Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತರ್ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ:...

ಅಂತರ್ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಆಳ್ವಾಸ್‍ಗೆ 'ಸುಭಾಸ್‍ನಗರ ಫ್ರೆಂಡ್ಸ್ ಟ್ರೋಫಿ'

ವಾರ್ತಾಭಾರತಿವಾರ್ತಾಭಾರತಿ15 Jan 2020 11:00 PM IST
share
ಅಂತರ್ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಆಳ್ವಾಸ್‍ಗೆ ಸುಭಾಸ್‍ನಗರ ಫ್ರೆಂಡ್ಸ್ ಟ್ರೋಫಿ

ಮೂಡುಬಿದಿರೆ: ಸುಭಾಸ್ ನಗರ ಫ್ರೆಂಡ್ಸ್ ಕ್ಲಬ್ ಮೂಡುಬಿದಿರೆ ಇದರ ಆಶ್ರಯದಲ್ಲಿ  ಪುರಸಭೆಯ ಮಾಜಿ ಅಧ್ಯಕ್ಷ ರತ್ನಾಕರ ದೇವಾಡಿಗ ಅವರ ಸ್ಮರಣಾರ್ಥ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ  ನಡೆದ ಆಹ್ವಾನಿತ ಅಂತರ್ ರಾಜ್ಯ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ `ಸುಭಾಸ್‍ನಗರ ಫ್ರೆಂಡ್ಸ್ ಟ್ರೋಫಿ'ಯನ್ನು ಆಳ್ವಾಸ್ ತಂಡ ಗೆದ್ದುಕೊಂಡಿದೆ.

ಪ್ರಥಮ ಬಹುಮಾನ ರೂ 30 ಸಾವಿರ ನಗದು ಮತ್ತು ಟ್ರೋಫಿಯನ್ನು ಒಳಗೊಂಡಿದೆ. ರೂ 20 ಸಾವಿರ ನಗದು ಹಾಗೂ ಟ್ರೋಪೀಯೊಂದಿಗೆ ಮಾರಿಗುಡಿ ಮೂಡುಬಿದಿರೆ ತಂಡ ದ್ವಿತೀಯ ಸ್ಥಾನ ಗೆದ್ದುಕೊಂಡಿದೆ. ತೃತೀಯ ಬಹುಮಾನ ರೂ 10 ಸಾವಿರ ನಗದು ಹಾಗೂ ಟ್ರೋಫಿಯೊಂದಿಗೆ ಮೂಡುಬಿದಿರೆ ಪಾಪ್ಯುಲರ್ ತಂಡ ಜಯಗಳಿಸಿದರೆ, ರೂ ಐದು ಸಾವಿರ ನಗದು ಹಾಗೂ ಟ್ರೋಫಿಯೊಂದಿಗೆ ಜಿ.ಕೆ ಫ್ರೆಂಡ್ಸ್ ನಾಲ್ಕನೇ ಸ್ಥಾನವನ್ನು ಪಡಕೊಂಡಿದೆ.

ಜಿ.ಪಂ.ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್, ಆಳ್ವಾಸ್‍ನ ಟ್ರಸ್ಟಿ ಡಾ.ವಿನಯ ಆಳ್ವ, ಉಮಾನಾಥ ಸಿ.ಮೊಯಿಲಿ, ರವೀಶ್ ಕುಮಾರ್ ಸುಭಾಷ್‍ನಗರ, ಮತ್ತಿತರರ ಪ್ರಮುಖರು ವಿಜೇತರಿಗೆ ಬಹುಮಾನ ವಿತರಿಸಿದರು.

ಇದಕ್ಕು ಮೊದಲು ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ `ರತ್ನಾಕರ ದೇವಾಡಿಗ ಸ್ನೇಹ ಜೀವಿ ಮತ್ತು ಕ್ರಿಯಾಶೀಲ ರಾಜಕಾರಣಿ ಎಂದರು. ಮಾಜಿ ಸಚಿವ ರಮಾನಾಥ ರೈ ಟ್ರೋಫಿ ಅನಾವರಣಗೊಳಿಸಿದರು. 

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ `ರತ್ನಾಕರ ದೇವಾಡಿಗ ಓರ್ವ ಆದರ್ಶ ವ್ಯಕ್ತಿ. ಪುರಸಭೆ ಅಧ್ಯಕ್ಷರಾಗಿದ್ದಾಗ ಘನತ್ಯಾಜ್ಯ ನಿರ್ವಹಣೆ ಘಟಕ ಆರಂಭಿಸಿ ಸ್ವಚ್ಚ ಮೂಡುಬಿದಿರೆಗೆ ಚಾಲನೆ ಕೊಟ್ಟವರು' ಎಂದರು.

ಪುರಸಭೆಯ ಪೌರಕಾರ್ಮಿಕರನ್ನು, ಮೆಸ್ಕಾಂ ಲೇನ್‍ಮೇನ್‍ಗಳನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು, ಕ್ರೀಡಾಪಟುಗಳನ್ನು ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಡಿ,ಜೆ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ವೈ.ಶಶಿಕಾಂತ್ ಜೈನ್, ಜವನೆರ್ ಬೆದ್ರ ಇದರ ಸ್ಥಾಪಕ ಅಧ್ಯಕ್ಷ, ಅಮರ್ ಕೋಟೆ, ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್‍ನ ಸಂಚಾಲಕ ಸಂತೋಷ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಜಿ.ಪಂ ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ಧರಣೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ತಹಶೀಲ್ದಾರ್ ಅನಿತಾ ಲಕ್ಷ್ಮಿ, ಪುರಸಭೆ ಮುಖ್ಯಾಧಿಕಾರಿ ಇಂದು, ಕೆಪಿಸಿಸಿ ಸದಸ್ಯ ಆರ್.ಕೆ ಪ್ರಥ್ವಿರಾಜ್, ಕದ್ರಿ ದಿನೇಶ್ ದೇವಾಡಿಗ, ಉದ್ಯಮಿ ತಿಮ್ಮಯ್ಯ ಶೆಟ್ಟಿ, ಮೇಘನಾದ ಶೆಟ್ಟಿ, ವಕೀಲ ಶಾಂತಿ ಪ್ರಸಾದ್ ಹೆಗ್ಡೆ, ಮೂಡುಬಿದಿರೆ ದೇವಾಡಿಗರ ಸಂಘದ ಅಧ್ಯಕ್ಷ ಶಶಿಧರ ದೇವಾಡಿಗ, ರತ್ನಾಕರ ದೇವಾಡಿಗ ಅವರ ಪತ್ನಿ ಭಾರತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಜಿ.ಕೆ ಡೆಕೊರೇಟರ್ಸ್‍ನ ಗಣೇಶ್ ಕಾಮತ್, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಜೊಸ್ಸಿ ಮಿನೇಜಸ್, ಸುರೇಶ್ ಪ್ರಭು, ರಾಜೇಶ್ ನಾಯ್ಕ್, ಸುಭಾಸ್‍ನಗರ ಫ್ರೆಂಡ್ಸ್ ಅಧ್ಯಕ್ಷ ರಂಜಿತ್ ಸಾಲ್ಯಾನ್, ಪುರಸಭೆ ಮಾಜಿ ಸದಸ್ಯ ರಾಜೇಶ್ ಕೋಟೆಗಾರ್, ಜಿ.ಪಂ.ಮಾಜಿ ಸದಸ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಸನಿಲ್, ಪತ್ರಕರ್ತೆ ಮಮತ ಶೆಟ್ಟಿ, ಮೂಡ ಮಾಜಿ ಅಧ್ಯಕ್ಷ ರತ್ನಾಕರ ಸಿ. ಮೊಯಿಲಿ ಮತ್ತಿತರರು ಉಪಸ್ಥಿತರಿದ್ದರು. ಪುರಸಭಾ ಸದಸ್ಯ ಪುರಂದರ ದೇವಾಡಿಗ ಸ್ವಾಗತಿಸಿದರು. ನಿತೇಶ್ ಬಲ್ಲಾಳ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X