Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಿಟೀಷರನ್ನು ಓಡಿಸಿದಂತೆ...

ಬ್ರಿಟೀಷರನ್ನು ಓಡಿಸಿದಂತೆ ಆರೆಸ್ಸೆಸ್ಸಿಗರನ್ನು ಓಡಿಸಿದರೆ ಸಮಸ್ಯೆಗೆ ಪರಿಹಾರ: ಹರೀಶ್ ಬಾಬು ಮಲಪುರಂ

ಪೌರತ್ವ ಸಂರಕ್ಷಣಾ ಸಮಿತಿ ಮಂಜನಾಡಿ ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Jan 2020 8:26 PM IST
share
ಬ್ರಿಟೀಷರನ್ನು ಓಡಿಸಿದಂತೆ ಆರೆಸ್ಸೆಸ್ಸಿಗರನ್ನು ಓಡಿಸಿದರೆ ಸಮಸ್ಯೆಗೆ ಪರಿಹಾರ: ಹರೀಶ್ ಬಾಬು ಮಲಪುರಂ

ಮಂಜನಾಡಿ: ದೇಶದಿಂದ ಬ್ರಿಟೀಷರನ್ನು ಓಡಿಸಿಯಾಗಿದೆ. ಇನ್ನು ಆರೆಸ್ಸೆಸ್ಸಿಗರನ್ನು ಅವರನ್ನು ಓಡಿಸಿದರೆ ಸಮಸ್ಯೆ ಪರಿಹಾರ ಆಗುತ್ತದೆ. ದೇಶಕ್ಕಾಗಿ ಆರ್ ಎಸ್ ಎಸ್ ಕಾರ್ಯಕರ್ತರು ಬಲಿಯಾದ ಉದಾಹರಣೆ ಇಲ್ಲ. ಪಾಕ್ ಗೆ ಹೋಗಿ ಎಂದು ಭಾರತೀಯರಿಗೆ ಪಾಠ ಮಾಡುವ ಬದಲು ಅಮಿತ್ ಶಾ ಪಾಕಿಸ್ತಾನಕ್ಕೆ ಹೋಗಲಿ ಎಂದು ಹರೀಶ್ ಬಾಬು ಮಲಪುರಂ ಹೇಳಿದರು.

ಅವರು ಪೌರತ್ವ ಸಂರಕ್ಷಣಾ ಸಮಿತಿ ಮಂಜನಾಡಿ ಮತ್ತು ನರಿಂಗಾನ ಇದರ ಆಶ್ರಯದಲ್ಲಿ ಎನ್ ಆರ್ ಸಿ, ಸಿಎಎ ಮತ್ತು ಎನ್ ಪಿಆರ್ ವಿರೋಧಿಸಿ ನರಿಂಗಾನ ಗ್ರಾಮದ ಪೊಟ್ಟೊಳಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಮಾಜಿ ಸಚಿವ ಸಿಎಂ ಇಬ್ರಾಹಿಂ ಮಾತನಾಡುತ್ತಾ, ಎನ್ ಆರ್ ಸಿ ಗೆ, ಅಮಿತ್ ಶಾ ರಿಗೆ ಹೆದರಬೇಕಾಗಿಲ್ಲ. ಭಾರತೀಯ ಪ್ರಜೆ ಹೆದರಿದ್ದಾರೆ ಎಂಬ ಭಾವನೆ ಬೇಡ. ಹಿಂದೂ ಧರ್ಮ ಉದಾತ್ತವಾದ ಧರ್ಮ. ಬಿಜೆಪಿಗೆ ಧರ್ಮದ ಬಗ್ಗೆ ಗೊತ್ತಿಲ್ಲ. ಎನ್ ಆರ್ ಸಿ ಜಾರಿಯಾದರೆ ದೇಶದ 64 ಕೋಟಿ ಜನರಿಗೆ ತೊಂದರೆ ಆಗುತ್ತದೆ. ಇದರಲ್ಲಿ ಮುಸ್ಲಿಂ ಇರುವುದು ನಾಲ್ಕು ಕೋಟಿ ಮಾತ್ರ ಎಂದು ಹೇಳಿದರು.

ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಎನ್ ಆರ್ ಸಿ ವಿರುದ್ಧ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ. ದೇಶವನ್ನು ಹಾಳು ಮಾಡಿದ್ದು ಬಿಜೆಪಿ. ಭಾರತೀಯರು ದೇಶ ಪ್ರೇಮಿಗಳು. ಇದರಲ್ಲಿ ಸಂಶಯ ಇಲ್ಲ. ಆದರೆ ಆರ್ ಎಸ್ ಎಸ್ ದೇಶ ಪ್ರೇಮಿ ಎನ್ನುವುದರಲ್ಲಿ ಸಂಶಯ ಇದೆ. ದೇಶದ ಆರ್ಥಿಕ ಮಟ್ಟ ಕುಸಿದು ಗಂಡಾಂತರದ ಅಂಚಿನಲ್ಲಿದೆ. 13 ರಾಜ್ಯಗಳು ಎನ್ ಆರ್ ಸಿಯನ್ನು ವಿರೋಧಿಸಿವೆ. ದೇಶವನ್ನು ಉಳಿಸಲು ಇಡಿ ದೇಶದಲ್ಲಿ ಹೋರಾಟ ನಡೆಯುತ್ತಿದೆ. ಅಕ್ಷರ ಅಭ್ಯಾಸ ಇಲ್ಲದವರು ಎಂದು ತೇಜಸ್ವಿ ಸೂರ್ಯ ನಮ್ಮ ಮೇಲೆ ಆರೋಪ ಮಾಡಿದ್ದಾರೆ. ಈ ದೇಶವನ್ನು ದಶಕಗಳ ಹಿಂದೆ ಕಟ್ಟಿದ್ದು ಅಕ್ಷರ ಅಭ್ಯಾಸ ಇಲ್ಲದ ಕಾರ್ಮಿಕರು ಎಂದು ಅವರು ಅರ್ಥ ಮಾಡಿಕೊಳ್ಳಲಿ ಎಂದರು.

ಬೇಕಲ ಇಬ್ರಾಹಿಂ ಮುಸ್ಲಿಯಾರ್ ದುವಾ ನೆರವೇರಿಸಿದರು. ಎನ್. ಎಸ್. ಕರೀಂ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಿದ್ದರು. ವೇದಿಕೆಯಲ್ಲಿ ಇಬ್ರಾಹಿಂ ಬಾತಿಷ ಕೂಡ್ಲಿಪೇಟೆ, ಸಿರಾಜುದ್ದೀನ್ ಸಖಾಫಿ, ಹನೀಫ್ ಖಾನ್ ಕೊಡಾಜೆ,  ಶಾಸಕ ಯು.ಟಿ.ಖಾದರ್ ಉಪಸ್ಥಿತರಿದ್ದರು. ಕೆಎಂಕೆ ಸ್ವಾಗತಿಸಿದರು. ಇಬ್ರಾಹಿಂ ಅಹ್ಸನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X