Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೆಸ್ಟ್ ಇಂಡೀಸ್‌ಗೆ 5 ವಿಕೆಟ್‌ಗಳ ಜಯ

ವೆಸ್ಟ್ ಇಂಡೀಸ್‌ಗೆ 5 ವಿಕೆಟ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ8 Jan 2020 11:42 PM IST
share
ವೆಸ್ಟ್ ಇಂಡೀಸ್‌ಗೆ 5 ವಿಕೆಟ್‌ಗಳ ಜಯ

ಬ್ರಿಡ್ಜ್‌ಟೌನ್, ಜ.8: ಆರಂಭಿಕ ಬ್ಯಾಟ್ಸ್ ಮನ್ ಎವಿನ್ ಲೆವಿಸ್ ಔಟಾಗದೆ ದಾಖಲಿಸಿದ 99 ರನ್‌ಗಳ ನೆರವಿನಿಂದ ವೆಸ್ಟ್‌ಇಂಡೀಸ್ ತಂಡ ಇಲ್ಲಿ ನಡೆದ ಮೊದಲ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಜಯ ಗಳಿಸಿದೆ.

ಕಿಂಗ್ಸ್‌ಸ್ಟನ್ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ವಿಂಡೀಸ್‌ನ 28ರ ಹರೆಯದ ಎಡಗೈ ಬ್ಯಾಟ್ಸ್‌ಮನ್ ಎವಿನ್ ಲೆವಿಸ್ ಒಂದು ರನ್‌ನಿಂದ ಮೂರನೇ ಶತಕ ದಾಖಲಿಸುವ ಅವಕಾಶದಿಂದ ವಂಚಿತಗೊಂಡರು. ಲೆವಿಸ್ 99 ಎಸೆತಗಳಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ 99 ರನ್ ಗಳಿಸಿದರು. 8ನೇ ಅರ್ಧಶತಕ ದಾಖಲಿಸಿದ ಲೆವಿಸ್ 33.2ನೇ ಓವರ್‌ನಲ್ಲಿ ಬ್ಯಾರ್ರಿ ಮೆಕ್‌ಕರ್ಟಿ ಎಸೆತದಲ್ಲಿ ಚೆಂಡನ್ನು ಸಿಕ್ಸರ್‌ಗೆ ಎತ್ತುವ ಪ್ರಯತ್ನ ನಡೆಸಿದ್ದರು. ಆದರೆ ಸಿಕ್ಸರ್ ತಪ್ಪಿಹೋಯಿತು. 4 ರನ್‌ಗೆ ತೃಪ್ತಿಪಟ್ಟುಕೊಂಡರು. ಐರ್ಲೆಂಡ್‌ನ್ನು 180ಕ್ಕೆ ಆಲೌಟ್ ಮಾಡಿದ್ದ ವೆಸ್ಟ್‌ಇಂಡೀಸ್ ತಂಡ ಇನ್ನೂ 100 ಎಸೆತಗಳನ್ನು ಬಾಕಿ ಉಳಿಸಿ ಗೆಲುವಿನ ದಡ ಸೇರಿತು. ಆಫ್ ಸ್ಪಿನ್ನರ್ ಸಿಮಿ ಸಿಂಗ್ ಮಾತ್ರ 10 ಓವರ್‌ಗಳನ್ನು ಪೂರ್ಣಗೊಳಿಸಿದ ಐರ್ಲೆಂಡ್‌ನ ಬೌಲರ್. ಅವರು 44ಕ್ಕೆ 2 ವಿಕೆಟ್ ಪಡೆದರು.

<ಐರ್ಲೆಂಡ್ 180: ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಐರ್ಲೆಂಡ್ 47 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲೌಟಾಗಿತ್ತು. 4 ವಿಕೆಟ್ ಕಬಳಿಸಿದ ವೆಸ್ಟ್‌ಇಂಡೀಸ್‌ನ ಅಲ್ಝಾರಿ ಜೋಸೆಫ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐರ್ಲೆಂಡ್‌ನ ಲೊರ್ಕಾನ್ ಟುಕೆರ್ (31) ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್‌ನ ಅಲ್ಝಾರಿ ಜೋಸೆಫ್ ಅವರು ಆರಂಭಿಕ ಜೋಡಿ ಪಾಲ್ ಸ್ಟಿರ್ಲಿಂಗ್(15) ಮತ್ತು ಚೊಚ್ಚಲ ಪಂದ್ಯವನ್ನಾಡಿದ ಗ್ಯಾರೆತ್ ಡೆನಾನೈ (19), ಅಪಾಯಕಾರಿ ಬ್ಯಾಟ್ಸ್ ಮನ್ ಕೆವಿನ್ ಓ ಬ್ರಿಯಾನ್ (4) ವಿಕೆಟ್ ಉಡಾಯಿಸಿದರು. 51ಕ್ಕೆ 1 ವಿಕೆಟ್ ಕಳೆದುಕೊಂಡಿದ್ದ ಐರ್ಲೆಂಡ್ 88 ರನ್ ಗಳಿಸುವಷ್ಟರಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡಿತು.

 ಟುಕೆರ್ ಮತ್ತು ಮಾರ್ಕ್ ಆದೈರ್ 7ನೇ ವಿಕೆಟ್‌ಗೆ 54 ರನ್‌ಗಳ ಜಮೆ ಮಾಡಿದರು. ಆದೈರ್ 34 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 29 ರನ್ ಗಳಿಸಿ ಹೇಡನ್ ವಾಲ್ಶ್‌ಗೆ ವಿಕೆಟ್ ಒಪ್ಪಿಸಿದರು. ಆದೈರ್ ನಿರ್ಗಮಿಸಿದ ಬೆನ್ನಲ್ಲೆ ಟುಕೆರ್‌ಗೆ ಜೋಸೆಫ್ ಪೆವಿಲಿಯನ್ ಹಾದಿ ತೋರಿಸಿದರು.

 ಐರ್ಲೆಂಡ್ ಮತ್ತು ವೆಸ್ಟ್‌ಇಂಡೀಸ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಅಂತರ್‌ರಾಷ್ಟ್ರೀಯ ಸರಣಿಯ ಎರಡನೇ ಪಂದ್ಯ ಜ.9ರಂದು ಹಾಗೂ 3ನೇ ಪಂದ್ಯ ಜ.12ರಂದು ನಡೆಯಲಿದೆ.

ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯ ಜ.15, ಎರಡನೇ ಪಂದ್ಯ 18ರಂದು ಮತ್ತು ಮೂರನೇ ಪಂದ್ಯ ಜ.19ರಂದು ನಿಗದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X