Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಸಂಸತ್ ದಾಳಿಗೆ ಸಂಚು ಹೂಡಿದ್ದ ವ್ಯಕ್ತಿ'...

'ಸಂಸತ್ ದಾಳಿಗೆ ಸಂಚು ಹೂಡಿದ್ದ ವ್ಯಕ್ತಿ' ಎಂದು ಅಫ್ಝಲ್ ಗುರು ಆರೋಪಿಸಿದ್ದ ಡಿವೈಎಸ್ಪಿ ಉಗ್ರರ ಜೊತೆ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ12 Jan 2020 4:37 PM IST
share
ಸಂಸತ್ ದಾಳಿಗೆ ಸಂಚು ಹೂಡಿದ್ದ ವ್ಯಕ್ತಿ ಎಂದು ಅಫ್ಝಲ್ ಗುರು ಆರೋಪಿಸಿದ್ದ ಡಿವೈಎಸ್ಪಿ ಉಗ್ರರ ಜೊತೆ ಪತ್ತೆ!

ಹೊಸದಿಲ್ಲಿ: ತನ್ನ ವಾಹನದಲ್ಲಿ ಉಗ್ರರೊಂದಿಗೆ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಂಧಿತನಾದ ಡಿವೈಎಸ್ಪಿ ದವೀಂದರ್ ಸಿಂಗ್ ಹೆಸರನ್ನು 2001ರ ಸಂಸತ್ ದಾಳಿ ಪ್ರಕರಣದ ರೂವಾರಿ ಅಫ್ಝಲ್ ಗುರು ತಾನು ಸಲ್ಲಿಸಿದ್ದ ಅಫಿಡವಿಟ್‍ ನಲ್ಲಿ ಉಲ್ಲೇಖಿಸಿದ್ದ ಎಂದು ತಿಳಿದುಬಂದಿದೆ. ಈ ಪೊಲೀಸ್ ಅಧಿಕಾರಿಯೇ ತನ್ನನ್ನು ಸಂಸತ್ ದಾಳಿಗೆ ಉಗ್ರರನ್ನು ಕರೆದೊಯ್ಯಲು ಬಲವಂತ ಪಡಿಸಿದ್ದ ಎಂದು ಅಫ್ಝಲ್ ಆಗ ತಿಳಿಸಿದ್ದ ಎಂದು thewire.in ವರದಿ ತಿಳಿಸಿದೆ.

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ದವೀಂದರ್ ಸಿಂಗ್ ವಾಹನದಲ್ಲಿ ಲಷ್ಕರ್-ಎ-ತೊಯ್ಬಾದ ಪ್ರಮುಖ ಕಮಾಂಡರ್ ನವೀದ್ ಬಾಬು ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಅಲ್ತಾಫ್ ಇದ್ದ.

ದವೀಂದರ್ ಸಿಂಗ್ ಗೆ ರಾಷ್ಟ್ರಪತಿಗಳ ಶೌರ್ಯ ಪ್ರಶಸ್ತಿ ಕೂಡ ಪ್ರದಾನ ಮಾಡಲಾಗಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು. "ಸಂಸತ್ ಮೇಲಿನ ದಾಳಿ ಪ್ರಕರಣದ ಆರೋಪಿಯೊಬ್ಬನ ಜತೆಗೆ ದಿಲ್ಲಿಗೆ ತೆರಳಿ ಅಲ್ಲಿ ಆತನಿಗೆ ವಸತಿ ಏರ್ಪಾಟು ಮಾಡುವಂತೆ ದವೀಂದರ್ ಸಿಂಗ್ ತಿಳಿಸಿದ್ದರು" ಎಂದು 2013ರಲ್ಲಿ ಅಫ್ಝಲ್ ಗುರು ಬರೆದಿದ್ದ ಪತ್ರವೊಂದರಲ್ಲಿ ಹೇಳಿಕೊಂಡಿದ್ದ ಎಂದು ತಿಳಿದು ಬಂದಿದೆ.

ಶೋಪಿಯಾನ್ ಪ್ರದೇಶದ ಮೂಲಕ ಕಾಶ್ಮೀರದ ಹೊರಗೆ ದವೀಂದರ್ ಸಿಂಗ್ ಉಗ್ರರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಂ ಎಂಬಲ್ಲಿನ ಮೀರ್ ಬಜಾರ್ ಪ್ರದೇಶದಲ್ಲಿ ಕಾರನ್ನು ತಡೆದ ದಕ್ಷಿಣ ಕಾಶ್ಮೀರದ ಡಿಐಜಿ ಅತುಲ್ ಗೋಯೆಲ್ ನೇತೃತ್ವದ ತಂಡಕ್ಕೆ ಕಾರಿನಲ್ಲಿ ಎರಡು ಪಿಸ್ತೂಲುಗಳು ಹಾಗೂ ಒಂದು ಎಕೆ ರೈಫಲ್ ಕೂಡ ದೊರಕಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಭೂಷಣ್, "2001ರಲ್ಲಿ ಸಂಸತ್ ದಾಳಿ ನಡೆಸಿದ್ದ ಉಗ್ರರಿಗೆ ಸಹಾಯ ಮಾಡುವಂತೆ ದವೀಂದರ್ ಸಿಂಗ್ ಬಲವಂತಪಡಿಸಿದ್ದರು ಎಂದು ಅಫ್ಝಲ್ ಗುರು ಆರೋಪಿಸಿದ್ದ, ಇದೀಗ ಆತ ಉಗ್ರರ ಜೊತೆ ಸಿಕ್ಕಿಬಿದ್ದಿದ್ದಾನೆ. ಹಾಗಾದರೆ ಆತನನ್ನು ಆಗ ರಕ್ಷಿಸಲಾಗಿತ್ತು. ಯಾಕೆ? ದೊಡ್ಡ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ.

This is huge! So the decorated police officer Davinder Singh whom Afzal Guru had accused of forcing him to help set up the terrorists who attacked Parliament in 2001, is found to be involved with several terrorists.Obviously he was protected then. Why?Were bigger people involved? https://t.co/8CcR7dfFE2

— Prashant Bhushan (@pbhushan1) January 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X