Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರಿಗೆ...

ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಾರತಮ್ಯ: ಜ.17ರಂದು ಸಭೆ ಕರೆಯಲು ವಕೀಲರಿಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Jan 2020 6:18 PM IST
share
ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಾರತಮ್ಯ:  ಜ.17ರಂದು ಸಭೆ ಕರೆಯಲು ವಕೀಲರಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಜ.13:  ಕೇರಳದ ಶಬರಿಮಲೆ  ದೇವಸ್ಥಾನ ,ವಿವಿಧ ಧರ್ಮಗಳಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಾರತಮ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ  ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜನವರಿ 17 ರಂದು ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ನಾಲ್ಕು ಹಿರಿಯ ವಕೀಲರನ್ನು ಸೋಮವಾರ ಕೇಳಿದೆ.

    ಇದೇ ವೇಳೆ  ಶಬರಿಮಲೆ  ಪ್ರಕರಣದಲ್ಲಿ ಪರಿಶೀಲನಾ ಮನವಿಯನ್ನು ಪರಿಗಣಿಸುತ್ತಿಲ್ಲ ಎಂದು ಉನ್ನತ ನ್ಯಾಯಾಲಯವು ಆರಂಭದಲ್ಲಿ ಸ್ಪಷ್ಟಪಡಿಸಿದೆ.. "ನಾವು ಶಬರಿಮಲೆ  ಪ್ರಕರಣದ ಪರಿಶೀಲನಾ ಮನವಿಯನ್ನು ಆಲಿಸುತ್ತಿಲ್ಲ. ಈ ಹಿಂದೆ 5 ನ್ಯಾಯಾಧೀಶರ ಪೀಠವು ಉಲ್ಲೇಖಿಸಿರುವ ವಿಷಯಗಳನ್ನು ನಾವು ಪರಿಗಣಿಸುತ್ತಿದ್ದೇವೆ" ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ 9  ಮಂದಿ ನ್ಯಾಯಾಧೀಶರ ನ್ಯಾಯ  ಪೀಠ ಹೇಳಿದೆ.

     ಮುಸ್ಲಿಂ ಮಹಿಳೆಯರಿಗೆ  ಮಸೀದಿಗಳಿಗೆ ಪ್ರವೇಶ ನಿಷೇಧ, ದಾವೂದಿ  ಬೊಹ್ರಾ ಮುಸ್ಲಿಂ ಸಮುದಾಯದಲ್ಲಿ ಸ್ತ್ರೀ ಜನನಾಂಗದ ಊನಗೊಳಿಸುವಿಕೆ , ಪಾರ್ಸಿ ಅಲ್ಲದ ಪುರುಷರನ್ನು ಮದುವೆಯಾದ ಪಾರ್ಸಿ ಮಹಿಳೆಯರನ್ನು ನಿಷೇಧಿಸುವುದು, ಅವರನ್ನು ಪವಿತ್ರ ಅಗ್ನಿ ಸ್ಥಳದಿಂದ ದೂರವಿರಿಸುವುದರ ವಿರುದ್ಧ ಸಲ್ಲಿಸಿದ ಅರ್ಜಿಯನ್ನು  ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

     ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಎ ಎಂ ಸಿಂಗ್ವಿ ಸೇರಿದಂತೆ ನಾಲ್ಕು ಹಿರಿಯ ವಕೀಲರೊಂದಿಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅವರು ಸಮನ್ವಯ ಸಾಧಿಸಲಿದ್ದಾರೆ ಎಂದು ಅದು ಹೇಳಿದೆ.

    ಕಳೆದ ವರ್ಷ ನವೆಂಬರ್ 14 ರಂದು ಹಿಂದಿನ ನ್ಯಾಯಪೀಠವು ಉಲ್ಲೇಖಿಸಿದ ಹಲವಾರು ವಿಷಯಗಳ ಪರಿಶೀಲನೆ ಅಗತ್ಯವಿದೆಯೇ ಎಂದು ವಕೀಲರು ನಿರ್ಧರಿಸುತ್ತಾರೆ ಎಂದು ಅದು ಹೇಳಿದೆ. ಪ್ರಕರಣದಲ್ಲಿ ವಾದಗಳನ್ನು ಮುಂದುವರೆಸಲು ಪ್ರತಿ ವಕೀಲರಿಗೆ ಸಮಯವನ್ನು ಸಹ ಸಭೆ  ನಿಗದಿಪಡಿಬೇಕು ಎಂದು ಆದೇಶ ನೀಡಿದೆ. .

    ಯಾವ ಸಮಸ್ಯೆಯನ್ನು ಯಾರು ಬಗೆಹರಿಸುತ್ತಾರೆ ಎಂಬ ಬಗ್ಗೆ ವಕೀಲರು ನಿರ್ಧರಿಸಬೇಕು ಮತ್ತು ಮೂರು ವಾರಗಳ ನಂತರ ಹೆಚ್ಚಿನ ವಿಚಾರಣೆಗೆ ಈ ವಿಷಯವನ್ನು ಸರಿಪಡಿಸಬೇಕು ಎಂದು ನ್ಯಾಯಪೀಠ ಹೇಳಿದೆ. "ವಿಷಯಗಳನ್ನು ನಿರ್ಧರಿಸಲು  ನಾವು ಮೂರು ವಾರಗಳನ್ನು ನೀಡುತ್ತೇವೆ ಮತ್ತು ಈ ವಿಷಯವನ್ನು ವಿಚಾರಣೆಗೆ ಇಡುತ್ತೇವೆ" ಎಂದು ಅದು ಹೇಳಿದೆ.

  ಈ ವಿಷಯವನ್ನು ವಿಸ್ಕೃತ ನ್ಯಾಯಪೀಠಕ್ಕೆ ಉಲ್ಲೇಖಿಸುವಾಗ, ಐದು ನ್ಯಾಯಾಧೀಶರ ನ್ಯಾಯಪೀಠವು ಧಾರ್ಮಿಕ ಆಚರಣೆಗಳ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಚರ್ಚೆಯನ್ನು ಶಬರಿಮಲೆ ಪ್ರವೇಶ ಪ್ರಕರಣಕ್ಕೆ  ಮಾತ್ರ ಸೀಮಿತಗೊಳಿಸಿಲ್ಲ.    ಮುಸ್ಲಿಂ ಮಹಿಳೆಯರಿಗೆ  ಮಸೀದಿ ಮತ್ತು ದರ್ಗಾಗಳಿಗೆ  ಪ್ರವೇಶಿಸುವುದಕ್ಕೆ ಸಂಬಂಧಿಸಿದಂತೆ ನಿರ್ಬಂಧ,  ಮತ್ತು ಪಾರ್ಸಿ ಅಲ್ಲದ ಪುರುಷರನ್ನು ಮದುವೆಯಾದ ' ಪಾರ್ಸಿ ಮಹಿಳೆಯರಿಗೆ ಪವಿತ್ರ ಅಗ್ನಿ  ಸ್ಥಳಗಳಿಗೆ ಪ್ರವೇಶ ನಿಷೇಧ  ವಿಚಾರದ ಬಗ್ಗೆಯೂ ವಿಚಾರಣೆ ನಡೆಸುವ ಬಗ್ಗೆ  ನ್ಯಾಯಪೀಠ  ಆಲೋಚಿಸುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ.

    ಸುಪ್ರೀಂ ಕೋರ್ಟ್ ನ 9 ಮಂದಿ ನ್ಯಾಯಮೂರ್ತಿಗಳ ವಿಸ್ಕೃತ ನ್ಯಾಯಪೀಠದಲ್ಲಿ ಮುಖ್ಯನ್ಯಾಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಆರ್.ಭಾನುಮತಿ, ಅಶೋಕ್ ಭೂಷಣ್, ಎಲ್.ನಾಗೇಶ್ವರ ರಾವ್, ಮೋಹನ್ ಎಂ.ಶಾಂತನಗೌಡರ್, ಎಸ್.ಅಬ್ದುಲ್ ನಝೀರ್, ಆರ್.ಸುಭಾಷ್ ರೆಡ್ಡಿ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಇದ್ದಾರೆ.

   ಈ ಹಿಂದೆ ಶಬರಿಮಲೆಯ ಅರ್ಜಿಗಳ ಪರಿಶೀಲನೆ ನಡೆಸಿದ ನ್ಯಾಯಪೀಠದ ನ್ಯಾಯಮೂರ್ತಿಗಳಾದ ರೊಹಿಂಗ್ಟನ್ ನಾರಿಮನ್, ಎ.ಎಂ .ಖಾನ್ವಿಲ್ಕರ್, ಡಿ.ವೈ ಚಂದ್ರಚೂಡ್ ಮತ್ತು ಇಂಧು ಮಲ್ಹೋತ್ರಾ ವಿಸ್ಕೃತ ನ್ಯಾಯಪೀಠದಲ್ಲಿ ಇಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X