Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ವಿರುದ್ಧ ಕೇರಳಕ್ಕೆ ರೋಚಕ ಜಯ

ಪಂಜಾಬ್ ವಿರುದ್ಧ ಕೇರಳಕ್ಕೆ ರೋಚಕ ಜಯ

ಜಲಜ್ ಸಕ್ಸೇನ ಏಕಾಂಗಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ13 Jan 2020 10:26 PM IST
share

ತಿರುವನಂತಪುರ, ಜ.13: ಕೆಲ ಕ್ಷಣ ಆತಂಕ ಎದುರಿಸಿದ ಆತಿಥೇಯ ಕೇರಳ ರಣಜಿ ಟ್ರೋಫಿ ‘ಎ’ ಗುಂಪಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ 21 ರನ್‌ಗಳ ರೋಚಕ ಜಯ ದಾಖಲಿಸಿತು. ಮೂರನೇ ದಿನದಾಟವಾದ ಸೋಮವಾರ 33ರ ಹರೆಯದ ಜಲಜ್ ಸಕ್ಸೇನ 23.1 ಓವರ್‌ಗಳ ಬೌಲಿಂಗ್ ನಡೆಸಿ 51 ರನ್‌ಗೆ ಏಳು ವಿಕೆಟ್‌ಗಳನ್ನು ಉಡಾಯಿಸಿ ಕೇರಳಕ್ಕೆ ಏಕಾಂಗಿಯಾಗಿ ಗೆಲುವು ತಂದರು. ಸಕ್ಸೇನ ಸ್ಪಿನ್ ಮೋಡಿಗೆ ತತ್ತರಿಸಿದ ಪಂಜಾಬ್ 2ನೇ ಇನಿಂಗ್ಸ್‌ನಲ್ಲಿ ಕೇವಲ 124 ರನ್‌ಗೆ ಆಲೌಟಾಯಿತು. ಜಲಜ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 20ನೇ ಬಾರಿ ಕಬಳಿಸಿದ ಐದು ವಿಕೆಟ್ ಗೊಂಚಲು ನೆರವಿನಿಂದ ಕೇರಳ ಈ ಋತುವಿನಲ್ಲಿ ಮೊದಲ ಜಯ ದಾಖಲಿಸಿತು. ಬಲಿಷ್ಠ ತಂಡದ ವಿರುದ್ಧವೇ ಗೆಲುವಿನ ನಗೆ ಬೀರಿತು. ತನ್ನ ಎರಡನೇ ಇನಿಂಗ್ಸ್‌ನಲ್ಲಿ 136 ರನ್‌ಗೆ ಆಲೌಟಾಗಿದ್ದ ಕೇರಳ ತಂಡ ಪಂಜಾಬ್‌ಗೆ ನಾಲ್ಕನೇ ಇನಿಂಗ್ಸ್‌ನಲ್ಲಿ ಗೆಲ್ಲಲು 146 ರನ್ ಗುರಿ ನೀಡಿತು. ರೋಹನ್ ಮರ್ವಾಹ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದ ಜಲಜ್, ಪಂಜಾಬ್‌ಗೆ ಮೊದಲ ಆಘಾತ ನೀಡಿದರು. ಆರನೇ ಓವರ್‌ನಲ್ಲಿ ಪ್ರಮುಖ ಆಟಗಾರ ಪಂಜಾಬ್ ನಾಯಕ ಮನ್‌ದೀಪ್ ಸಿಂಗ್(10) ವಿಕೆಟನ್ನು ಉರುಳಿಸಿದ ಜಲಜ್ ಪಂದ್ಯವನ್ನು ಕೇರಳದತ್ತ ವಾಲಿಸಿದರು. ಪಂಜಾಬ್ ತನ್ನ ನಾಯಕನನ್ನು ಕಳೆದುಕೊಂಡ ಬಳಿಕ ಕುಸಿತ ಕಾಣಲಾರಂಭಿಸಿದ್ದು, 89 ರನ್‌ಗೆ 8 ವಿಕೆಟ್‌ಗಳನ್ನು ಕಳೆದುಕೊಂಡಿತು. 9ನೇ ವಿಕೆಟ್ ಜೊತೆಯಾಟದಲ್ಲಿ 33 ರನ್ ಕಲೆ ಹಾಕಿದ ಮಾಯಾಂಕ್ ಮರ್ಕಂಡೆ ಹಾಗೂ ಸಿದ್ದಾರ್ಥ್ ಕೌಲ್ ಗೆಲುವಿನ ವಿಶ್ವಾಸ ಮೂಡಿಸಿದ್ದರು. ಮರ್ಕಂಡೆ(23) ವಿಕೆಟನ್ನು ಕಬಳಿಸಿದ ಜಲಜ್ ಪಂಜಾಬ್ ಹೋರಾಟಕ್ಕೆ ತೆರೆ ಎಳೆದರು. ಎರಡು ಇನಿಂಗ್ಸ್ ನಲ್ಲಿ ಔಟಾಗದೆ ಉಳಿದಿದ್ದ ಸಲ್ಮಾನ್ ನಿಸಾರ್ ಪಂದ್ಯಶೇಷ್ಠ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X