Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ಒತ್ತಡದಿಂದಾಗಿ ಸುದ್ದಿಗೋಷ್ಠಿ...

ಪೊಲೀಸರ ಒತ್ತಡದಿಂದಾಗಿ ಸುದ್ದಿಗೋಷ್ಠಿ ರದ್ದು: ಜನತಾ ನ್ಯಾಯಾಧೀಕರಣ

ವಾರ್ತಾಭಾರತಿವಾರ್ತಾಭಾರತಿ7 Jan 2020 10:39 PM IST
share

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ, ಸಿಎಎಯನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜನರಿಂದ ತನ್ನ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಮಂಗಳವಾರ ಅಂತ್ಯಗೊಳಿಸಿದ ನ್ಯಾಯಾಧೀಕರ ಣವು ಮಾಧ್ಯಮಗಳಿಗೆ ವಿವರಗಳನ್ನು ನಿಡಲು ಸುದ್ದಿಗೋಷ್ಠಿಯನ್ನು ಕರೆಯಲು ನಿರ್ಧರಿಸಿತ್ತು. ಆದರೆ ಪೊಲೀಸರ ಒತ್ತಡದಿಂದಾಗಿ ಅದು ಸಾಧ್ಯವಾಗಲಿಲ್ಲ ಈ ಹಿನ್ನೆಲೆಯಲ್ಲಿ ಉದ್ದೇಶಿತ ಸುದ್ದಿಗೋಷ್ಠಿಯನ್ನು ಕೈಬಿಟ್ಟಿದ್ದಾಗಿ ಜನತಾ ನ್ಯಾಯಾಧಿಕರಣದ ಹೇಳಿಕೆಯು ತಿಳಿಸಿದೆ.

ನ್ಯಾಯಾಧಿಕರಣದ ತಂಡವು ಸಂಪರ್ಕಿಸಿದ್ದ ಹೋಟೆಲ್‌ಗಳು ಪೊಲೀಸ್‌ಅಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡಿದ್ದರೆ ಮಾತ್ರ ಸುದ್ದಿಗೋಷ್ಠಿಗೆ ಸ್ಥಳಾವಕಾಶವನ್ನು ಒದಗಿಸುವುದಾಗಿ ತಿಳಿಸಿದ್ದವು. ಕಾನೂನಿನಂತೆ ಯಾರೇ ಆದರೂ ಸುದ್ದಿಗೋಷ್ಠಿಯನ್ನು ನಡೆಸಲು ಪೊಲೀಸ್ ಅನುಮತಿಯ ಅಗತ್ಯವಿಲ್ಲ ಎಂದು ಅದು ತಿಳಿಸಿದೆ.

ಸೋಮವಾರವೂ ಪೊಲೀಸರು ಅಪರೋಕ್ಷವಾಗಿ ನ್ಯಾಯಾಧಿಕರಣದ ಕಲಾಪಗಳಿಗೆ ವ್ಯತ್ಯಯವನ್ನುಂಟು ಮಾಡಿದ್ದರು.

ಪೊಲೀಸ್ ಗೋಲಿಬಾರ್ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿರುವದರಿಂದ ಸಮಾನಾಂತರವಾಗಿ ಇನ್ನೊಂದು ತನಿಖೆಯನ್ನು ನಡೆಸುವಂತಿಲ್ಲ ಎಂದು ಬಂದರು ಠಾಣಾ ಪೊಲೀಸರು ನ್ಯಾಯಾಧಿಕರಣ ಕಲಾಪಗಳ ಸಂಘಟಕರಿಗೆ ನೋಟೀಸನ್ನೂ ಜಾರಿ ಮಾಡಿದ್ದರು. ಸೋಮವಾರ ನಗರದ ಸೂರ್ಯ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಕಲಾಪಗಳಿಗೆ ಒಂದು ಗಂಟೆ ಕಾಲ ಅಡ್ಡಿಯೂ ಆಗಿತ್ತು ಎಂದು ತಿಳಿಸಿರುವ ಹೇಳಿಕೆಯು,ಸಾರ್ವಜನಿಕರೆದುರು ಸತ್ಯ ಬಯಲಾಗದಂತೆ ನೋಡಿಕೊಳ್ಳುವುದು ಪೊಲಿಸರ ಪದೇಪದೇ ಹಸ್ತಕ್ಷೇಪಗಳ ಉದ್ದೇಶವಾಗಿತ್ತು ಎಂದು ಹೇಳಿದೆ.

ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ನ್ಯಾ.ವಿ.ಗೋಪಾಲ ಗೌಡ ನೇತೃತ್ವದ ಜನತಾ ನ್ಯಾಯಾಧಿಕರಣದ ತಂಡವು ಮಂಗಳವಾರ ನಗರದ ಹೈಲ್ಯಾಂಡ್ ಮತ್ತು ಯೂನಿಟಿ ಆಸ್ಪತ್ರೆಗಳಿಗೆ ತೆರಳಿ ಡಿಸೆಂಬರ್ 19ರಂದು ನಡೆ ಗಲಭೆಯ ಸಂದರ್ಭದ ಗಾಯಾಳುಗಳನ್ನು ಭೇಟಿ ಮಾಡಿತು. ತಂಡವು ಡಿ.19ರಂದು ತೀವ್ರ ಗಲಭೆ ಪೀಡಿತವಾಗಿದ್ದ ಸ್ಥಳಗಳಿಗೂ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X