Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭೋಗಾಲಿ ಬಿಹು’ ಉತ್ಸವದಲ್ಲಿ ಪೌರತ್ವ...

‘ಭೋಗಾಲಿ ಬಿಹು’ ಉತ್ಸವದಲ್ಲಿ ಪೌರತ್ವ ಕಾಯ್ದೆಯ ಪ್ರತಿಗಳನ್ನು ದಹಿಸಿದ ಅಸ್ಸಾಂನ ಜನರು

ವಾರ್ತಾಭಾರತಿವಾರ್ತಾಭಾರತಿ15 Jan 2020 11:07 PM IST
share
‘ಭೋಗಾಲಿ ಬಿಹು’ ಉತ್ಸವದಲ್ಲಿ ಪೌರತ್ವ ಕಾಯ್ದೆಯ ಪ್ರತಿಗಳನ್ನು ದಹಿಸಿದ ಅಸ್ಸಾಂನ ಜನರು

ಗುವಾಹಟಿ,ಜ.15: ‘ಮಾಘ ಬಿಹು’ ಎಂದೂ ಕರೆಯಲಾಗುವ ‘ಭೋಗಾಲಿ ಬಿಹು’ ಕೊಯ್ಲಿನ ಹಬ್ಬವನ್ನು ಆಚರಿಸುತ್ತಿರುವ ಅಸ್ಸಾಮಿನ ಜನರು ಬುಧವಾರ ಈ ಸಂದರ್ಭದಲ್ಲಿ ಆಚರಿಸಲಾಗುವ ‘ಮೇಜಿ’ ದೀಪೋತ್ಸವಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ಪ್ರತಿಗಳನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕಾರಗೊಂಡಾಗಿನಿಂದಲೂ ಅಸ್ಸಾಮಿನಲ್ಲಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

ಉತ್ಸವದ ಅಂಗವಾಗಿ ಸೂರ್ಯೋದಯಕ್ಕೆ ಮುನ್ನ ಬಿದಿರು, ಹುಲ್ಲು ಮತ್ತು ಕಟ್ಟಿಗೆಯಿಂದ ನಿರ್ಮಿಸಲಾದ ಮೇಜುಗಳನ್ನು ಪ್ರಜ್ವಲಿಸಲಾಗುತ್ತದೆ ಹಾಗೂ ಮನೆಯಲ್ಲಿ ತಯಾರಿಸಿದ ಲಡ್ಡುಗಳು ಮತ್ತು ಅಕ್ಕಿಯ ಕೇಕ್ ಅನ್ನು ದೇವರಿಗೆ ಅರ್ಪಿಸಲಾಗುತ್ತದೆ.

ಸಿಎಎ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿರುವ ಆಸು, ಎಜೆವೈಸಿಪಿ, ಎಎನ್‌ಎಂ ಮತ್ತು ಕೆಎಂಎಸ್‌ಎಸ್‌ ನಂತಹ ಸಂಘಟನೆಗಳು ಮತ್ತು ಇತರ ಸಾಮಾಜಿಕ ಗುಂಪುಗಳು ಉತ್ಸವದ ವೇಳೆ ಕಾಯ್ದೆಯ ಪ್ರತಿಗಳನ್ನು ಸುಡುವಂತೆ ಜನರಿಗೆ ಕರೆ ನೀಡಿವೆ.

‘ರೊಂಗಾಲಿ ಬಿಹು’ಗೆ ಮುನ್ನಾದಿನವಾದ ಮಂಗಳವಾರ ರಾಜ್ಯಾದ್ಯಂತ ನಡೆದ ‘ಉರುಕಾ’ ಸಮುದಾಯ ಹಬ್ಬಗಳಲ್ಲಿಯೂ ಸಿಎಎಗೆ ವಿರೋಧ ಪ್ರಾಮುಖ್ಯ ಪಡೆದುಕೊಂಡಿತ್ತು. ಹಬ್ಬಕ್ಕೆ ಸೇರಿದ ಜನರು ಸಿಎಎ ಬಗ್ಗೆ ಚರ್ಚಿಸುತ್ತಿದ್ದುದು ಕಂಡು ಬಂದಿತ್ತು. ‘ಉರುಕಾ’ಕ್ಕಾಗಿ ತಾತ್ಕಾಲಿಕವಾಗಿ ನಿರ್ಮಿಸಲಾದ ‘ಭೇಲಾಘರ್’ ಎಂದು ಕರೆಯಲಾಗುವ ಹುಲ್ಲಿನ ಚಪ್ಪರಗಳಲ್ಲಿ ಸಿಎಎ ವಿರೋಧಿ ಬ್ಯಾನರ್‌ಗಳು ರಾರಾಜಿಸುತ್ತಿದ್ದವು.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸ್ ಗೋಲಿಬಾರಿನಲ್ಲಿ ಐವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜನರಲ್ಲಿ ಉತ್ಸವ ಆಚರಣೆಯ ಉತ್ಸಾಹ ಕಡಿಮೆಯಾದಂತಿತ್ತು. ಉತ್ಸವಕ್ಕೆ ಅಗತ್ಯ ಸಾಮಗ್ರಿಗಳ ಮಾರಾಟವೂ ಕುಸಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X