Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇಜಾವರ ಶ್ರೀ ಮಾದರಿಯನ್ನು ಆಡಳಿತದಲ್ಲಿ...

ಪೇಜಾವರ ಶ್ರೀ ಮಾದರಿಯನ್ನು ಆಡಳಿತದಲ್ಲಿ ಅನುಷ್ಠಾನಕ್ಕೆ ಆಗ್ರಹ : ನಾಗೇಶ್ ಅಂಗೀರಸ

ವಾರ್ತಾಭಾರತಿವಾರ್ತಾಭಾರತಿ9 Jan 2020 11:07 PM IST
share
ಪೇಜಾವರ ಶ್ರೀ ಮಾದರಿಯನ್ನು ಆಡಳಿತದಲ್ಲಿ ಅನುಷ್ಠಾನಕ್ಕೆ ಆಗ್ರಹ : ನಾಗೇಶ್ ಅಂಗೀರಸ

ಮಂಗಳೂರು, ಜ.9: ವಿಶ್ವೇಶ ತೀರ್ಥ ಸ್ವಾಮೀಜಿ ಮಾಡಿರುವ ಸಾಮಾಜಿಕ ಕೆಲಸ ಕಾರ್ಯಗಳ ಮೇಲ್ಪಂಕ್ತಿಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾದರಿಯಾಗಿ ಆಡಳಿತದಲ್ಲಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಪೇಜಾವರ ಶ್ರೀಗಳ ಅನುಯಾಯಿ, ಚಿಕ್ಕಮಗಳೂರಿನ ಪ್ರಜಾಪ್ರಭುತ್ವ ಉಳಿಸಿ ವೇದಿಕೆ ಕಾರ್ಯಕರ್ತ ನಾಗೇಶ್ ಅಂಗೀರಸ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಆಗ್ರಹ ಮಾಡಿದ ಅವರು, ದೇಶದ ಏಕತೆ ಮತ್ತು ಸಂಸ್ಕೃತಿಯ ಅಖಂಡತೆಗೆ ಪೇಜಾವರ ಶ್ರೀ ಶ್ರಮಿಸಿದ್ದಾರೆ ಎಂದರು.

ಮಹಾರಾಷ್ಟ್ರದ ಲಾತೂರ್ ಭೂಕಂಪ ಸಂತ್ರಸ್ತರಿಗೆ ಮಠದಿಂದ ಮನೆ ನಿರ್ಮಾಣ ಸೇರಿದಂತೆ ಇತರ ಕಡೆಗಳಲ್ಲೂ ಸಂತ್ರಸತಿರ ನೆರವಿಗೆ ಧಾವಿಸಿದ್ದಾರೆ. ಗಣಿಗಾರಿಕೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ನೆರವಾದ ಪೇಜಾವರ ಶ್ರೀಗಳು, ಸಮಾಜದಲ್ಲಿ ಅಸ್ಪಶ್ಯತೆ ನಿವಾರಣೆಗೆ ಬಹಳವಾಗಿ ಪ್ರಯತ್ನಿಸಿದ್ದಾರೆ. ಪೇಜಾವರ ಶ್ರೀಗಳ ಸಮಾಜಮುಖಿ ಕಾರ್ಯಗಳು ನಕ್ಸಲ್ ಚಟುವಟಿಕೆ ನಿಯಂತ್ರಣಕ್ಕೆ ಕಾರಣವಾಗಿದೆ. ಇದರಿಂದ ಪ್ರೇರೇಪಣೆಗೊಂಡು ಸರ್ಕಾರಗಳು ಜಾರ್ಖಂಡ್‌ನಲ್ಲಿ ಬಿಜೆಪಿ ಸೋಲಿಗೆ ಅಲ್ಲಿನ ಸರ್ಕಾರ ಸ್ಥಳೀಯ ಬುಡಕಟ್ಟು ಜನತೆಯ ಹಿತಾಸಕ್ತಿಗೆ ವಿರುದ್ಧವಾಗಿ ಗಣಿಗಾರಿಕೆಯನ್ನು ಬೆಂಬಲಿಸಿದ್ದೇ ಕಾರಣ. ಬುಡಕಟ್ಟು ಜನತೆಯ ಸಂರಕ್ಷಣೆ ಹಾಗೂ ಆ ಸಮುದಾಯದ ಉನ್ನತಿಗೆ ಶ್ರಮಿಸುವುದೇ ಪೇಜಾವರ ಶ್ರೀಗೆ ಸಲ್ಲಿಸುವ ಗೌರವವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಗಮನ ಹರಿಸಬೇಕು ಎಂದು ಅವರು ಹೇಳಿದರು.

ಜಾರ್ಖಂಡ್‌ನಲ್ಲಿ ಯುಪಿಎ ಸರಕಾರ ಇರುವಾಗಲೂ ಗಣಿಗಾರರ ಪರವಾಗಿ ವರ್ತಿಸಿದೆ. ಬಳಿಕ ಬಿಜೆಪಿ ಸರ್ಕಾರ ಬಂದರೂ ಜಾರ್ಖಂಡ್‌ನ ಛೋಟಾನಾಗ್‌ಪುರ್‌ನಲ್ಲಿ ಹಿಡುವಳಿ ಕಾಯ್ದೆ ಮತ್ತು ಸಂತಾಲ್ ಪರಗಣಾಸ್ ಹಿಡುವಳಿ ಕಾಯ್ದೆಯನ್ನು ದುರ್ಬಲ ಗೊಳಿಸಲು ಪ್ರಯತ್ನಿಸಿ ದೊಡ್ಡ ಗಣಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಮುಂದಾಗಿರುವುದೇ ಬಿಜೆಪಿ ಸೋಲುವಂತಾಯಿತು ಎಂದರು.

ಪೇಜಾವರ ಶ್ರೀಗಳು ರಾಜ್ಯದ ನಾಲ್ಕು ಜಿಲ್ಲೆಗಳ 70 ಗ್ರಾಮ ಪಂಚಾಯಿತಿಗಳಲ್ಲಿ ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಬಾರಿ ಓಡಾಟ ನಡೆಸಿ ಪ್ರಯತ್ನ ನಡೆಸಿದ್ದಾರೆ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ವಿಶೇಷ ಛಾಪು ಮೂಡಿಸಿದ ಪೇಜಾವರರ ಆದರ್ಶ ನಡೆ ಅನುಕರಣೀಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X