Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ಕಾರ್ಯ ಅಪೂರ್ಣ: ಪಲಿಮಾರುಶ್ರೀ

ಎರಡು ಕಾರ್ಯ ಅಪೂರ್ಣ: ಪಲಿಮಾರುಶ್ರೀ

ವಾರ್ತಾಭಾರತಿವಾರ್ತಾಭಾರತಿ17 Jan 2020 10:42 PM IST
share
ಎರಡು ಕಾರ್ಯ ಅಪೂರ್ಣ: ಪಲಿಮಾರುಶ್ರೀ

ಉಡುಪಿ, ಜ.17: ಸಹಾಯ ಅರಸಿ ಬಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಬಡ ಅಶಕ್ತರಿಗೆ ವೈದ್ಯಕೀಯ ನೆರವಿನ ಹಸ್ತ ನೀಡಲು ತಮಗೆ ಎರಡು ವರ್ಷಗಳ ಎರಡನೇ ಪರ್ಯಾಯದ ಅವಧಿಯಲ್ಲಿ ಸಾಧ್ಯವಾಗಲಿಲ್ಲ. ಈ ಕೊರಗು ತಮ್ಮಲ್ಲಿ ಉಳಿದುಕೊಂಡಿದೆ ಎಂದು ಎರಡು ವರ್ಷಗಳ ಕಾಲ ಪರ್ಯಾಯವನ್ನು ಯಶಸ್ವಿಯಾಗಿ ಪೂರೈಸಿ ಶನಿವಾರ ಮುಂಜಾನೆ ಅದಮಾರುಶ್ರೀಗಳಿಗೆ ಕೃಷ್ಣಪೂಜಾ ಅಧಿಕಾರವನ್ನು ಹಸ್ತಾಂತರಿಸಿದ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ಹೇಳಿದ್ದಾರೆ.

ಪೀಠಾವರೋಹಣ ಮಾಡುವ ಸಂದರ್ಭದಲ್ಲಿ ಕೊನೆಯ ಬಾರಿಗೆ ಕನಕ ಮಂಟಪದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತನ್ನ ಎರಡು ವರ್ಷಗಳ ಸಾಧನೆಗಳ ಕುರಿತು ಮಾತನಾಡುತಿದ್ದರು.

ತಾನು ಎರಡು ವರ್ಷಗಳ ಕಾಲ ಪೂಜಿಸಿದ ಕೃಷ್ಣ ಎಲ್ಲರಿಗೂ, ಎಲ್ಲಾ ಜಾತಿ, ಮತ, ಪಂಥಗಳವರಿಗೆ ಸೇರಿದವನು. ಎಲ್ಲರಲ್ಲೂ ಆತ ನೆಲೆಸಿದ್ದಾನೆ. ಎಲ್ಲರ ಭಾವನೆಗಳಿಗೂ ಸ್ಪಂಧಿಸಿ ಉಡುಪಿಯಲ್ಲಿರುವ ಬಾಲಕೃಷ್ಣನ ಸೇವೆಗೆ ಎಲ್ಲರಿಗೂ ಅವಕಾಶ ನೀಡಲಾಗಿತ್ತು. ನನ್ನ ಯೋಜನೆಗಳಲ್ಲಿ ಎರಡು ಕನಸು ಈಡೇರದ ಕೊರಗು ಮಾತ್ರ ಉಳಿದುಕೊಂಡಿದೆ. ಹೀಗಾಗಿ ಈ ಕಾರ್ಯವನ್ನು ಇನ್ನು ಮುಂದೆ ಮುಂದುವರಿಸುವ ಇಚ್ಛೆ ತಮಗಿದೆ. ಸಹಾಯ ಯಾಚಿಸಿ ಬರುವ ವಿದ್ಯಾರ್ಥಿಗಳು ಹಾಗೂ ಅಸ್ವಸ್ಥರ ಮನವಿಗೆ ಸ್ಪಂಧಿಸಲು ಸಂಕಲ್ಪಿಸಿದ್ದೇನೆ ಎಂದರು. ಕೃಷ್ಣ ಗರ್ಭಗುಡಿಗೆ 40 ಕೋಟಿ ರೂ.ವೆಚ್ಚದಲ್ಲಿ ಚಿನ್ನದ ತಗಡು ಹೊದಿಕೆ, ಮುಖ್ಯಪ್ರಾಣನ ಗುಡಿಗೆ1.25 ಕೋಟಿ ರೂ.ವೆಚ್ಚದಲ್ಲಿ ಚಿನ್ನದ ಹೊದಿಕೆ ಹಾಸಲು ಸಾಧ್ಯವಾಗಿದೆ ಎಂದರು.

ಅಲ್ಲದೇ ಸಮಗ್ರ ಮಹಾಭಾರತವನ್ನು ಎರಡು ಕೋಟಿ ರೂ.ವೆಚ್ಚದಲ್ಲಿ ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ 61 ಸಂಪುಟಗಳಲ್ಲಿ ನೀಡಿರುವುದು ನನಗೆ ಅತ್ಯಂತ ಹೆಚ್ಚು ತೃಪ್ತಿ ನೀಡಿದೆ. ಈ ಸಂಪುಟಗಳು ಈಗ ಆಂಗ್ಲ ಹಾಗೂ ಹಿಂದಿ ಭಾಷೆಗಳಿಗೂ ತರ್ಜುಮೆ ಗೊಳ್ಳುತಿದ್ದು, ಅವೂ ಶೀಘ್ರವೇ ಬಿಡುಗಡೆಗೊಳ್ಳಲಿದೆ ಎಂದು ಪಲಿಮಾರುಶ್ರೀಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X