Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಫಾರ್ಮಾ ಕಂಪೆನಿಗಳು ವೈದ್ಯರಿಗೆ ಲಂಚ...

'ಫಾರ್ಮಾ ಕಂಪೆನಿಗಳು ವೈದ್ಯರಿಗೆ ಲಂಚ ನೀಡುತ್ತಿವೆ ಎಂಬ ಹೇಳಿಕೆ ಸಾಬೀತು ಪಡಿಸಿ ಇಲ್ಲವೇ ಕ್ಷಮೆ ಯಾಚಿಸಿ'

ಪ್ರಧಾನಿಯನ್ನು ಆಗ್ರಹಿಸಿದ ಐಎಂಎ

ವಾರ್ತಾಭಾರತಿವಾರ್ತಾಭಾರತಿ15 Jan 2020 3:10 PM IST
share
ಫಾರ್ಮಾ ಕಂಪೆನಿಗಳು ವೈದ್ಯರಿಗೆ ಲಂಚ ನೀಡುತ್ತಿವೆ ಎಂಬ ಹೇಳಿಕೆ ಸಾಬೀತು ಪಡಿಸಿ ಇಲ್ಲವೇ ಕ್ಷಮೆ ಯಾಚಿಸಿ

ಹೊಸದಿಲ್ಲಿ: ಫಾರ್ಮಾ ಕಂಪೆನಿಗಳು ವೈದ್ಯರನ್ನು ಓಲೈಸಲು ಅವರಿಗೆ ಹೆಣ್ಣು, ಗ್ಯಾಜೆಟ್‍ಗಳು ಅಥವಾ ವಿದೇಶ ಪ್ರವಾಸಗಳ ಆಮಿಷವೊಡ್ಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆನ್ನಲಾದ ಹೇಳಿಕೆಯನ್ನು ಅವರು ಒಂದೋ ಸಾಬೀತು ಪಡಿಸಬೇಕು ಇಲ್ಲವೇ ಕ್ಷಮೆಯಾಚಿಸಬೇಕು ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಹೇಳಿದೆ.

ಪ್ರಧಾನಿ ಮೋದಿ ಜನವರಿ 2ರಂದು  ದೇಶದ ಖ್ಯಾತ ಫಾರ್ಮಾ ಕಂಪೆನಿಗಳಾದ ಝೈಡಸ್ ಕ್ಯಾಡಿಲಾ, ಟಾರೆಂಟ್ ಫಾರ್ಮಾಸ್ಯೂಟಿಕಲ್ಸ್ ಹಾಗೂ ವೊಕ್‍ಹಾರ್ಡ್‍ಟ್  ಕಂಪೆನಿಗಳ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದರು. ವೈದ್ಯರು ತಮ್ಮ ಕಂಪೆನಿಯ ಔಷಧಿಗಳನ್ನೇ ರೋಗಿಗಳಿಗೆ ನೀಡುವಂತಾಗಲು  ಮೆಡಿಕಲ್ ರೆಪ್ರೆಸೆಂಟೇಟಿವ್‍ಗಳು ಅನೈತಿಕ ಮಾರ್ಕೆಟಿಂಗ್ ತಂತ್ರಗಳನ್ನು ಅನುಸರಿಸುತ್ತಿದ್ದಾರೆಂದು ಎನ್‍ಜಿಒ ಸಪೋರ್ಟ್ ಫಾರ್ ಅಡೊಕ್ವೆಸಿ ಎಂಡ್  ಟ್ರೇನಿಂಗ್ ಟು ಹೆಲ್ತ್ ತನ್ನ ವರದಿಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.

"ಉನ್ನತ ಫಾರ್ಮಾ ಕಂಪೆನಿಗಳು ಲಂಚದ ರೂಪದಲ್ಲಿ ವೈದ್ಯರಿಗೆ ಮಹಿಳಾ ಎಸ್ಕಾರ್ಟ್ಸ್ ಗಳನ್ನು ಪೂರೈಸುತ್ತಿವೆ ಎಂದು ಪ್ರಧಾನಿ ಆ ಸಭೆಯಲ್ಲಿ ಹೇಳಿದ್ದಾರೆನ್ನಲಾದ ವರದಿಗಳು ಮಾಧ್ಯಮದಲ್ಲಿ ಬಂದಿವೆ,'' ಎಂದು ಹೇಳಿದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಪ್ರಧಾನಿ ಕಾರ್ಯಾಲಯ ಈ ವರದಿಯನ್ನು ನಿರಾಕರಿಸಿಲ್ಲ ಎಂದಿದೆ. "ಪ್ರಧಾನಿ ನಿಜವಾಗಿಯೂ ಇಂತಹ ಹೇಳಿಕೆ ನೀಡಿದ್ದರೆ ಅದಕ್ಕೆ ಐಎಂಎ ತನ್ನ ತೀವ್ರ ಆಕ್ಷೇಪ ಸೂಚಿಸುತ್ತದೆ,'' ಎಂದು ಅಸೋಸಿಯೇಶನ್ ಹೇಳಿದೆ.

"'ವೈದ್ಯರಿಗೆ ಮಹಿಳಾ ಎಸ್ಕಾರ್ಟ್ಸ್ ಗಳನ್ನು ಪೂರೈಕೆ' ಮಾಡಿರುವ ಕುರಿತು ಮಾಹಿತಿಯಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವ ಬದಲು ಕಂಪೆನಿಗಳ ಅಧಿಕಾರಿಗಳ ಸಭೆಯನ್ನು ಕರೆಯುವ ಅವಶ್ಯಕತೆಯೇನಿತ್ತು ಎಂದು ಐಎಂಎ ಪ್ರಶ್ನಿಸಿದೆಯಲ್ಲದೆ, ಆಧಾರರಹಿತ ಮಾಹಿತಿಯನ್ನು ಅವಲಂಬಿಸಿ ಪ್ರಧಾನಿ ಹೇಳಿಕೆ ನೀಡಿದ್ದೇ ಆದಲ್ಲಿ ಅವರು ದೇಶದ ವೈದ್ಯರುಗಳಿಂದ ಕ್ಷಮೆ ಕೇಳುವುದು ಸೂಕ್ತ ಎಂದೂ ಅಸೋಸಿಯೇಶನ್ ಹೇಳಿದೆ.

“Ayushman Bharat is a non-starter... allotment for health by Govt has hovered around 1-1.3%.. no new investment in infrastructure or Human resources..violence against doctors and hospitals on the rise..even ambulances not safe” Scathing Letter By IMA. pic.twitter.com/MnJab6X7yW

— Dushyant (@atti_cus) January 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X