Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಪ್ರವಾಸೋದ್ಯಮದ ಟ್ವಿಟರ್ ಹ್ಯಾಂಡಲ್...

ಕೇರಳ ಪ್ರವಾಸೋದ್ಯಮದ ಟ್ವಿಟರ್ ಹ್ಯಾಂಡಲ್ ನ 'ಬೀಫ್ ಟ್ವೀಟ್'ನಿಂದ ಟ್ವಿಟರ್ ನಲ್ಲಿ ವಾಗ್ಯುದ್ಧ

ವಾರ್ತಾಭಾರತಿವಾರ್ತಾಭಾರತಿ16 Jan 2020 7:34 PM IST
share
ಕೇರಳ ಪ್ರವಾಸೋದ್ಯಮದ ಟ್ವಿಟರ್ ಹ್ಯಾಂಡಲ್ ನ ಬೀಫ್ ಟ್ವೀಟ್ನಿಂದ ಟ್ವಿಟರ್ ನಲ್ಲಿ ವಾಗ್ಯುದ್ಧ

ತಿರುವನಂತಪುರಂ:  ಬೀಫ್ ಖಾದ್ಯವೊಂದರ ಕುರಿತು ಕೇರಳ ಪ್ರವಾಸೋದ್ಯಮದ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಮಾಡಿದ ಟ್ವೀಟ್ ಒಂದು ಟ್ವಿಟರ್ ನಲ್ಲಿ ದೊಡ್ಡ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಬುಧವಾರ @KeralaTourism ರಾಜ್ಯದ ಜನಪ್ರಿಯ ಬೀಫ್ ಫ್ರೈ ಖಾದ್ಯದ ಒಂದು ಫೋಟೋ ಪೋಸ್ಟ್ ಮಾಡಿ ಅದರ ರೆಸಿಪಿ ಲಿಂಕ್ ಕೂಡ ನೀಡಿತ್ತು. ಟ್ವೀಟ್‍ ನಲ್ಲಿ ಬೀಫ್ ಫೋಟೋ ಇದ್ದುದರಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ನೋವುಂಟಾಗಿದೆ ಎಂದು  ಹಲವು ಜನರು ಹೇಳಿಕೊಂಡಿದ್ದಾರೆ.

"ಪರಿಮಳಯುಕ್ತ ಸಾಂಬಾರ ಪದಾರ್ಥಗಳು, ತೆಂಗಿನಕಾಯಿ ತುಂಡುಗಳು ಹಾಗೂ ಕರಿಬೇವಿನ ಸೊಪ್ಪಿನ ಜತೆ ಸಣ್ಣ ಉರಿಯಲ್ಲಿ ರೋಸ್ಟ್ ಮಾಡಲ್ಪಟ್ಟ ಬೀಫ್‍ ನ ಸಣ್ಣ  ಮೆದುವಾದ ತುಂಡುಗಳು. ಬೀಫ್ ಉಲರ್ತಿಯತ್ತು, ಅತ್ಯಂತ ಕ್ಲಾಸಿಕ್ ಖಾದ್ಯದ ರೆಸಿಪಿ''  ಎಂದು ಕೇರಳಟೂರಿಸಂ ಟ್ವೀಟ್‍ ನಲ್ಲಿ ಬರೆಯಲಾಗಿತ್ತು ಹಾಗೂ ಕೊನೆಗೆ ಆ ರೆಸಿಪಿಯಿರುವ ವೆಬ್‍ ಸೈಟ್ ಲಿಂಕ್ ನೀಡಲಾಗಿತ್ತು.

ಇತರ ರಾಜ್ಯಗಳ ಜನರು ಮಕರ ಸಂಕ್ರಾಂತಿ, ಪೊಂಗಲ್ ಹಾಗೂ ಬಿಹು ಆಚರಿಸುತ್ತಿರುವುದರಿಂದ ಈ ಟ್ವೀಟ್ ಅನ್ನು  ಬೇರೆ ಸಮಯದಲ್ಲಿ ಮಾಡಬಹುದಾಗಿತ್ತು ಎಂದು ಕೆಲವರು ಹೇಳಿಕೊಂಡರೆ, ದನಗಳನ್ನು ಪೂಜಿಸುವ ದಿನ ಅದಾಗಿದೆ ಎಂದು ಇನ್ನು ಕೆಲವರು ಹೇಳಿಕೊಂಡರು.
ರಾಹುಲ್ ಈಶ್ವರ್ ಟ್ವೀಟ್ ಮಾಡಿ "ಪ್ರೀತಿಯ @ಕೇರಳಟೂರಿಸಂ, ಪೋರ್ಕ್ ಬಗ್ಗೆ ಈದ್ ದಿನ ಹಾಗೂ ಬೀಫ್ ಬಗ್ಗೆ ಮಕರಸಂಕ್ರಾಂತಿಯಂದು ಪೋಸ್ಟ್ ಮಾಡಬೇಡಿ. ಜನರ ಭಾವನೆಗಳಿಗೆ ನೋವುಂಟು ಮಾಡದೆ ನಮ್ಮ ಆಹಾರ ವೈವಿಧ್ಯತೆಯನ್ನು ಪ್ರದರ್ಶಿಸಿ'' ಎಂದು ಸಲಹೆ ನೀಡಿದ್ದಾರೆ.
"ಜನರು ಬೀಫ್ ತಿನ್ನಲೆಂದೇ ಕೇರಳಕ್ಕೆ ಬರುತ್ತಾರೆಯೇ?'' ಎಂದು  ಒಬ್ಬರು ಪ್ರಶ್ನಿಸಿದರೆ, "ಎಲ್ಲಾ ಹಿಂದುಗಳು ಹಿಂದು ವಿರೋಧಿ ಕೇರಳದಿಂದ ದೂರವಿರಬೇಕು'' ಎಂದು ಇನ್ನೊಬ್ಬರು ಹೇಳಿದ್ದಾರೆ.

Tender chunks of beef, slow-roasted with aromatic spices, coconut pieces, and curry leaves. A recipe for the most classic dish, Beef Ularthiyathu, the stuff of legends, from the land of spices, Kerala: https://t.co/d7dbgWmlBw pic.twitter.com/aI1Y9vEXJm

— Kerala Tourism (@KeralaTourism) January 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X