Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುತ್ಪಾದಕ ಸಾಲಗಳು: ಮಾರ್ಚ್ 31ರ ಬಳಿಕ...

ಅನುತ್ಪಾದಕ ಸಾಲಗಳು: ಮಾರ್ಚ್ 31ರ ಬಳಿಕ ಭಾರತದ ಬ್ಯಾಂಕ್ ಗಳ 'ವಾಸ್ತವ ಸ್ಥಿತಿ' ಅನಾವರಣ

ವಾರ್ತಾಭಾರತಿವಾರ್ತಾಭಾರತಿ20 Jan 2020 2:14 PM IST
share
ಅನುತ್ಪಾದಕ ಸಾಲಗಳು: ಮಾರ್ಚ್ 31ರ ಬಳಿಕ ಭಾರತದ ಬ್ಯಾಂಕ್ ಗಳ ವಾಸ್ತವ ಸ್ಥಿತಿ ಅನಾವರಣ

ಹೊಸದಿಲ್ಲಿ: ಭಾರತದ ಬ್ಯಾಂಕುಗಳು ಭಾರೀ ಎನ್‍ ಪಿಎ ಅಥವಾ ಅನುತ್ಪಾದಕ ಸಾಲಗಳ ಆತಂಕವನ್ನು ಎದುರಿಸುತ್ತಿದ್ದು, ಈಗ ಅಂದಾಜಿಸಲಾಗಿರುವ ಎನ್‍ ಪಿಎ ಪ್ರಮಾಣವಾದ 9.5 ಲಕ್ಷ ಕೋಟಿ ರೂ.ಗಿಂತಲೂ ಬ್ಯಾಂಕುಗಳ ಅನುತ್ಪಾದಕ ಸಾಲಗಳ ಪ್ರಮಾಣ ಅಧಿಕವಾಗಿರಬಹುದು. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳ ಅನುತ್ಪಾದಕ ಸಾಲಗಳನ್ನೂ ಎನ್‍ ಪಿಎಗಳೆಂದು ಘೋಷಿಸುವುದಕ್ಕಿದ್ದ ನಿರ್ಬಂಧ ಮಾರ್ಚ್ 31ರಂದು ತೆರವುಗೊಳ್ಳುವುದರೊಂದಿಗೆ ವಾಸ್ತವ ಸ್ಥಿತಿ ಅನಾವರಣಗೊಳ್ಳಬಹುದು ಎಂದು deccanherald.com ವರದಿ ಮಾಡಿದೆ.

ಮುದ್ರಾ ಸಾಲಗಳ ಎನ್‍ ಪಿಎಗಳು ಪ್ರತಿ ತ್ರೈಮಾಸಿಕ ಏರುತ್ತಲೇ ಇವೆ. ಜತೆಗೆ ರಾಜ್ಯ ವಿದ್ಯುತ್ ವಿತರಣಾ ಕಂಪೆನಿಗಳ ಸಾಲಗಳು, ಮಾರ್ಚ್ ವೇಳೆಗೆ 80,000 ಕೋಟಿ ರೂ.ಗಳಾಗುವ ಸಾಧ್ಯತೆಯಿದೆ. ಇದರ ಜತೆಗೆ ಟೆಲಿಕಾಂ ಕಂಪೆನಿಗಳ 92,000 ಕೋಟಿ ರೂ. ಸಾಲಗಳೂ ಸೇರಿವೆ. ಈಗಾಗಲೇ ಸುಪ್ರೀಂ ಕೋರ್ಟ್ ಜನವರಿ ಅಂತ್ಯದೊಳಗೆ ಟೆಲಿಕಾಂ ಕಂಪೆನಿಗಳಿಗೆ ಬಾಕಿ ತೀರಿಸುವಂತೆ ಹೇಳಿದೆ. ಬಾಕಿ ಕೃಷಿ ಸಾಲಗಳೂ ದೊಡ್ಡ ಹೊರೆಯಾಗುವ ಸಾಧ್ಯತೆಯಿದೆ.

ಸಾರ್ವಜನಿಕ ರಂಗದ ಬ್ಯಾಂಕುಗಳು ಏರುತ್ತಿರುವ ಎನ್‍ ಪಿಎಯಿಂದಾಗಿ ಅತಿ ಹೆಚ್ಚು ಬಾಧಿತವಾಗುವ ಸಾಧ್ಯತೆಯಿದೆ. ಎಂಎಸ್‍ಎಂಇಗಳ ಅನುತ್ಪಾದಕ ಸಾಲಗಳನ್ನು ತಮ್ಮ ಎನ್‍ ಪಿಎಗಳಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಈ ಬ್ಯಾಂಕುಗಳು ಹೊರಗಿಟ್ಟಿರುವುದೇ ಇದಕ್ಕೆ ಕಾರಣ. ಸುಲಭದ ನಿಯಮಗಳ ಆಧಾರದಲ್ಲಿ ಸಾಲ ನೀಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ರಮ ಘೋಷಿಸಿದಂದಿನಿಂದ ಎಂಎಸ್‍ಎಂಇ ಬಾಕಿ ಸಾಲಗಳನ್ನು ಎನ್‍ಪಿಎ ಪ್ರಮಾಣದಿಂದ ಹೊರಗಿಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷಿ ಮುದ್ರಾ ಯೋಜನೆ ಆರಂಭಗೊಂಡ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ 17,000 ಕೋಟಿ ರೂ. ಸಾಲ ಬಾಕಿಯಿದೆ.

ಕಳೆದ ವರ್ಷದ ಮಧ್ಯಭಾಗದಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಬ್ಯಾಂಕುಗಳಿಂದ ನೀಡಲಾದ ಒಟ್ಟು ರೂ 9.42 ಲಕ್ಷದ ಪೈಕಿ ರೂ 1.04 ಲಕ್ಷ ಕೋಟಿ ಅನುತ್ಪಾದಕ ಸಾಲವೆಂದು ಪರಿಗಣಿಸಲಾಗಿದೆ.

ಈ ವರ್ಷದ ಸೆಪ್ಟೆಂಬರ್ ವೇಳೆಗೆ ಬ್ಯಾಂಕುಗಳ ಅನುತ್ಪಾದಕ ಸಾಲ ಪ್ರಮಾಣ ಅವುಗಳು ನೀಡಿರುವ ಒಟ್ಟು ಸಾಲದ ಈಗಿನ ಶೇ 9.3ರಿಂದ ಶೇ 9.9ಕ್ಕೆ ಏರಿಕೆಯಾಗಬಹುದು ಎಂದು ಆರ್‍ ಬಿಐ ಬಿಡುಗಡೆಗೊಳಿಸಿರುವ ಇತ್ತೀಚಿಗಿನ ಆರ್ಥಿಕ ಸುಸ್ಥಿರತೆ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X