Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜನಾಡಿ: ಎನ್ ಆರ್ ಸಿ, ಸಿಎಎ, ಎನ್ ಪಿ...

ಮಂಜನಾಡಿ: ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ವಿರೋಧಿಸಿ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ10 Jan 2020 7:52 PM IST
share
ಮಂಜನಾಡಿ: ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ವಿರೋಧಿಸಿ ಪ್ರತಿಭಟನಾ ಸಭೆ

ಮಂಜನಾಡಿ: ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ವಿಚಾರದಲ್ಲಿ ಮೋದಿ, ಅಮಿತ್ ಅವರ ಸಾಧನೆಗೆ ಸಾವಿರ ಶುಭಾಶಯ ಹೇಳಬೇಕಾಗಿದೆ. ರಾಜ್ಯದಲ್ಲಿ ಭಿನ್ನವಾಗಿರುವ ಮುಸ್ಲಿಮರ ಪಂಗಡಗಳನ್ನು ಒಗ್ಗೂಡಿಸುವ ಕೆಲಸ ಅವರು ಮಾಡಿದ್ದಾರೆ ಎಂದು ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ಹೇಳಿದರು.

ಅವರು ಮಂಜನಾಡಿ ಕೇಂದ್ರ ಜುಮಾ ಮಸೀದಿ ವತಿಯಿಂದ ಮಸೀದಿ ವಠಾರದಲ್ಲಿ ಶುಕ್ರವಾರ ನಡೆದ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಮಸೀದಿ ಕಾರ್ಯದರ್ಶಿ ಅಝೀಝ್ ಪರ್ತಿಪಾಡಿ ಮಾತನಾಡಿ, ಎನ್ ಆರ್ ಸಿ ವಿಚಾರ ದಲ್ಲಿ ಜನರು ಗೊಂದಲದಲ್ಲಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ  ಬಹಳ ವರ್ಷದ ಬಳಿಕ  ನಮ್ಮಲ್ಲಿ ವಿವರಣೆ  ನೀಡಬೇಕು ಎಂದು ಸರ್ಕಾರ ಕೇಳುತ್ತಿದೆ. ಸ್ಥಳೀಯ ಅಧಿಕಾರಿಗಳು ಪೌರತ್ವ ವಿಚಾರಿಸಲು ಎನ್ ಪಿಆರ್ ದಾಖಲೆ ಇಟ್ಟು ಕೊಳ್ಳುತ್ತಾರೆ. ಎನ್ ಆರ್ ಸಿ ಅಸ್ಸಾಂ ನಲ್ಲಿ ನಡೆಸಿದಾಗ ಬಹುಸಂಖ್ಯಾತ ಜನರಲ್ಲಿ ದಾಖಲೆ ಸಿಗದ ಕಾರಣ ಮೋದಿ ಸರ್ಕಾರ ಸಿಎಎ ಜಾರಿಗೆ ತಂದು ದಾಖಲೆ ನೀಡಲು ಹೊರಟಿದೆ. ಮುಸ್ಲಿಂರನ್ನು ಹೊರಗಿಟ್ಟು ಪಾಕ್, ಅಪಘಾನಿಸ್ಥಾನ ವಲಸಿಗರಿಗೆ ಪೌರತ್ವ ನೀಡಲು ಮೋದಿ ಸರ್ಕಾರ ಹೊರಟಿರುವುದು ಸಂವಿಧಾನ ವಿರೋಧಿ ನೀತಿ. ಕೇಂದ್ರ ಸಚಿವರಿಗೆ ಜ್ಞಾನ ಇಲ್ಲ ಎಂದು ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ . ದೇಶದ ಆಡಳಿತ ಅವಿವೇಕಿ ನಾಯಕರಲ್ಲಿದ್ದರೆ ಏನಾಗುತ್ತದೆ ಎಂದು ಈಗ ಗೊತ್ತಾಗುತ್ತದೆ. ಇದಕ್ಕಿಂತ ಹಿಟ್ಲರ್ ಆಡಳಿತ ಉತ್ತಮ ವಾಗಿತ್ತು. ಸ್ವಾತಂತ್ರ್ಯದಲ್ಲಿ ಎಲ್ಲಾ ಧರ್ಮದವರು  ಹೋರಾಟ ಮಾಡಿದ್ದಾರೆ. ನಮಗೆ ಇಂತಹ ದುರಂತದ ಕಾಯ್ದೆ ಬೇಡ. ತಡೆಯಾಜ್ಞೆ ಬಂದರೆ ಸರಿ. ಇಲ್ಲದಿದ್ದರೆ ಜ.23ಕ್ಕೆ ತೀರ್ಮಾನಕ್ಕೆ ಬರುತ್ತದೆ. ಸಂವಿಧಾನಕ್ಕೆ ಮಾತ್ರ ಗೌರವ, ಮೋದಿ ಅಮಿತ್ ರಿಗೆ ಹೆದರಬೇಕಾಗಿಲ್ಲ ಎಂದರು.

ಆಲಿಕುಂಞಿ ಪಾರೆ, ಇಝುದ್ದೀನ್ ಮಾಸ್ಟರ್,  ಅಝೀಝ್ ಪರ್ತಿಪಾಡಿ, ಎನ್ ಎಸ್ ಕರೀಂ ಮಾತನಾಡಿದರು. ವೇದಿಕೆಯಲ್ಲಿ ನೆಕ್ಕರೆ ಬಾವು, ಅತ್ತಾವುಲ್ಲ, ಮೊಯ್ದಿನ್ ಬಸರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X