Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶದಲ್ಲಿ ಕಾನೂನು ಕ್ರಮ ಸ್ಥಗಿತೊಳಿಸಲು...

ವಿದೇಶದಲ್ಲಿ ಕಾನೂನು ಕ್ರಮ ಸ್ಥಗಿತೊಳಿಸಲು ಬಾಕಿ ಇರುವ ಪ್ರಕರಣವನ್ನು ಬಳಸದಂತೆ ಮಲ್ಯರಿಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Jan 2020 1:31 PM IST
share
ವಿದೇಶದಲ್ಲಿ ಕಾನೂನು ಕ್ರಮ ಸ್ಥಗಿತೊಳಿಸಲು    ಬಾಕಿ ಇರುವ ಪ್ರಕರಣವನ್ನು ಬಳಸದಂತೆ  ಮಲ್ಯರಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಜ.6:  ವಿದೇಶದಲ್ಲಿ ಕಾನೂನು ಕ್ರಮಗಳನ್ನು ಸ್ಥಗಿತಗೊಳಿಸಲು ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಯನ್ನು ಬಳಸದಂತೆ ಸುಪ್ರೀಂ ಕೋರ್ಟ್  ಉದ್ಯಮಿ  ವಿಜಯ್ ಮಲ್ಯರಿಗೆ ನಿರ್ದೇಶನ ನೀಡಿದೆ.

ವಿಶ್ವದ ಬೇರೆಲ್ಲಿಯೂ" ಕಾನೂನು ಕ್ರಮಗಳನ್ನು ಸ್ಥಗಿತಗೊಳಿಸಲು ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಯನ್ನು ಬಳಸದಂತೆ ಸುಪ್ರೀಂ ಕೋರ್ಟ್  ಉದ್ಯಮಿ  ವಿಜಯ್ ಮಲ್ಯ ಅವರಿಗೆ ನಿರ್ದೇಶನ ನೀಡಿದೆ.

 ವಿಜಯ್ ಮಲ್ಯ ವಿರುದ್ಧ ದಿವಾಳಿತನ ಪ್ರಕ್ರಿಯೆಗಳು ಯುಕೆ ನ್ಯಾಯಾಲಯದಲ್ಲಿ  ವಿಚಾರಣೆಗೆ ಬಾಕಿ ಉಳಿದಿವೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಸೋಮವಾರ ಈ ಆದೇಶಗಳನ್ನು ಅಂಗೀಕರಿಸಿತು

ಮರುಪಾವತಿ ವಿಷಯವು ಸುಪ್ರೀಂಕೋರ್ಟ್ ಮುಂದೆ ಬಾಕಿ ಇರುವುದರಿಂದ ತೀರ್ಪು ನೀಡಬಾರದು ಎಂದು ಮಲ್ಯ ಕೋರಿದ್ದಾರೆ. , "ನಾವು ಎಲ್ಲವನ್ನೂ ಪಾವತಿಸುತ್ತೇವೆ ಎಂದು ಅವರು 2011 ರಿಂದ ಹೇಳುತ್ತಿದ್ದಾರೆ ಆದರೆ ಇಲ್ಲಿಯವರೆಗೆ ಒಂದು ರೂಪಾಯಿಯನ್ನು ಸಹ ಪಾವತಿಸಲಾಗಿಲ್ಲ". ತುಷಾರ್ ಮೆಹ್ತಾ  ನ್ಯಾಯಾಲಯಕ್ಕೆ ತಿಳಿಸಿದರು

ಈ ವಿಷಯವನ್ನು ಶುಕ್ರವಾರ ವಿಚಾರಣೆಗೆ ಮುಂದೂಡಲಾಗಿದೆ.

ದಿವಾಳಿತನ ವಿಚಾರಣೆಯಲ್ಲಿ ತೀರ್ಪು ನೀಡದಂತೆ ಯುಕೆ ನ್ಯಾಯಾಲಯವನ್ನು ತಡೆಯಲು ಮಲ್ಯ ಅವರು ಮನವಿ ಮಾಡಿದ್ದಾರೆ ಎಂದು ಕೇಂದ್ರವು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಈ ಆದೇಶವನ್ನು ಅಂಗೀಕರಿಸಿದೆ.

ತನ್ನ ಮತ್ತು  ಸಂಬಂಧಿಕರ ಒಡೆತನದ ಆಸ್ತಿಗಳನ್ನು ಮುಟ್ಟುಗೋಲು ಹಾಕುವುದಕ್ಕೆ ತಡೆಯಾಜ್ಞೆ  ಕೋರಿ ಜೂನ್ 27ರಂದು ಸುಪ್ರೀಂ ಕೋರ್ಟ್ ನ್ನು ಮಲ್ಯ  ಸಂಪರ್ಕಿಸಿದ್ದರು.

ವಿಜಯ ಮಲ್ಯ 9,000 ಕೋಟಿ ರೂ.  ಬ್ಯಾಂಕ್ ಸಾಲವನ್ನು ಮರುಪಾವತಿಸಿದ  ಆರೋಪವನ್ನು ಎದುರಿಸುತ್ತಿದ್ದಾರೆ. ಬ್ರಿಟನ್ ನಲ್ಲಿ  ಹಸ್ತಾಂತರದ ವಿಚಾರಣೆಯನ್ನೂ ಎದುರಿಸುತ್ತಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X