Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ಸೇನಾಧಿಕಾರಿ ಹತ್ಯೆ ಖಂಡಿಸಿ...

ಇರಾನ್ ಸೇನಾಧಿಕಾರಿ ಹತ್ಯೆ ಖಂಡಿಸಿ ಶ್ವೇತಭವನದ ಎದುರು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Jan 2020 11:04 PM IST
share

ವಾಶಿಂಗ್ಟನ್, ಜ. 5: ಇರಾನ್ ಸೇನಾಧಿಕಾರಿ ಕಾಸಿಮ್ ಸುಲೈಮಾನಿಯ ಸಾವಿಗೆ ಕಾರಣವಾದ ಅಮೆರಿಕ ವಾಯುಪಡೆಯ ದಾಳಿ ಮತ್ತು ಮಧ್ಯ ಪ್ರಾಚ್ಯಕ್ಕೆ ಇನ್ನೂ 3,000 ಅಮೆರಿಕನ್ ಸೈನಿಕರನ್ನು ಕಳುಹಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ನಿರ್ಧಾರವನ್ನು ಖಂಡಿಸಿ ವಾಶಿಂಗ್ಟನ್ ಮತ್ತು ಅಮೆರಿಕದ ಇತರ ನಗರಗಳಲ್ಲಿ ಜನರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

‘ಅಮೆರಿಕವು ಮಧ್ಯಪ್ರಾಚ್ಯದಿಂದ ಹೊರಬರದಿದ್ದರೆ ಶಾಂತಿಯೂ ಇಲ್ಲ, ನ್ಯಾಯವೂ ಇಲ್ಲ’ ಎಂಬ ಘೋಷಣೆಗಳನ್ನು ನೂರಾರು ಪ್ರತಿಭಟನಕಾರರು ವಾಶಿಂಗ್ಟನ್‌ನ ಶ್ವೇತಭವನದ ಹೊರಗೆ ಕೂಗಿದರು. ಬಳಿಕ, ಅಲ್ಲಿಂದ ಕೆಲವು ಬ್ಲಾಕ್‌ಗಳಷ್ಟು ದೂರದಲ್ಲಿರುವ ಟ್ರಂಪ್ ಇಂಟರ್‌ನ್ಯಾಶನಲ್ ಹೊಟೇಲ್‌ಗೆ ಅವರು ಮೆರವಣಿಗೆಯಲ್ಲಿ ತೆರಳಿದರು.

 ನ್ಯೂಯಾರ್ಕ್, ಶಿಕಾಗೊ ಮತ್ತು ಇತರ ನಗರಗಳಲ್ಲೂ ಪ್ರತಿಭಟನಾ ಪ್ರದರ್ಶನಗಳನ್ನು ಏರ್ಪಡಿಸಲಾಯಿತು.

‘ಇರಾನ್ ವಿರುದ್ಧ ಯುದ್ಧ ಅಥವಾ ದಿಗ್ಬಂಧನ ಬೇಡ’ ಮತ್ತು ‘ಅಮೆರಿಕ ಸೈನಿಕರು ಇರಾಕ್‌ನಿಂದ ಹೊರಬರಲಿ’ ಎಂಬ ಬರಹಗಳ ಘೋಷಪತ್ರಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.

ತೈಲಕ್ಕಾಗಿ ಇನ್ನು ಜನರನ್ನು ಕೊಲ್ಲುವುದು ಸಾಧ್ಯವಿಲ್ಲ: ನಟಿ ಜೇನ್ ಫೊಂಡ

ವಾಶಿಂಗ್ಟನ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನಟಿ ಮತ್ತು ಹೋರಾಟಗಾರ್ತಿ ಜೇನ್ ಫೊಂಡ ಸೇರಿದಂತೆ ಹಲವಾರು ಮಂದಿ ಮಾತನಾಡಿದರು.

‘‘ನೀವು ಹುಟ್ಟಿದ ಬಳಿಕ ನಡೆದ ಎಲ್ಲಾ ಯುದ್ಧಗಳನ್ನು ತೈಲಕ್ಕಾಗಿ ಮಾಡಲಾಗಿದೆ ಎನ್ನುವುದನ್ನು ಇಲ್ಲಿ ನೆರದಿರುವ ಯುವ ಜನರು ಅರ್ಥಮಾಡಿಕೊಳ್ಳಬೇಕು’’ ಎಂದು 82 ವರ್ಷದ ಫೊಂಡ ಹೇಳಿದರು. ‘‘ಇನ್ನು ನಾವು ಪ್ರಾಣಗಳನ್ನು ಕಳೆದುಕೊಳ್ಳುವುದು ಮತ್ತು ಜನರನ್ನು ಕೊಲ್ಲುವುದು ಮತ್ತು ತೈಲಕ್ಕಾಗಿ ಪರಿಸರವನ್ನು ಹಾಳುಗೆಡಹುವುದು ಸಾಧ್ಯವಿಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X