Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಆರ್ ಸಿ ದುಂದುವೆಚ್ಚದ ಅರ್ಥಹೀನ,...

ಎನ್ ಆರ್ ಸಿ ದುಂದುವೆಚ್ಚದ ಅರ್ಥಹೀನ, ಗೊಂದಲಕಾರಿ ಪ್ರಕ್ರಿಯೆಯಾಗಬಹುದು: ಚೇತನ್ ಭಗತ್

ವಾರ್ತಾಭಾರತಿವಾರ್ತಾಭಾರತಿ20 Jan 2020 2:36 PM IST
share
ಎನ್ ಆರ್ ಸಿ ದುಂದುವೆಚ್ಚದ ಅರ್ಥಹೀನ, ಗೊಂದಲಕಾರಿ ಪ್ರಕ್ರಿಯೆಯಾಗಬಹುದು: ಚೇತನ್ ಭಗತ್

ಹೊಸದಿಲ್ಲಿ: "ಎನ್‍ಆರ್‍ಸಿ ಜಾತ್ಯತೀತವಾಗಿರಬಹುದು. ಆದರೆ ಅದು ಎಲ್ಲಾ ಭಾರತೀಯರಿಗೆ ಜಾತ್ಯತೀತ ಕಿರುಕುಳವಾಗಿದೆ. ನಮ್ಮ ಬಳಿ ಮತದಾರರ ಗುರುತು ಪತ್ರ, ಆಧಾರ್, ಪಾಸ್‍ ಪೋರ್ಟ್ ಇದೆ. ಜನರು ಎಷ್ಟು ಬಾರಿ ತಮ್ಮ ಗುರುತಿಗೆ ಪುರಾವೆ  ನೀಡಬೇಕು?'' ಎಂದು ಖ್ಯಾತ ಲೇಖಕ ಚೇತನ್ ಭಗತ್ ಪ್ರಶ್ನಿಸಿದ್ದಾರೆ.

ಬಿಜೆಪಿಯ ಗುರುತು ಆಧರಿತ ರಾಜಕಾರಣವು ಅಲ್ಪಸಂಖ್ಯಾತ ಸಮುದಾಯದಲ್ಲಿ ಆತಂಕಕ್ಕೆ ಕಾರಣವಾಗಿರುವುದರಿಂದ ಎನ್‍ಆರ್‍ ಸಿ ಪುನರ್‍ಪರಿಶೀಲಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

"ಜನರಲ್ಲಿರುವ ಭಯ ಕಲ್ಪನೆ ಎಂದು ಹೇಳಲು ಸಾಧ್ಯವಿಲ್ಲ, ಅದು ನಿಜವಾದ ಭಯ. ಬಿಜೆಪಿ ಯಾವತ್ತೂ ಧ್ರುವೀಕರಣ ಯತ್ನ ನಡೆಸಿದೆಯೆಂದು ಜನರು ಅಂದುಕೊಂಡಿದ್ದಾರೆ. ಎನ್‍ಆರ್‍ ಸಿಯನ್ನು ಬೇರೆ ಸರಕಾರ ಪ್ರಸ್ತಾಪಿಸಿದ್ದರೆ ಹಾಗೂ ಅಲ್ಲಿ ನಂಬಿಕೆ  ಎಂಬುದಿದ್ದರೆ ಜನರು ಅದನ್ನು ಉತ್ತಮವಾಗಿ ಸ್ವೀಕರಿಸುವ ಸಾಧ್ಯತೆಯಿತ್ತು'' ಎಂದು ಅವರು ಹೇಳಿದರು.

"ಅದೊಂದು ದುಂದುವೆಚ್ಚದ ಅರ್ಥಹೀನ ಹಾಗೂ ಗೊಂದಲಕಾರಿ ಪ್ರಕ್ರಿಯೆಯಾಗಬಹುದು. ನಾಗರಿಕ ಯುದ್ಧಕ್ಕೂ ದಾರಿ ಮಾಡಿಕೊಡಬಹುದು. ಜನರ ಬಳಿ ದಾಖಲೆಗಳಿದ್ದರೂ ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಬಹುದು. ಆಗ ನೀವೇನು ಮಾಡುತ್ತೀರಿ ನ್ಯಾಯಾಲಯಕ್ಕೆ ಹೋಗುತ್ತೀರಾ, ಎನ್‍ಆರ್‍ ಸಿಯಿಂದ ಹೊರಗುಳಿದ ಕೋಟಿಗಟ್ಟಲೆ ಜನರನ್ನು ನಿಭಾಯಿಸಲೂ ಸರಕಾರ ಹೆಣಗಾಡಬೇಕಾದೀತು'' ಎಂದು ಅವರು ಹೇಳಿದರು.

"ಶೇ 5ರಷ್ಟು ಜನರೂ ಅಕ್ರಮ ವಾಸಿಗಳು ಎಂದು ತಿಳಿದು ಬಂದರೆ ಆರು ಕೋಟಿ ಜನರನ್ನು ಏನು ಮಾಡುವುದು? ಅವರನ್ನು ಕಳುಹಿಸಲು ಸಾಧ್ಯವಿಲ್ಲ, ಏನೂ ಮಾಡಲು ಸಾಧ್ಯವಿಲ್ಲ'' ಎಂದು ಅವರು ಹೇಳಿದರು.

"ಎನ್‍ಆರ್‍ ಸಿಯನ್ನು ಖಾಯಂ ಆಗಿ ರದ್ದುಗೊಳಿಸಬೇಕೆಂದು ನಾನು ಹೇಳುವುದಿಲ್ಲ, ಆದರೆ ಅದನ್ನು ದೀರ್ಘಾವಧಿ ತೆರೆಮರೆಗೆ ಸರಿಸಿ ಸರಿಯಾದ ವ್ಯವಸ್ಥೆಗಳಿರುವಾಗ ಮತ್ತೆ ಮುಂದಕ್ಕೆ ತರಬಹುದು'' ಎಂದು ಭಗತ್ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X