Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಡಪಂಥೀಯ ಕಾರ್ಯಕರ್ತರ ಅತಿರೇಕದ ವರ್ತನೆ...

ಎಡಪಂಥೀಯ ಕಾರ್ಯಕರ್ತರ ಅತಿರೇಕದ ವರ್ತನೆ ಎಂದ ಶಿಕ್ಷಣ ತಜ್ಞರು, ಪ್ರಧಾನಿಗೆ ಪತ್ರ

ಕ್ಯಾಂಪಸ್ ಹಿಂಸಾಚಾರ

ವಾರ್ತಾಭಾರತಿವಾರ್ತಾಭಾರತಿ12 Jan 2020 9:04 PM IST
share
ಎಡಪಂಥೀಯ ಕಾರ್ಯಕರ್ತರ ಅತಿರೇಕದ ವರ್ತನೆ ಎಂದ ಶಿಕ್ಷಣ ತಜ್ಞರು, ಪ್ರಧಾನಿಗೆ ಪತ್ರ

ಹೊಸದಿಲ್ಲಿ,ಜ.12: ದೇಶಾದ್ಯಂತ ವಿವಿ ಕ್ಯಾಂಪಸ್‌ ಗಳಲ್ಲಿನ ಇತ್ತೀಚಿನ ಹಿಂಸಾಚಾರದ ಘಟನೆಗಳ ಕುರಿತು ವಿವಿಗಳ ಕುಲಪತಿಗಳು ಸೇರಿದಂತೆ 200ಕ್ಕೂ ಅಧಿಕ ಶಿಕ್ಷಣ ತಜ್ಞರು ರವಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು,ವಿವಿ ಕ್ಯಾಂಪಸ್‌ಗಳು ಅನಪೇಕ್ಷಿತ ಚಟುವಟಿಕೆಗಳಿಗಾಗಿ ಬಳಕೆಯಾಗುತ್ತಿರುವ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.

ಜೆಎನ್‌ಯುದಿಂದ ಹಿಡಿದು ಜಾಮಿಯಾದವರೆಗೆ, ಅಲಿಗಡ ಮುಸ್ಲಿಮ್ ವಿವಿಯಿಂದ ಹಿಡಿದು ಜಾಧವಪುರ ವಿವಿವರೆಗೆ ಕ್ಯಾಂಪಸ್‌ಗಳಲ್ಲಿಯ ಇತ್ತೀಚಿನ ಘಟನಾವಳಿಗಳು ‘ಎಡಪಂಥೀಯ ಕಾರ್ಯಕರ್ತರ ಸಣ್ಣ ಕೂಟದಿಂದಾಗಿ ಶೈಕ್ಷಣಿಕ ವಾತಾವರಣ ಕೆಡುತ್ತಿದೆ’ ಎಂಬ ಎಚ್ಚರಿಕೆಯನ್ನು ನೀಡುತ್ತಿವೆ ಎಂದು ಈ ಶಿಕ್ಷಣ ತಜ್ಞರು ಪತ್ರದಲ್ಲಿ ಹೇಳಿದ್ದಾರೆ.

ಎಡಪಂಥೀಯ ರಾಜಕೀಯವು ಹೇರಿರುವ ಸೆನ್ಸಾರ್ಶಿಪ್‌ನಿಂದಾಗಿ ಕ್ಯಾಂಪಸ್‌ಗಳಲ್ಲಿ ಬಹಿರಂಗ ಸಂವಾದಗಳನ್ನು ಏರ್ಪಡಿಸುವುದು ಅಥವಾ ಸ್ವತಂತ್ರವಾಗಿ ಮಾತನಾಡುವುದು ಕಠಿಣವಾಗಿದೆ ಎಂದು ತಿಳಿಸಿರುವ ಪತ್ರವು,ಎಡಪಂಥೀಯ ರಾಜಕೀಯವು ಬಲವಾಗಿರುವ ಕ್ಯಾಂಪಸ್‌ ಗಳಲ್ಲಿ ಮೊಂಡುತನದ ಬೇಡಿಕೆಗಳ ಕುರಿತು ಮುಷ್ಕರಗಳು,ಧರಣಿಗಳು ಮತ್ತು ಬಂದ್‌ಗಳು ಸಾಮಾನ್ಯವಾಗಿವೆ. ಎಡಪಂಥೀಯ ಸಿದ್ಧಾಂತಗಳನ್ನು ಒಪ್ಪಿಕೊಳ್ಳದಿದ್ದರೆ ವ್ಯಕ್ತಿಗತವಾಗಿ ಗುರಿಯಾಗಿಸಿಕೊಳ್ಳುವುದು,ಬಹಿರಂಗವಾಗಿ ಅಪಪ್ರಚಾರ ಮತ್ತು ಕಿರುಕುಳದ ಘಟನೆಗಳು ಹೆಚ್ಚುತ್ತಿವೆ ಎಂದಿದೆ.

ಶೈಕ್ಷಣಿಕ ಸ್ವಾತಂತ್ರ್ಯಕ್ಕಾಗಿ ಕರೆನೀಡಿರುವ ಈ ಶಿಕ್ಷಣ ತಜ್ಞರು,ಪ್ರತಿಭಟನೆಗಳು ಮತ್ತು ಹಿಂಸಾಚಾರದ ಘಟನೆಗಳು ವಿದ್ಯಾರ್ಥಿಗಳನ್ನು ಶಿಕ್ಷಣಾರ್ಥಿಗಳ ಬದಲು ರಾಜಕೀಯ ಕಾರ್ಯಕರ್ತರನ್ನಾಗಿ ಪರಿವರ್ತಿಸುತ್ತಿವೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X