Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್‍ಆರ್‍ಸಿ, ಸಿಎಎಗೆ ಪ್ರತಿರೋಧ: ಮನೆ,...

ಎನ್‍ಆರ್‍ಸಿ, ಸಿಎಎಗೆ ಪ್ರತಿರೋಧ: ಮನೆ, ಮನೆಯ ಗೋಡೆಗಳಲ್ಲಿ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ8 Jan 2020 11:55 PM IST
share
ಎನ್‍ಆರ್‍ಸಿ, ಸಿಎಎಗೆ ಪ್ರತಿರೋಧ: ಮನೆ, ಮನೆಯ ಗೋಡೆಗಳಲ್ಲಿ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ

ಬಂಟ್ವಾಳ, ಜ. 8: "ಎನ್‍ಆರ್‍ಸಿ, ಸಿಎಎ ಹಾಗೂ ಎನ್‍ಪಿಆರ್ ಸಂವಿಧಾನ ವಿರೋಧಿ ಕಾಯ್ದೆ ಎಂಬ ಅರಿವು ನಮಗಿದೆ. ಇದರ ಪರ ಜಾಗೃತಿಯ ಅವಶ್ಯಕತೆಯು ನಮಗಿಲ್ಲ. ಇಲ್ಲಿಗೆ ಬರಬೇಕಾಗಿಲ್ಲ" ಎನ್ನುವ ಸ್ಟಿಕ್ಕರ್‍ಗಳನ್ನು ಬಂಟ್ವಾಳದ ಹಲವು ಮನೆಗಳ ಮುಂದೆ ಅಂಟಿಸಲಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ಎನ್‍ಆರ್‍ಸಿ, ಸಿಎಎ ಹಾಗೂ ಎನ್‍ಪಿಆರ್ ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು, ಧರಣಿ, ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಇದರ ಭಾಗವಾಗಿ ಬಂಟ್ವಾಳ ಶಾಸಕರ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿಯ ಪರವಾಗಿ ಬಂಟ್ವಾಳದ ಕೆಳಗಿನ ಪೇಟೆಯಲ್ಲಿ ಮನೆ ಮನೆ ಪ್ರಚಾರವು ಆರಂಭವಾಗಿದೆ. ಆದರೆ, ಬಂಟ್ವಾಳ ತಾಲೂಕಿನ ತಲಪಾಡಿ ಅಲ್‍ರಹ್ಮಾ ಫೌಂಡೇಶನ್ ವತಿಯಿಂದ ತಲಪಾಡಿ ಸುತ್ತಮುತ್ತಲ ಪ್ರದೇಶದ ಮನೆಗಳಲ್ಲಿ ಎನ್‍ಆರ್‍ಸಿ, ಸಿಎಎ, ಎನ್‍ಪಿಆರ್ ವಿರೋಧಿಸುವ ಪೋಸ್ಟರ್‍ಗಳನ್ನು ಅಂಟಿಸಲಾಗಿದ್ದು, ಸಂವಿಧಾನ ವಿರೋಧಿ ಕಾಯ್ದೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿವೆ.

ಮನೆ, ಮಸೀದಿಗಳಲ್ಲಿ ಸ್ಟಿಕರ್ 

ಎನ್‍ಆರ್‍ಸಿ, ಸಿಎಎ ಹಾಗೂ ಎನ್‍ಪಿಆರ್ ವಿವಾದಾತ್ಮಕ ಕಾಯ್ದೆಯ ವಿರುದ್ಧ ತಾಲೂಕು ಕೇಂದ್ರ, ಹೋಬಳಿ ಕೇಂದ್ರ, ಕೆಲವು ಹಳ್ಳಿಗಳಲ್ಲಿ ಹೋರಾಟದ ಕೂಗು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್‍ಗೆ ಪೋಸ್ಟ್ ಕಾರ್ಡ್ ಚಳವಳಿಯೂ ಆರಂಭವಾಗಿದೆ. ಹೋರಾಟದ ಕುರಿತು ಜಾಗೃತಿ ಮೂಡಿಸುವ ಸಂಬಂಧ ಮನೆಗಳ ಗೋಡೆಗಳ ಮೇಲೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ತಲಪಾಡಿಯಲ್ಲಿ ಚಾಲನೆ ನೀಡಲಾಗಿದ್ದು, ಜನರು ಇದನ್ನು ಸ್ವೀಕರಿ ತಮ್ಮ ಮನೆಯ ಗೋಡೆಯ ಮೇಲೆ ಸ್ಟಿಕ್ಕರ್ ಅಂಟಿಸಿಕೊಳ್ಳುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಮಸೀದಿಗಳ ವಠಾರದಲ್ಲಿ ಸಿಎಎ ವಿರುದ್ಧ ಬೋರ್ಡ್ ಅಳವಡಿಸುವ ಚಿಂತನೆಗಳು ನಡೆಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X