Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ತಂಡಕ್ಕೆ ಹರ್ಮನ್‌ಪ್ರೀತ್ ಕೌರ್...

ಭಾರತ ತಂಡಕ್ಕೆ ಹರ್ಮನ್‌ಪ್ರೀತ್ ಕೌರ್ ನಾಯಕಿ

ಬ್ಯಾಟ್ಸ್ ವುಮನ್ ರಿಚಾ ಘೋಷ್ ತಂಡದಲ್ಲಿ ಹೊಸ ಮುಖ

ವಾರ್ತಾಭಾರತಿವಾರ್ತಾಭಾರತಿ12 Jan 2020 11:59 PM IST
share
ಭಾರತ ತಂಡಕ್ಕೆ  ಹರ್ಮನ್‌ಪ್ರೀತ್ ಕೌರ್ ನಾಯಕಿ

ಮುಂಬೈ, ಜ.12: ಫೆಬ್ರವರಿ 21 ರಿಂದ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಮಹಿಳಾ ಟ್ವೆಂಟಿ-20 ವಿಶ್ವಕಪ್‌ಗಾಗಿ ಹದಿನೈದು ಮಂದಿ ಆಟಗಾರ್ತಿಯರ ಭಾರತ ಕ್ರಿಕೆಟ್ ತಂಡವನ್ನು (ಬಿಸಿಸಿಐ) ರವಿವಾರ ಪ್ರಕಟಿಸಿದೆ. ಹರ್ಮನ್‌ಪ್ರೀತ್ ಕೌರ್ ತಂಡವನ್ನು ನಾಯಕಿಯಾಗಿ ಮುನ್ನಡೆಸುವರು. ಭಾರತ ತಂಡದಲ್ಲಿ ಬಂಗಾಳದ ರೂಕಿ ಬ್ಯಾಟ್ಸ್‌ವುಮನ್ ರಿಚಾ ಘೋಷ್ ಮಾತ್ರ ಹೊಸ ಮುಖ.

ಇದೇ ವೇಳೆ 2 ವಿಶ್ವಕಪ್‌ಗೆ ಮುಂಚಿತವಾಗಿ ಆಸ್ಟ್ರೇಲಿಯದಲ್ಲಿ ತ್ರಿ-ಸರಣಿಗಾಗಿ 16 ಸದಸ್ಯರ ತಂಡವನ್ನು ಆಯ್ಕೆ ಸಮಿತಿಯು ಘೋಷಿಸಿದೆ.

ಹರ್ಯಾಣದ ಶಾಲಾ ವಿದ್ಯಾರ್ಥಿನಿ ಶಫಾಲಿ ವರ್ಮಾ ಕೂಡ ತನ್ನ ಮೊದಲ ಟ್ವೆಂಟಿ-20ನಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕೆಲವು ಉತ್ತಮ ಪ್ರದರ್ಶನ ನೀಡಿದ ನಂತರ ತನ್ನ ಮೊದಲ ಜಾಗತಿಕ ಟೂರ್ನಿಯಲ್ಲಿ ಆಡಲು ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚಿನ ಮಹಿಳಾ ಚಾಲೆಂಜರ್ ಟ್ರೋಫಿಯಲ್ಲಿ ನೀಡಿದ ಪ್ರದರ್ಶನದ ಹಿನ್ನೆಲೆಯಲ್ಲಿ ರಿಚಾಗೆ ಅವಕಾಶ ನೀಡಲಾಗಿದೆ.ಅವರು ಒಂದು ಪಂದ್ಯದಲ್ಲಿ 26 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡ 36 ರನ್ ಗಳಿಸಿದ್ದರು.

 ಟ್ವೆಂಟಿ-20 ವಿಶ್ವಕಪ್‌ಗೆ ಮುಂಚಿತವಾಗಿ ಆಸ್ಟ್ರೇಲಿಯದಲ್ಲಿ ತ್ರಿಕೋನ ಸರಣಿಗಾಗಿ 16 ಸದಸ್ಯರ ತಂಡವನ್ನು ಆಯ್ಕೆದಾರರು ಘೋಷಿಸಿದ್ದು, ನುಝ್ರತ್ ಪರ್ವೀನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ತ್ರಿಕೋನ ಟೂರ್ನಿ ಜನವರಿ 31 ರಂದು ಪ್ರಾರಂಭವಾಗುತ್ತದೆ. ಭಾರತ, ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆೆ. ಐಸಿಸಿ ವಿಶ್ವಕಪ್ ಟ್ವೆಂಟಿ-20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಝ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ

<    ತ್ರಿಕೋನ ಸರಣಿಗೆ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಝ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ನುಝ್ರತ್‌ಪರ್ವೀನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X