Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿನೆಮಾ ತಯಾರಿಕೆ ತರಬೇತಿ ಶಿಬಿರ...

ಸಿನೆಮಾ ತಯಾರಿಕೆ ತರಬೇತಿ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Jan 2020 10:32 PM IST
share
ಸಿನೆಮಾ ತಯಾರಿಕೆ ತರಬೇತಿ ಶಿಬಿರ ಉದ್ಘಾಟನೆ

ಉಡುಪಿ, ಜ.7: ಮನರಂಜನೆಗಾಗಿ ಆರಂಭವಾದ ಸಿನೆಮಾ ಇಂದು ಬಹಳ ದೊಡ್ಡ ಉದ್ಯಮವಾಗಿ ಬೆಳೆದಿದೆ. ಸಿನೆಮಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಇಲ್ಲಿ ತಮ್ಮಲ್ಲಿರುವ ವಿಶಿಷ್ಟ ಚಿಂತನೆ ಹಾಗೂ ಸೃಜನಶೀಲತೆಯ ಮೂಲಕ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಸಿನೆಮಾ ಮೂಲಕ ಸಮಾಜಕ್ಕೆ ನೀತಿ ಬೋಧನೆ ಮಾಡುವ ಕೆಲಸ ಆಗಬೇಕು ಎಂದು ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶು ಪಾಲ ಡಾ. ಎಂ.ಜಿ.ವಿಜಯ ಹೇಳಿದ್ದಾರೆ.

ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ಫಿಲ್ಮ್ ಆ್ಯಂಡ್ ವಿಡಿಯೋ ಟೆಕ್ನಾಲಜಿ ವತಿಯಿಂದ ಉಡುಪಿ ರಂಗಭೂಮಿಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ 10 ದಿನಗಳ ಸಿನೆಮಾ ತಯಾರಿಕೆ ತರಬೇತಿ ಶಿಬಿರವನ್ನು ಮಂಗಳವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವೇದಿಕೆಯಲ್ಲಿ ಚಲನಚಿತ್ರ ನಿರ್ದೇಶಕ ಪಿ.ಎನ್.ರಾಮಚಂದ್ರ, ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ಫಿಲ್ಮ್ ಆ್ಯಂಡ್ ವಿಡಿಯೋ ಟೆಕ್ನಾಲಜಿಯ ಉಪನ್ಯಾಸಕ ಬ್ರಿಜೇಶ್ ಕುಮಾರ್ ಉಪಸ್ಥಿತರಿದ್ದರು. ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ಫಿಲ್ಮ್ ಆ್ಯಂಡ್ ವಿಡಿಯೋ ಟೆಕ್ನಾಲಜಿಯ ಸಿನೆಮಾ ಉಪನ್ಯಾಸಕ ಎಂ.ಕೆ.ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗಭೂಮಿ ಉಪಾಧ್ಯಕ್ಷ ನಂದಕುಮಾರ್ ಎಂ. ಸ್ವಾಗತಿಸಿದರು. ಪೂರ್ಣಿಮಾ ಸುರೇಶ್ ವಂದಿಸಿದರು. ಶ್ರೀಪಾದ್ ೆಗಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X