Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಡಿ ಸಮನ್ಸ್ ಜಾರಿ ಪ್ರಕರಣ: ದಾಖಲೆ...

ಈಡಿ ಸಮನ್ಸ್ ಜಾರಿ ಪ್ರಕರಣ: ದಾಖಲೆ ಸಲ್ಲಿಸಿದ ಮಾಜಿ ಸಚಿವ ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ16 Jan 2020 9:10 PM IST
share
ಈಡಿ ಸಮನ್ಸ್ ಜಾರಿ ಪ್ರಕರಣ: ದಾಖಲೆ ಸಲ್ಲಿಸಿದ ಮಾಜಿ ಸಚಿವ ಜಾರ್ಜ್

ಬೆಂಗಳೂರು, ಜ.16: ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಜೆ. ಜಾರ್ಜ್ ಇಲ್ಲಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ (ಈಡಿ) ಕಚೇರಿಗೆ ವಿಚಾರಣೆಗೆ ಹಾಜರಾಗಿ ಆಸ್ತಿ ದಾಖಲಾತಿ ಸಲ್ಲಿಸಿದರು.

ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ತಮ್ಮ ಲೆಕ್ಕಪರಿಶೋಧಕರ ಜತೆ ಈಡಿ ಕಚೇರಿಗೆ ಹಾಜರಾದ ಜಾರ್ಜ್ ಅವರನ್ನು ಈಡಿ ಡೆಪ್ಯುಟಿ ಡೆರೆಕ್ಟರ್ ರಾಹುಲ್ ಸಿನ್ಹಾ ಮತ್ತು ಇತರ ಅಧಿಕಾರಿಗಳು ಸತತ 4 ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಿದರು.

ಜಾರ್ಜ್ ಕುಟುಂಬ ಸದಸ್ಯರ ಆದಾಯ, ಹೂಡಿಕೆಗಳು, ಐಟಿ ರಿಟರ್ನ್ಸ್ ಸಲ್ಲಿಸಿರುವ ದಾಖಲೆ ಪತ್ರಗಳನ್ನು ಈಡಿ ಅಧಿಕಾರಿಗಳ ತಂಡ ಪರಿಶೀಲನೆ ಪ್ರಕ್ರಿಯೆ ಜರುಗಿಸಿತು. 2005-06 ವಾರ್ಷಿಕ ಸಾಲಿನ ಐಟಿ ರಿಟರ್ನ್ಸ್ ಜತೆಗೆ ಆಡಿಟ್ ಬ್ಯಾಲೆನ್ಸ್ ಶೀಟ್ ಪರಿಶೀಲನೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ನಾನು ದೋಷಿಯಲ್ಲ: ಜಾರ್ಜ್
ಬೆಂಗಳೂರು, ಜ.16: ಈಡಿ ಅಧಿಕಾರಿಗಳು ಕೇಳಿರುವ ಪ್ರಶ್ನೆಗಳಿಗೆ ಕಾನೂನು ಬದ್ಧವಾಗಿ ಉತ್ತರಿಸಿದ್ದು, ವಿಚಾರಣೆಗೆ ಕರೆದ ಕೂಡಲೇ ನಾನು ದೋಷಿ ಅಲ್ಲ ಎಂದು ಮಾಜಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಈಡಿ ಕಚೇರಿಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಬೇಕಾದರೂ, ಯಾರ ಮೇಲೆ ಬೇಕಾದರೂ ದೂರು ನೀಡಬಹುದು. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಮಸಿ ಬಳಿಯೋಕೆ ಕೆಲವರು ಕಾಯುತ್ತಿರುತ್ತಾರೆ. ಇನ್ನೂ ಕೆಲ ದಾಖಲೆಗಳನ್ನು ಕೇಳಿದ್ದು, ಮುಂದಿನ ದಿನಗಳಲ್ಲಿ ನೀಡುತೇನೆ ಎಂದರು.

ಈಡಿ ಯಾವುದೇ ದಾಖಲೆ ಕೇಳಿದರೂ ನಾನು ಸಲ್ಲಿಸಲಿದ್ದೇನೆ. ಅಲ್ಲದೆ, ನಮ್ಮ ಕುಟುಂಬದವರಿಗೆ ಸಮನ್ಸ್ ನೀಡಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಏನಿದು ಪ್ರಕರಣ?
ಕೆ.ಜೆ ಜಾರ್ಜ್ ಅವರು ಪತ್ನಿ, ಮಕ್ಕಳು ಹಾಗೂ ಅಳಿಯನ ಹೆಸರಿನಲ್ಲಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿ ಮತ್ತು ಆಸ್ಟ್ರೇಲಿಯಾದಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ ಎನ್ನಲಾದ ಆಸ್ತಿಯ ವಿವರ ಮತ್ತು ದಾಖಲೆಗಳ ಸಮೇತ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಈಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ಈಡಿ ಇತ್ತೀಚಿಗಷ್ಟೇ ಸಮನ್ಸ್ ಜಾರಿಗೊಳಿಸಿ ಜ.16ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X