Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಖಾಸಗಿ ಬಸ್ ನಿರ್ವಾಹಕರಿಗೊಂದು ಪತ್ರ

ಖಾಸಗಿ ಬಸ್ ನಿರ್ವಾಹಕರಿಗೊಂದು ಪತ್ರ

ಡಿ.ಕೆ. ಇಬ್ರಾಹೀಂ ಕಲ್ಲಡ್ಕಡಿ.ಕೆ. ಇಬ್ರಾಹೀಂ ಕಲ್ಲಡ್ಕ12 Jan 2020 11:33 PM IST
share

ಮಾನ್ಯರೇ,

ನಾನು ದಿನಾ ಬಸ್ಸಲ್ಲಿ ಪ್ರಯಾಣಿಸುವ ಓರ್ವ ಪ್ರಯಾಣಿಕ. ನನ್ನ ಗಮನಕ್ಕೆ ಬಂದ ಒಂದು ವಿಚಾರವನ್ನು ತಮ್ಮಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಸರಕಾರಿ ಬಸ್‌ಗಳಲ್ಲಿ ನಿರ್ವಾಹಕರು ಬಸ್‌ನ ಒಳಗಡೆ ಇದ್ದು, ಪ್ರಯಾಣಿಕರು ಹತ್ತುವಾಗ ಮತ್ತು ಇಳಿಯುವಾಗ ಬಸ್ಸಿನ ಬಾಗಿಲಿನಲ್ಲಿ ನಿಲ್ಲುವ ಕ್ರಮವಿಲ್ಲ. ಬಸ್ ನಿಂತ ತಕ್ಷಣ ಕಂಡಕ್ಟರ್ ಹೆಚ್ಚಾಗಿ ಬಸ್‌ನ ಒಳಗಡೆ ಇರುತ್ತಾರೆ. ಕೆಳವೊಮ್ಮ ಕೆಳಗೆ ಇಳಿದು ಮತ್ತೆ ಹತ್ತುತ್ತಾರೆ ಮತ್ತು ಪ್ರಯಾಣಿಕರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಆದರೆ ಖಾಸಗಿ ಬಸ್ ನಿರ್ವಾಹಕರು ಮತ್ತು ಅವರ ಸಹಾಯಕರು ಬಸ್‌ನ ಎರಡೂ ಬಾಗಿಲಿನಲ್ಲೇ ನಿಂತಿರುತ್ತಾರೆ. ಪ್ರಯಾಣಿಕರು ಹತ್ತುವಾಗ ಮತ್ತು ಇಳಿಯುವಾಗ ಇವರನ್ನು ತಾಗಿಕೊಂಡೇ ಇಳಿಯಬೇಕು, ಹತ್ತಬೇಕು. ಬಸ್‌ನ ಬಾಗಿಲು ಇರುವುದು 2 ಅಡಿ ಅಗಲ. ಇಂತಹದ್ದರಲ್ಲಿ ಬಸ್ ಸಿಬ್ಬಂದಿ ಬಾಗಿಲಿನಲ್ಲಿ ಏಕೆ ನಿಲ್ಲಬೇಕು? ಖಾಸಗಿ ಬಸ್ ಅಂದರೆ ಮಂಗಳೂರಿನ ಸಿಟಿ ಬಸ್ ಮತ್ತು ಪುತ್ತೂರು, ಉಪ್ಪಿನಂಗಡಿ ಮುಂತಾದ ಕಡೆ ಸಂಚರಿಸುವ ಬಸ್‌ಗಳ ವಿಚಾರವನ್ನು ಹೇಳುತ್ತಿದ್ದೇನೆ.

ಸಮಯ ಕಾಯ್ದುಕೊಳ್ಳುವ ಜವಾಬ್ದಾರಿಯಿಂದ ಪ್ರಯಾಣಿಕರು ಇಳಿಯುವಾಗ ಮತ್ತು ಹತ್ತುವಾಗ ವಿಪರೀತ ತುರ್ತು, ಪ್ರಯಾಣಿಕರಲ್ಲಿ ಮಿಂಚಿನ ಚಲನೆ ಇರಬೇಕು. ನಿರ್ವಾಹಕರಿಗೆ ಬಸ್ ಹತ್ತುವಾಗ ಪ್ರಯಾಣಿಕರಲ್ಲಿರುವ ಪ್ರೀತಿ ಇಳಿಯುವಾಗ ಇರುವುದಿಲ್ಲ. ಕೆಲವು ಬಸ್‌ಗಳಲ್ಲಿ ಮಹಿಳೆಯರು ಮತ್ತು ಹಿರಿಯರು ಸ್ವಲ್ಪ ನಿಧಾನವಾಗಿ ಚಲಿಸುವುದನ್ನು ಕಂಡರೆ ಬಸ್‌ನ ಸಿಬ್ಬಂದಿ ಗದರಿಸುವುದು ಕೂಡ ನಡೆಯುತ್ತದೆ. ಇನ್ನು ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಿಂದ ಹೊರಡುವ ಸರಕಾರಿ ಬಸ್‌ಗಳಲ್ಲಿ ನಿಯಮಿತ ನಿಲುಗಡೆ ಇರುವ ಬಸ್‌ಗಳಲ್ಲಿ ವಿದ್ಯಾರ್ಥಿ ಪಾಸ್‌ಗಳಿಗೆ ಅವಕಾಶ ಕೊಡುತ್ತಿರಲಿಲ್ಲ. ಸುಮಾರು ಒಂದು ವರ್ಷದ ಹಿಂದೆ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಯಿತು. ಸದ್ರಿ ಸರಕಾರಿ ಬಸ್‌ಗಳು ಬಸ್ ನಿಲ್ದಾಣಕ್ಕೆ ಬಂದ ತಕ್ಷಣ ವಿದ್ಯಾರ್ಥಿನಿಯರು ಬಸ್‌ನ ಪ್ರತಿ ಕಿಟಕಿ ಸೀಟ್‌ನಲ್ಲಿ ಒಬ್ಬರಂತೆ ಕುಳಿತುಕೊಳ್ಳುತ್ತಾರೆ. ಇದರಿಂದ ಬಳಿಕ ಬಸ್ ಹತ್ತುವ ಪುರುಷರಿಗೆ ಮಹಿಳಾ ಸೀಟಿನಲ್ಲಿ ಕುಳಿತುಕೊಳ್ಳುವಂತೆಯೂ ಇಲ್ಲ, ಬೇರೆ ಸೀಟ್‌ನಲ್ಲೂ ಕುಳಿತುಕೊಳ್ಳುವಂತೆಯೂ ಇಲ್ಲ. ಒಟ್ಟಿನಲ್ಲಿ ಇದೊಂದು ಹೊಸ ಪ್ರಯಾಣ ಸಂಕಟ. ಇದರತ್ತ ಕೂಡ ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ. 

share
ಡಿ.ಕೆ. ಇಬ್ರಾಹೀಂ ಕಲ್ಲಡ್ಕ
ಡಿ.ಕೆ. ಇಬ್ರಾಹೀಂ ಕಲ್ಲಡ್ಕ
Next Story
X