ಪ್ರಕಾಶ್ ಶೆಟ್ಟಿಗೆ ಕೆನರಾ ಬ್ಯಾಂಕ್ ವತಿಯಿಂದ ಅಭಿನಂದನೆ

ಮಂಗಳೂರು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಉದ್ಯಮಿ ಹಾಗೂ ಸಮಾಜ ಸೇವಕ ಪ್ರಕಾಶ್ ಶೆಟ್ಟಿಯವರನ್ನು ಕೆನರಾ ಬ್ಯಾಂಕ್ ವತಿಯಿಂದ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಹಾ ಪ್ರಬಂಧಕ ಯೋಗೀಶ್ ಆಚಾರ್ಯ ಸನ್ಮಾನಿಸಿದರು .
ಈ ಸಂದರ್ಭದಲ್ಲಿ ಬ್ಯಾಂಕ್ ನ ಹಿರಿಯ ಅಧಿಕಾರಿಗಳಾದ ಜಯರಾಮ್ ಯಸ್ ನಾಯಕ್ ಹಾಗೂ ಶಿವಕುಮಾರ್ ಉಪಸ್ಥಿತರಿದ್ದರು.
Next Story





