Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈದ್ಯಕೀಯ ಶಿಕ್ಷಣಕ್ಕೆ ಪ್ರೋತ್ಸಾಹ :...

ವೈದ್ಯಕೀಯ ಶಿಕ್ಷಣಕ್ಕೆ ಪ್ರೋತ್ಸಾಹ : ಜಿಎಂಯು- ಆರ್‌ಸಿಎಸ್‌ಐ ಮಧ್ಯೆ ತಿಳುವಳಿಕಾ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ19 Jan 2020 11:00 PM IST
share
ವೈದ್ಯಕೀಯ ಶಿಕ್ಷಣಕ್ಕೆ ಪ್ರೋತ್ಸಾಹ : ಜಿಎಂಯು- ಆರ್‌ಸಿಎಸ್‌ಐ ಮಧ್ಯೆ ತಿಳುವಳಿಕಾ ಒಪ್ಪಂದ

ಅಜ್ಮಾನ್, ಜ.19: ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಪರಸ್ಪರ ಸಹಭಾಗಿತ್ವಕ್ಕೆ ಉತ್ತೇಜನ ನೀಡುವ ಉದ್ದೇಶದ ತಿಳುವಳಿಕಾ ಪತ್ರಕ್ಕೆ ಅಜ್ಮಾನ್‌ನ ಗಲ್ಪ್ ಮೆಡಿಕಲ್ ಯುನಿವರ್ಸಿಟಿ(ಜಿಎಂಯು) ಮತ್ತು ಬಹ್ರೇನ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್, ಐರ್‌ಲ್ಯಾಂಡ್ (ಆರ್‌ಸಿಎಸ್‌ಐ) ಸಹಿ ಹಾಕಿವೆ.

ಜ. 8ರಂದು ನಡೆದ ಕಾರ್ಯಕ್ರಮದಲ್ಲಿ ಜಿಎಂಯುನ ಕುಲಪತಿ ಮತ್ತು ಪ್ರೊ. ಹೊಸ್ಸಾಂ ಹಮ್ದಿ ಹಾಗೂ ಆರ್‌ಸಿಎಸ್‌ಐನ ಅಧ್ಯಕ್ಷ ಸಮೀರ್ ಒಟೂಮ್ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಈ ಒಪ್ಪಂದದಿಂದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗೆ ಹಲವು ಅವಕಾಶಗಳು ಮುಕ್ತವಾಗಲಿದೆ ಎಂದು ಪ್ರೊ ಹೊಸ್ಸಾಂ ಹಮ್ದಿ ಹೇಳಿದ್ದಾರೆ. ಯುಎಇ, ಬಹ್ರೇನ್ ಮತ್ತು ಜಿಸಿಸಿ ದೇಶಗಳಿಗೆ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ನವೀನ ಶೋಧನೆಗಳ ಪ್ರಯೋಜನ ಒದಗಿಸುವಲ್ಲಿ ಎರಡೂ ಸಂಸ್ಥೆಗಳು ಒಂದೇ ಧೋರಣೆ ಹಾಗೂ ದೃಷ್ಟಿಕೋನವನ್ನು ಹೊಂದಿವೆ. ಈ ಒಪ್ಪಂದದಿಂದ ಎರಡೂ ಸಂಸ್ಥೆಗಳಿಗಷ್ಟೇ ಅಲ್ಲ ಸಂಪೂರ್ಣ ವಲಯಕ್ಕೇ ಪ್ರಯೋಜನವಾಗಲಿದೆ ಎಂದವರು ಹೇಳಿದರು.

ಇದೇ ಸಂದರ್ಭ ಮಾತನಾಡಿದ ಪ್ರೊ. ಸಮೀರ್ ಒಟೂಮ್, ಈ ಒಪ್ಪಂದವು ಪರೀಕ್ಷಕರ ವಿನಿಮಯ, ಜಂಟಿ ಸಂಶೋಧನೆ ಮತ್ತು ಕ್ಲಿನಿಕಲ್ ಇಲೆಕ್ಟಿವ್ಸ್- ಎಂಬ ಮೂರು ಅಂಶಗಳತ್ತ ಪ್ರಮುಖವಾಗಿ ಆದ್ಯತೆ ನೀಡಲಿದೆ. ಜಿಎಂಯುವಿನಲ್ಲಿರುವ ಸಂಶೋಧನಾ ಸೌಲಭ್ಯದಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ಹೇಳಿದರು.

ಜಿಎಂಯುವಿನಲ್ಲಿರುವ ತಂತ್ರಜ್ಞಾನ ಆಧಾರಿತ ತರಬೇತಿ ವ್ಯವಸ್ಥೆ, ವರ್ಚುವಲ್ ಪೇಷಂಟ್ ಲರ್ನಿಂಗ್ ವ್ಯವಸ್ಥೆ ಮುಂತಾದ ಸೌಲಭ್ಯಗಳ ಬಗ್ಗೆ ಆರ್‌ಸಿಎಸ್‌ಐನ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X