Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅದಾನಿಯ ಆಸ್ಟ್ರೇಲಿಯಾ ಗಣಿಗಾರಿಕೆ...

ಅದಾನಿಯ ಆಸ್ಟ್ರೇಲಿಯಾ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ಗ್ರೇಟಾ ತನ್‌ಬರ್ಗ್

ವಾರ್ತಾಭಾರತಿವಾರ್ತಾಭಾರತಿ12 Jan 2020 9:18 AM IST
share
ಅದಾನಿಯ ಆಸ್ಟ್ರೇಲಿಯಾ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ಗ್ರೇಟಾ ತನ್‌ಬರ್ಗ್

ಹೊಸದಿಲ್ಲಿ, ಜ.12: ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಆರಂಭಿಸುವ ಅದಾನಿ ಯೋಜನೆ ವಿರುದ್ಧದ ಹೋರಾಟಕ್ಕೆ ಹೊಸ ಶಕ್ತಿ ಬಂದಿದ್ದು, ಹದಿಹರೆಯದ ಹವಾಮಾನ ಚಳವಳಿಗಾರ್ತಿ ಸ್ವೀಡನ್‌ನ ಗ್ರೇಟಾ ತನ್‌ಬರ್ಗ್ ಟ್ವೀಟ್ ಮೂಲಕ ಅದಾನಿ ಯೋಜನೆ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.

# ಸ್ಟಾಪ್‌ಅದಾನಿ ಹ್ಯಾಶ್‌ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಅವರು, ಆಸ್ಟ್ರೇಲಿಯಾದಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯನ್ನು ಸ್ಥಗಿತಗೊಳಿಸುವಂತೆ, ವಿಳಂಬ ಮಾಡುವಂತೆ ಅಥವಾ ಅಡ್ಡಿಪಡಿಸುವಂತೆ ಜರ್ಮನಿಯ ಪ್ರಮುಖ ಎಂಜಿನಿಯರಿಂಗ್ ಕಂಪನಿಯಾದ ಸಿಮನ್ಸ್‌ಗೆ ಮನವಿ ಮಾಡಿದ್ದಾರೆ.

"ಆಸ್ಟ್ರೇಲಿಯಾದಲ್ಲಿ ಬೃಹತ್ ಅದಾನಿ ಕಲ್ಲಿದ್ದಲು ಗಣಿಯನ್ನು ತಡೆಯುವ, ವಿಳಂಬಿಸುವ ಅಥವಾ ಕನಿಷ್ಠ ಪಕ್ಷ ಅಡ್ಡಿಪಡಿಸುವ ಶಕ್ತಿ ಇರುವುದು ಸಿಮನ್ಸ್‌ ಡಿಇಗೆ ಮಾತ್ರ. ಸೋಮವಾರ ಸಿಮನ್ಸ್ ತನ್ನ ನಿರ್ಧಾರ ಪ್ರಕಟಿಸಲಿದೆ. ಸರಿಯಾದ ನಿರ್ಧಾರವನ್ನೇ ಕೈಗೊಳ್ಳುವಂತೆ ಒತ್ತಡ ಹೇರಲು ದಯವಿಟ್ಟು ಸಹಕರಿಸಿ" ಎಂದು ತನ್‌ಬರ್ಗ್ ಹೇಳಿದ್ದಾರೆ.

ಅದಾನಿ ಜತೆ ಮಾಡಿಕೊಂಡ ಗುತ್ತಿಗೆಯನ್ನು ರದ್ದುಪಡಿಸಲು ಒತ್ತಡ ತರುವಂತೆ ಅವರು ನೆಟ್ಟಿಗರಲ್ಲಿ ಕೋರಿದ್ದಾರೆ. ಅದಾನಿ ಸಮೂಹದ ಕಾರ್ಮಿಚೆಲ್ ಗಣಿಗೆ 20 ದಶಲಕ್ಷ ಡಾಲರ್ ಮೌಲ್ಯದ ರೈಲ್ವೆ ಮೂಲಸೌಕರ್ಯವನ್ನು ಒದಗಿಸುವ ಗುತ್ತಿಗೆಯಿಂದ ಹಿಂದೆ ಸರಿಯುವಂತೆ ಅವರು ಸಿಮನ್ಸ್‌ಗೆ ಮನವಿ ಮಾಡಿದ್ದಾರೆ. ಪರಿಸರಪ್ರೇಮಿಗಳಿಂದ ಈ ಯೋಜನೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗುತ್ತಿದೆ.

ಸೋಮವಾರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸಿಮನ್ಸ್ ಪ್ರಕಟಿಸಿದೆ. ಹವಾಮಾನ ಬದಲಾವಣೆ ತಡೆಯುವ ಮಾರ್ಗೋಪಾಯಗಳ ಬಗ್ಗೆ ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ಪರಿಣಾಮಕಾರಿ ಭಾಷಣ ಮಾಡುವ ಮೂಲಕ ತನ್‌ರ್ಗ್ ವಿಶ್ವದ ಗಮನ ಸೆಳೆದಿದ್ದರು.

It seems that @SiemensDE have the power to stop, delay or at least interrupt the building of the huge Adani coal mine in Australia. On Monday they will announce their decision. Please help pushing them to make the only right decision. #StopAdani

— Greta Thunberg (@GretaThunberg) January 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X