಿಗಳಿಗೆ ಅತ್ಯವಶ್ಯ ಪ್ರಾಜೆಕ್ಟ್ ಆಗಿದ್ದು ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಗುಣಬೆಳೆಸಿಕೊಳ್ಳಬೇಕು ಎಂದು ಇಸ್ರೋ ಸಿಪಿಬಿಒ ನಿರ್ದೇಶಕರಾದ ಡಾ.ಪಿ.ವಿ ವೆಂಕಿಟಕಷ್ಣನ್ ಅವರು ನುಡಿದರು. 

ಅವರು ಶುಕ್ರವಾರ ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಜಂಟಿಯಾಗಿ ಬಾಹ್ಯಾಕಾಶದ ಕುರಿತಂತೆ ಸ್ಪೇಸ್ ಟೆಕ್ನಾಲಜಿ ಅಪ್ಲಿಕೇಶನ್ ಕಾರ್ಯಗಾರ ಹಾಗೂ ಎನ್.ಐ .ಟಿ ಕೆ ಮತ್ತು ಇಸ್ರೋ ಬಾಹ್ಯಾಕಾಶ ಸಂಶೋಧನಾ ಅಭಿವದ್ಧಿಯ ಒಪ್ಪಂದಕೆ ಸಹಿ ನೀಡಿ ಮಾತನಾಡಿದರು. ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬಹಳ ಮುಖ್ಯವಾದದು. ವಿದ್ಯಾರ್ಥಿಗಳು ತಮ್ಮಲ್ಲಿ ಸಂಶೋಧನ ವಿಚಾರಗಳ ಕುರಿತಾದ ಕೆಲಸದಲ್ಲಿ ತೊಡಗಿಸಿಕೊಂಡು ಸಂಶೋಧನಾ ವಲಯದಲ್ಲಿ ಹೆಚ್ಚು ಪ್ರೌಡಮೆ ತರುವ ಕೆಲಸವನ್ನು ಮಾಡಬೇಕಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಇಸ್ರೋ ಇಂದು ತನ್ನದೇ ಆದ ಮೈಲುಗಲ್ಲು ಸ್ಥಾಪಿಸಲು ಶುರುಮಾಡಿದೆ. ದೇಶದ ಕೀರ್ತಿ ಪತಾಕೆಯನ್ನು ಹಾರಿಸುವ ನಿಟ್ಟಿನಲ್ಲಿ ಅತ್ಯನ್ನುತ ಸಂಶೋಧನೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಸ್ರೋ ಕೇವಲ ಅತಿಹೆಚ್ಚು ಅಂಕಗಳಿಸಿದ, ಅತಿಹೆಚ್ಚು ಗುಣನಡತೆ ಇರುವವರನ್ನು ಗಮನಿಸಿದಯೇ ಸಂಶೋಧನೆಯಲ್ಲಿ ಆಸಕ್ತಿಕರ ನಂಬಿಕೆ ಇರುವಂತಹ ವ್ಯಕ್ತಿಗಳನ್ನು ಆರಿಸುವಲ್ಲಿ ಮುಂದಾಗಿದೆ.ಇಸ್ರೋ ಬಾಹ್ಯಾಕಾಶ ಸಂಶೋಧನೆ ಹೊಸ ರೀತಿಯ ಅಲೋಚನೆಗಳಿಂದ ಮುಂದುವರಿಯುತ್ತಿದೆ. ಈ ನಿಟ್ಟಿನಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ಉತ್ತೇಜನ ನೀಡಲು ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ನೀಡುತ್ತಿದೆ ಎಂದರು.

ಸುರತ್ಕಲ್ ಎನ್.ಐ.ಟಿ.ಕೆ ನಿರ್ದೇಶಕರಾದ ಪ್ರೊ. ಕರ್ನಮ್ ಉಮಾಮಹೇಶ್ವರ ರಾವ್ ಮಾತಾನಾಡಿ, ಸುರತ್ಕಲ್ ಎನ್.ಐಟಿ.ಕೆಯು ಬಾಹ್ಯಾಕಾಶ ಸಂಶೋಧನಾ ಕ್ಷೇತ್ರ ಮೈಲುಗಲ್ಲು ಇಸ್ರೋದೊಂದಿಗೆ ಅಭಿವದ್ಧಿಯಲ್ಲಿ ಕೈಜೋಡಿಸುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡಿದ್ದು, ಸ್ಥಳೀಯ ಅಧ್ಯಯನ ಕೇಂದ್ರ ಸ್ಥಾಪನೆ ಜೊತೆಗೆ ಭವಿಷ್ಯದಲ್ಲಿ ಬಾಹ್ಯಾಕಾಶದ ಉನ್ನತ ತಂತ್ರಜ್ಞಾನ, ಸಂಶೋಧನೆಗೆ ಮುಂದಾಗುವ ನಿಟ್ಟಿನಲ್ಲಿ ಇಸ್ರೋ ಮಹತ್ತರದ ಹೆಜ್ಜೆ ಇಟ್ಟಿದೆ. ಕರ್ನಾಟಕ ಮಾತ್ರವಲ್ಲದೇ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಪಾಂಡಿಚೇರಿ, ಲಕ್ಷದ್ವೀಪಗಳನ್ನೊಳಗೊಂಡಂತೆ ಬಾಹ್ಯಾಕಾಶ ಅಭಿವದ್ಧಿಗೆ ಹೆಚ್ಚಿನ ಒತ್ತು ನೀಡಲಿದೆ. ಕಾರ್ಯಾಗಾರದಲ್ಲೂ ವಿದ್ಯಾರ್ಥಿ ಅತಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಕೊಳ್ಳಬೇಕು. ಇಸ್ರೋದ ಜೊತೆ ಜೊತೆಗೆ ಎನ್.ಐ.ಟಿಕೆಯು ಬಾಹ್ಯಾಕಾಶ ಅಭಿವದ್ಧಿಯಲ್ಲಿ ಸಾಥ್ ನೀಡಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X