Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್ ಯು ಭೇಟಿ: ದೀಪಿಕಾ ಪಡುಕೋಣೆ ಕೌಶಲ...

ಜೆಎನ್ ಯು ಭೇಟಿ: ದೀಪಿಕಾ ಪಡುಕೋಣೆ ಕೌಶಲ ಭಾರತ ಪ್ರಚಾರ ವೀಡಿಯೊ ಕೈಬಿಟ್ಟ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ9 Jan 2020 10:08 PM IST
share
ಜೆಎನ್ ಯು ಭೇಟಿ: ದೀಪಿಕಾ ಪಡುಕೋಣೆ ಕೌಶಲ ಭಾರತ ಪ್ರಚಾರ ವೀಡಿಯೊ ಕೈಬಿಟ್ಟ ಸಚಿವಾಲಯ

ಹೊಸದಿಲ್ಲಿ, ಜ. 9: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಎರಡು ದಿನಗಳ ಬಳಿಕ ಆ್ಯಸಿಡ್ ದಾಳಿ ಸಂತ್ರಸ್ತರು ಹಾಗೂ ಕೌಶಲ ಭಾರತದ ಕುರಿತು ದೀಪಿಕಾ ಪಡುಕೋಣೆ ಮಾತನಾಡಿದ ಪ್ರಚಾರ ವೀಡಿಯೊವನ್ನು ನರೇಂದ್ರ ಮೋದಿ ಸರಕಾರದ ಕೌಶಲ ಭಾರತ ಸಚಿವಾಲಯ ಕೈಬಿಟ್ಟಿದೆ. ‘‘ದೀಪಿಕಾ ಪಡುಕೋಣೆ ಒಳಗೊಂಡಿರುವ ಕೌಶಲ ಭಾರತದ ಪ್ರಚಾರ ವೀಡಿಯೊ ಬುಧವಾರ ಬಿಡುಗಡೆಯಾಗಲಿತ್ತು. ಇದನ್ನು ಶ್ರಮ ಶಕ್ತಿ ಭವನದಲ್ಲಿ ಕೂಡ ಪ್ರಚಾರ ಮಾಡಲಾಗುತ್ತಿತ್ತು. ಆದರೆ, ಮಂಗಳವಾರದ ಸರಣಿ ಘಟನೆಯ ಹಿನ್ನೆಲೆಯಲ್ಲಿ ವೀಡಿಯೊ ಬಿಡುಗಡೆಯನ್ನು ಕೈಬಿಡಲಾಗಿದೆ’’ ಎಂದು ಸಚಿವಾಲಯ ಹಿರಿಯ ಅಧಿಕಾರಿ ‘ದಿ ಪ್ರಿಂಟ್‌’ಗೆ ಬುಧವಾರ ತಿಳಿಸಿದ್ದಾರೆ.

ತಾನು ವೀಡಿಯೊವನ್ನು ಮೌಲ್ಯಮಾಪನ ಮಾತ್ರ ಮಾಡುವುದು ಎಂದು ಸಚಿವಾಲಯ ತಿಳಿಸಿದೆ. ಕೌಶಲ ಭಾರತದ ಕುರಿತ 45 ಸೆಕೆಂಡ್‌ಗಳ ಈ ಪ್ರಚಾರ ವೀಡಿಯೊದಲ್ಲಿ ದೇಶದಲ್ಲಿ ಎಲ್ಲ ಪ್ರಜೆಗಳಿರುವ ಸಮಾನ ಅವಕಾಶಗಳು ಹಾಗೂ ಶುಕ್ರವಾರ ಬಿಡುಗಡೆಯಾಗಲಿರುವ ಆ್ಯಸಿಡ್ ದಾಳಿ ಸಂತ್ರಸ್ತರ ಕುರಿತು ಜೀವನಚರಿತ್ರೆ ‘ಚಪಾಕ್’ ಬಗ್ಗೆ ಮಾತನಾಡಿದ್ದಾರೆ. ವೀಡಿಯೊ ಚಿತ್ರೀಕರಣ ನಡೆಸುವ ಮುನ್ನ ಆ್ಯಸಿಡ್ ದಾಳಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಲು ದೀಪಿಕಾ ಪಡುಕೋಣೆ ಅವರಿಗೆ ಕೌಶಲ ಸಚಿವಾಲಯ ಅವಕಾಶ ಮಾಡಿ ಕೊಟ್ಟಿತ್ತು. ಈ ಕುರಿತ ‘ದಿ ಪ್ರಿಂಟ್’ನ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿ, ಸಚಿವಾಲಯ ಪಡುಕೋಣೆ ಅವರೊಂದಿಗೆ ಔಪಚಾರಿಕವಾಗಿ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ. ಕೌಶಲ ಭಾರತಕ್ಕಾಗಿ ಪ್ರಚಾರ ಹಾಗೂ ಸಂವಹನ ಅಡಿಯ ನಿರಂತರ ಪ್ರಕ್ರಿಯೆ ಒಂದು ಭಾಗವಾಗಿ ಪರಸ್ಪರರನ್ನು ಪ್ರಚಾರ ಮಾಡಲು ಮಾಧ್ಯಮ ಸಂಸ್ಥೆ ಹಾಗೂ ಸಂಘಟನೆಗಳಿಂದ ಚಿಂತನೆಗಳನ್ನು ತಂಡ ಸ್ವೀಕರಿಸುತ್ತದೆ. ‘ಚಪಾಕ್’ ನಿರ್ಮಾಣ ತಂಡ ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಕೌಶಲ ಭಾರತವನ್ನು ಸಂಪರ್ಕಿಸಿತ್ತು ಎಂದು ಸಚಿವಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X