Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಬ್ಬಳ್ಳಿಯ ಅಮಿತ್ ಶಾ ಕಾರ್ಯಕ್ರಮಕ್ಕಾಗಿ...

ಹುಬ್ಬಳ್ಳಿಯ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಅಶೋಕ ಮರಗಳಿಗೆ ಕೊಡಲಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ15 Jan 2020 8:36 PM IST
share
ಹುಬ್ಬಳ್ಳಿಯ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಅಶೋಕ ಮರಗಳಿಗೆ ಕೊಡಲಿ: ಆರೋಪ

ಹುಬ್ಬಳ್ಳಿ, ಜ. 15: ಪೌರತ್ವ ತಿದ್ದುಪಡಿ ಕಾಯ್ದೆ ಪರ ಅಭಿಯಾನಕ್ಕೆ ಜ.18ರಂದು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ನಗರದ ನೆಹರೂ ಮೈದಾನದಲ್ಲಿದ್ದ ಆರು ಅಶೋಕ ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದೆ.

ಬುಧವಾರ ಕಾರ್ಯಕ್ರಮದ ಸಿದ್ದತೆ ಪರಿಶೀಲನೆಗೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ಮರ ಕಡಿದಿರುವ ವಿಚಾರವನ್ನು ಮಾಧ್ಯಮ ಪ್ರತಿನಿಧಿಗಳು ಜೋಶಿ ಗಮನಕ್ಕೆ ತಂದರು. ಕೂಡಲೇ ಈ ಬಗ್ಗೆ ಪ್ರಶ್ನಿಸಿದ ಜೋಶಿ, ಯಾವುದೇ ಪಕ್ಷದ ಕಾರ್ಯಕ್ರಮವಿದ್ದರೂ ಮರಗಳನ್ನು ಕಡಿಯಬಾರದು. ಇವುಗಳನ್ನು ಕಡಿಯಲು ನಿಮಗೆ ಅನುಮತಿ ಕೊಟ್ಟವರು ಯಾರು ಎಂದು ಮರ ಕಡಿಯತ್ತಿದ್ದವರನ್ನು ಕೇಳಿದರು.

ತಕ್ಷಣವೇ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಹಿಟ್ನಾಳ್ ಅವರಿಗೆ ದೂರವಾಣಿ ಕರೆ ಮಾಡಿ ಮರಗಳನ್ನು ಕಡಿದವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಪೊಲೀಸರನ್ನೂ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಭದ್ರತೆಯ ಕಾರಣಕ್ಕಾಗಿ ಮರದ ಕೊಂಬೆಗಳನ್ನು ಮಾತ್ರ ಕತ್ತರಿಸುವಂತೆ ಹೇಳಿದ್ದೆವು. ಆದರೆ, ಪೂರ್ತಿಯಾಗಿ ಮರಗಳನ್ನು ಕಡಿದಿದ್ದಾರೆ ಎಂದು ಸಮಜಾಯಿಷಿ ನೀಡಿದರು. ವಲಯ ಸಹಾಯಕ ಆಯುಕ್ತರಿಗೆ ಈ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ ಎಂದು ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X