Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಿಫ್ಟ್ ಬಳಸುವುದನ್ನು ಬಿಡಿ,...

ಲಿಫ್ಟ್ ಬಳಸುವುದನ್ನು ಬಿಡಿ, ಮೆಟ್ಟಿಲುಗಳನ್ನು ಹತ್ತಿ.

ವಾರ್ತಾಭಾರತಿವಾರ್ತಾಭಾರತಿ13 Jan 2020 3:40 PM IST
share

ನಮಗೆ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಲಿಫ್ಟ್ ಬಳಸುವ ಬದಲು ಮೆಟ್ಟಿಲುಗಳನ್ನು ಹತ್ತಿಳಿಯಬೇಕು. ವಿಜ್ಞಾನವೂ ಇದನ್ನೇ ಹೇಳುತ್ತದೆ. ಆದರೆ ಹೆಚ್ಚಿನವರು ಮೊದಲ ಮಹಡಿಗೆ ತೆರಳಲೂ ಲಿಫ್ಟ್ಟ್‌ಗಳನ್ನೇ ಬಳಸುತ್ತಾರೆ. ಹೆಚ್ಚಿನ ಪ್ರಯತ್ನಗಳನ್ನು ಮಾಡದೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಪೂರ್ಣರಾಗಿರುವುದು ನಮ್ಮ ದಿನನಿತ್ಯದ ಮಂತ್ರವಾಗಿರಬೇಕು ಮತ್ತು ಈ ನಿಟ್ಟಿನಲ್ಲಿ ಮಹಡಿ ಮೆಟ್ಟಿಲುಗಳು ಅತ್ಯಂತ ಸೂಕ್ತವಾಗಿವೆ. ಮೆಟ್ಟಿಲುಗಳನ್ನು ಹತ್ತಿಳಿಯುವುದರಿಂದ ನಾವು ಹಲವಾರು ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು. ಪ್ರತಿ ದಿನ ಕೆಲವು ಮೆಟ್ಟಿಲುಗಳನ್ನು ಹತ್ತಿಳಿಯುವುದನ್ನು ರೂಢಿಸಿಕೊಂಡರೆ ಬೇರೆ ವ್ಯಾಯಾಮದ ಅಗತ್ಯವೇ ಇಲ್ಲ. ಅದು ವ್ಯಾಯಾಮಕ್ಕಿಂತ ಕಡಿಮೆ ಸಮಯವನ್ನು ತೆಗೆದುಕೊಳ್ಳುತ್ತದೆ ಮತ್ತು ಹೆಚ್ಚು ಶ್ರಮವನ್ನೂ ಬೇಡುವುದಿಲ್ಲ. ಲಿಫ್ಟ್‌ನ ಬದಲು ಮೆಟ್ಟಿಲುಗಳನ್ನು ಬಳಸುವುದರಿಂದ ನಮ್ಮ ಶರೀರಕ್ಕೆ ದೊರೆಯುವ ಆರೋಗ್ಯಲಾಭಗಳು ಇಲ್ಲಿವೆ.....

►ಹೃದಯಕ್ಕೆ ಒಳ್ಳೆಯದು

ಮೆಟ್ಟಿಲುಗಳನ್ನು ಹತ್ತುವುದನ್ನು ಒಳ್ಳೆಯ ಹೃದಯನಾಳೀಯ ಚಟುವಟಿಕೆ ಎಂದು ಪರಿಗಣಿಸಲಾಗಿದೆ. ಅದು ಯಾವುದೇ ಗಂಭೀರ ಅನಾರೋಗ್ಯದ ಅಪಾಯಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ. ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಗುರಿಯಾಗುವ ಅಪಾಯವನ್ನೂ ತಗ್ಗಿಸುತ್ತದೆ.

►ಶರೀರದ ತೂಕ ಇಳಿಸಿಕೊಳ್ಳಲು ಸಹಕಾರಿ

ಮೆಟ್ಟಿಲುಗಳನ್ನು ಹಲವಾರು ಸಲ ಹತ್ತಿಳಿಯುವ ಮೂಲಕ ಅದನ್ನೇ ಒಂದು ನಿಯಮಿತ ವ್ಯಾಯಾಮವನ್ನಾಗಿ ಮಾಡಿಕೊಳ್ಳಬಹುದು. ಇದು ತೂಕವನ್ನು ಕಡಿಮೆ ಮಾಡಲು ಮತ್ತು ಶರೀರದ ಮಾಟವನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ.

►ಕ್ರಿಯಾತ್ಮಕ ಚಟುವಟಿಕೆಯನ್ನಾಗಿ ಮಾಡಿಕೊಳ್ಳಿ

ಮೆಟ್ಟಿಲುಗಳನ್ನು ಹತ್ತುವುದು ನಿಮ್ಮ ಕ್ರಿಯಾತ್ಮಕ ಚಟುವಟಿಕೆಯೂ ಆಗುತ್ತದೆ. ಲಿಫ್ಟ್ ಹತ್ತುವುದನ್ನು ಬಿಟ್ಟು ಮೆಟ್ಟಿಲುಗಳನ್ನು ಹತ್ತುವುದನ್ನು ರೂಢಿಸಿಕೊಳ್ಳಿ. ಇದರಿಂದ ನಿಮ್ಮ ಶರೀರದಲ್ಲಿಯ ಕೀಲುಗಳು ಸುಸ್ಥಿತಿಯಲ್ಲಿರುತ್ತವೆ.

►ಆಯುಷ್ಯವನ್ನು ಹೆಚ್ಚಿಸುತ್ತದೆ

ದಿನಕ್ಕೆ ಸಾಕಷ್ಟು ಬಾರಿ ಮೆಟ್ಟಿಲುಗಳನ್ನು ಹತ್ತಿಳಿಯುತ್ತಿದ್ದರೆ ಆಯುಷ್ಯವು ಹೆಚ್ಚುತ್ತದೆ ಎನ್ನುವುದನ್ನು ಸಂಶೋಧನೆಗಳು ತೋರಿಸಿವೆ. ಪ್ರತಿದಿನ ಕೇವಲ ಏಳು ನಿಮಿಷಗಳ ಕಾಲ ಮೆಟ್ಟಿಲುಗಳನ್ನು ಹತ್ತುತ್ತಿದ್ದರೆ ಹೃದಯಾಘಾತದ ಅಪಾಯವು ಕಡಿಮೆಯಾಗುತ್ತದೆ.

►ಅಸ್ಥಿರಂಧ್ರತೆಯ ಅಪಾಯವನ್ನು ತಗ್ಗಿಸುತ್ತದೆ

ಪ್ರತಿ ದಿನ ಮೆಟ್ಟಿಲುಗಳನ್ನು ಬಳಸುತ್ತಿದ್ದರೆ ಅಸ್ಥಿರಂಧ್ರತೆಗೆ ಗುರಿಯಾಗುವ ಅಪಾಯವು ಕಡಿಮೆಯಾಗುತ್ತದೆ. ಅಸ್ಥಿರಂಧ್ರತೆಯು ಸಂಧಿವಾತದ ಅತ್ಯಂತ ಸಾಮಾನ್ಯ ರೂಪವಾಗಿದೆ.

►ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು

ಯಾವುದೇ ವಿಧದ ದೈಹಿಕ ಚಟುವಟಿಕೆ ಅಥವಾ ವ್ಯಾಯಾಮ ನಮ್ಮ ಮಾನಸಿಕ ಆರೋಗ್ಯಕ್ಕೆ ಲಾಭದಾಯಕವಾಗಿದೆ. ಮೆಟ್ಟಿಲುಗಳನ್ನು ಹತ್ತುವುದು ಇದಕ್ಕೆ ಪೂರಕವಾಗಿದೆ. ಪ್ರತಿದಿನ ಈ ಕೆಲಸವನ್ನು ಮಾಡಲು ಹೆಚ್ಚುವರಿ ಸಮಯ ಬೇಕಾಗಿಲ್ಲ. ಮಾನಸಿಕವಾಗಿ ಆರೋಗ್ಯಪೂರ್ಣರಾಗಿರಲು ಇದು ಅತ್ಯುತ್ತಮ ಮಾರ್ಗವಾಗಿದೆ.

►ಶ್ವಾಸಕೋಶಗಳಿಗೆ ಒಳ್ಳೆಯದು

ಮೆಟ್ಟಿಲುಗಳನ್ನು ಹತ್ತುವುದು ನಮ್ಮ ಶ್ವಾಸಕೋಶಗಳು ಮತ್ತು ಹೃದಯದ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ. ಅದು ಶ್ವಾಸಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮೆಟ್ಟಿಲುಗಳನ್ನು ಹತ್ತುವುದಲ್ಲಿ ದೊಡ್ಡ ಲಾಭವೆಂದರೆ ಅದು ರಸ್ತೆಯಲ್ಲಿ ವಾಕಿಂಗ್ ಅಥವಾ ರನ್ನಿಂಗ್ ಮಾಡುವುದಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X