Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 43 ಪತ್ರಕರ್ತರಿಗೆ ಮಾಸಾಶನ ಮಂಜೂರು

43 ಪತ್ರಕರ್ತರಿಗೆ ಮಾಸಾಶನ ಮಂಜೂರು

ವಾರ್ತಾಭಾರತಿವಾರ್ತಾಭಾರತಿ8 Jan 2020 10:32 PM IST
share

ಬೆಂಗಳೂರು, ಜ.8: ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ಯೋಜನೆಯಡಿ ಹತ್ತು ಸಾವಿರ ರೂ. ಆಜೀವ ಮಾಸಾಶನವನ್ನು 43 ಪತ್ರಕರ್ತರಿಗೆ ರಾಜ್ಯ ಸರಕಾರ ಮಂಜೂರು ಮಾಡಿದೆ.

ಫಲಾನುಭವಿಗಳ ವಿವರ: ಬೆಂಗಳೂರು: ಟಿ.ಎಲ್.ರಾಮಸ್ವಾಮಿ, ಬಿ.ಎಸ್. ಜಯಶ್ರೀ, ಜಿ.ಎನ್.ರಂಗನಾಥ್ ರಾವ್, ಎಸ್.ವಿ.ಸೋಮಸುಂದರಯ್ಯ, ಟಿ. ಅಬ್ದುಲ್ ಹಫೀಝ್, ನರಸಿಂಹಮೂರ್ತಿ ಕೆ.ದೊನ್ನಿ, ಎಚ್.ಕೆ.ಲಕ್ಷ್ಮಿನರಸಿಂಹ, ಆರ್. ಕೃಷ್ಣಪ್ಪ, ಪಿ.ನಂಜಯ್ಯ, ಕೆ.ಸತ್ಯನಾರಾಯಣ, ಪ್ರಹ್ಲಾದ ಡಿ.ಕುಳಲಿ ಮತ್ತು ಕೆ.ಎಸ್. ಶಾಂತಾರಾಮ ರಾವ್.

ಬಾಗಲಕೋಟೆ ಜಿಲ್ಲೆಯ ವಿಷ್ಣು ಅನಂತ ಕುಲಕರ್ಣಿ ಮತ್ತು ಬಾಬುಲಾಲ್ ಹುಕ್ಕರಾಜ್ ಬೋರಾ, ಬೆಳಗಾವಿ ಜಿಲ್ಲೆಯ ವಿನಾಯಕ ಕೃಷ್ಣಾ ರೇವಣಕರ್, ಬಸವರಾಜ ಸಿದ್ದನಾಯಕ ಸಾವಳಗಿ, ಅಶೋಕ ಎಸ್.ಜೋಶಿ, ಲಕ್ಷ್ಮೀಫಕೀರಪ್ಪ ಭಜಂತ್ರಿ ಮತ್ತು ಯಮನಪ್ಪಯಲ್ಲಪ್ಪಸುಲ್ತಾನಪೂರ.

ಬೀದರ್ ಜಿಲ್ಲೆಯ ಲಿಂಗಾರಾಜೇಶ್ವರ, ಚಾಮರಾಜನಗರ ಜಿಲ್ಲೆಯ ವಿ.ಆರ್. ಸುಬ್ಬರಾವ್ ಮತ್ತು ಎ.ಎಚ್.ಗೋವಿಂದ, ಚಿಕ್ಕಮಗಳೂರು ಜಿಲ್ಲೆಯ ಜಿ.ಬಿ. ಮಲ್ಲಿಕಾರ್ಜುನ ಸ್ವಾಮಿ, ಚಿತ್ರದುರ್ಗ ಜಿಲ್ಲೆಯ ಕೆ.ಬಿ.ಬಸವರಾಜಯ್ಯ ಮತ್ತು ಎಂ.ಜಿ. ಶೇಟ್, ದಾವಣಗೆರೆ ಜಿಲ್ಲೆಯ ಆರ್.ಎಸ್.ತಿಪ್ಪೇಸ್ವಾಮಿ, ಎನ್.ಸುಬ್ರಹ್ಮಣ್ಯ, ಸೀತಾರಾಮ ಶೆಟ್ಟಿ ಮತ್ತು ಬಾಬು ದಾಮೋದರ್.

ಧಾರವಾಡಯ ವಸಂತರಾವ್ ಕೆ.ಬೆಂಗೇರಿ, ಗದಗ ಜಿಲ್ಲೆಯ ಮನೋಹರ ಗುಂಡರಾವ್ ಕುಲಕರ್ಣಿ, ಹಾಸನ ಜಿಲ್ಲೆಯ ಜೆ.ಆರ್.ರವಿಕುಮಾರ್, ಮಹಾಲಿಂಗಪ್ಪ, ಎಚ್.ಎಂ.ಗೋವಿಂದಪ್ಪ, ಸತ್ಯನಾರಾಯಣ ಮತ್ತು ಎ.ನಾಗರಾಜ್, ಕೊಡಗು ಜಿಲ್ಲೆ :ಎಸ್.ಎಚ್.ಅಬೂಬಕರ್.

ಮಂಡ್ಯ ಜಿಲ್ಲೆಯ ಎಂ.ಜಿ.ಸೀತಾರಾಮಾರಾವ್, ರಾಮನಗರ ಜಿಲ್ಲೆಯ ಅಮರನಾರಾಯಣ ಸ್ವಾಮಿ ಮತ್ತು ಎಂ.ಎನ್.ಜಯರಾಂ, ರಾಯಚೂರು ಜಿಲ್ಲೆಯ ರಾಘವೇಂದ್ರ ಜೋಷಿ, ತುಮಕೂರು ಜಿಲ್ಲೆಯ ಟಿ.ಬಿ.ಕೃಷ್ಣಮೂರ್ತಿ ಹಾಗೂ ವಿಜಯಪುರ ಜಿಲ್ಲೆಯ ರಾಘವೇಂದ್ರ ರಂಗರಾವ್ ಕುಲಕರ್ಣಿ ಇವರನ್ನು ಮಾಸಾಶನ ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X