Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು...

ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಪೊಲೀಸರೇ ವಿಡಿಯೋ ಸೃಷ್ಟಿಸಿದ್ದರು: ಸಿದ್ದರಾಮಯ್ಯ

ಮಂಗಳೂರು ಗಲಭೆ

ವಾರ್ತಾಭಾರತಿವಾರ್ತಾಭಾರತಿ10 Jan 2020 5:25 PM IST
share
ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಪೊಲೀಸರೇ ವಿಡಿಯೋ ಸೃಷ್ಟಿಸಿದ್ದರು: ಸಿದ್ದರಾಮಯ್ಯ

ಬೆಂಗಳೂರು, ಜ. 10: ‘ಭ್ರಷ್ಟಾಚಾರ ನಿಯಂತ್ರಣವನ್ನು ಬಲಪಡಿಸುವ ಉದ್ದೇಶದಿಂದ ಭ್ರಷ್ಟಾಚಾರ ನಿಯಂತ್ರಣ ದಳ(ಎಸಿಬಿ)ವನ್ನು ನಮ್ಮ ಸರಕಾರ ಸ್ಥಾಪಿಸಿದಾಗ ನಮ್ಮ ಮೇಲೆ ಮುಗಿಬಿದ್ದು ಆರೋಪಗಳ ಸುರಿಮಳೆ ಗೈದಿದ್ದ ಬಿಜೆಪಿ, ಈಗ ನ್ಯಾಯಾಲಯದ ಮುಂದೆ ಅದೇ ಎಸಿಬಿ ಸಮರ್ಥಿಸಿರುವುದು ವಾಂತಿ ಮಾಡಿದ್ದನ್ನು ಮತ್ತೆ ತಿಂದಷ್ಟು ಅಸಹ್ಯ ಅಲ್ಲವೇ?’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಎಸಿಬಿ ಸ್ಥಾಪನೆಯಿಂದ ಲೋಕಾಯುಕ್ತ ಬಲಹೀನವಾಗುವುದಿಲ್ಲ. ಅದರ ಅಧಿಕಾರವನ್ನು ಯಾವುದೇ ರೀತಿಯಿಂದ ಮೊಟಕುಗೊಳಿಸಿದ ಹಾಗೆ ಆಗುವುದಿಲ್ಲ ಎಂದು ನಾವು ಕೂಗಿಕೂಗಿ ಹೇಳಿದರೂ, ಕೇಳಿಸಿಕೊಳ್ಳದೆ ನಮ್ಮನ್ನು ದೂಷಿಸಿದ್ದ ಬಿಜೆಪಿ ಈಗ ಯಾವ ಮುಖ ಹೊತ್ತು ಅದನ್ನು ಸಮರ್ಥಿಸುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ.

‘ಲೋಕಾಯುಕ್ತಕ್ಕೆ ತನ್ನಲ್ಲಿದ್ದ ಪೊಲೀಸ್ ವಿಭಾಗದ ಮೇಲೆ ನಿಯಂತ್ರಣ ಇರಲಿಲ್ಲ, ಆ ನಿಯಂತ್ರಣ ರಾಜ್ಯ ಸರಕಾರದ ಕೈಯಲ್ಲಿತ್ತು. ಇದರಿಂದ ನಿರ್ಮಾಣಗೊಂಡಿದ್ದ ಅಸಮಂಜಸ ಸ್ಥಿತಿಯ ನಿವಾರಣೆಗಾಗಿ ಎಸಿಬಿ ಸ್ಥಾಪಿಸಲಾಗಿತ್ತು ಎನ್ನುವುದನ್ನು ಒಪ್ಪಿಕೊಂಡ ಬಿಜೆಪಿಗೆ ಧನ್ಯವಾದ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ವಿಕೃತಾನಂದ: ‘ನನಗೆ ಹಂಚಿಕೆಯಾಗಿದ್ದ ಮನೆಯ ದುರಸ್ತಿ ನಡೆಸಿ ಜ.15ರ ಒಳಗೆ ಬಿಟ್ಟುಕೊಡುವುದಾಗಿ ಲೋಕೋಪಯೋಗಿ ಇಲಾಖೆ ಸಿಎಂ ಬಿಎಸ್‌ವೈಗೆ ತಿಳಿಸಿದೆ. ಹೀಗಿದ್ದರೂ ಬಿಜೆಪಿ ಸುಳ್ಳು ಸುದ್ದಿ ಸೃಷ್ಟಿಸುತ್ತಾ ವಿಕೃತಾನಂದ ಅನುಭವಿಸುತ್ತಿರುವುದು ವಿಷಾದನೀಯ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ನನಗೆ ಹಂಚಿಕೆಯಾಗಿದ್ದ ಮನೆಯನ್ನು ಸಚಿವ ಎಚ್.ಡಿ.ರೇವಣ್ಣ ಅವರು ಡಿ.15ರ ವರೆಗೆ ಬಿಟ್ಟುಕೊಡದಿದ್ದ ಕಾರಣ ದುರಸ್ತಿ ಕಾರ್ಯ ವಿಳಂಬವಾಗಿದೆ. ಅನಿವಾರ್ಯವಾಗಿ ನಾನು ಈಗಿನ ಮನೆಯಲ್ಲಿಯೇ ಉಳಿಯಬೇಕಾಗಿದೆಯೇ ಹೊರತು ಬೇರೆ ಕಾರಣಗಳಿಲ್ಲ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

‘ಮಂಗಳೂರು ಗಲಭೆ ಕುರಿತ ವಿಡಿಯೋ ಪೊಲೀಸರ ಸೃಷ್ಟಿ ಎಂದು ನಾನು ಹಿಂದೆಯೇ ಹೇಳಿದ್ದೆ. ಅವರ ತಪ್ಪುಗಳನ್ನು ಮುಚ್ಚಿಹಾಕಲು ವಿಡಿಯೋ ಸೃಷ್ಟಿಸಿದ್ದರು. ಹಿಂಸಾಚಾರ ಸೃಷ್ಟಿಸಿ ಪೊಲೀಸರು ತಪ್ಪು ಮಾಡಿದ್ದಾರೆ. ಘಟನೆಯಲ್ಲಿ ಅಮಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X