Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ದೇಶ ನಿರ್ಮಾಣವಾದದ್ದು ನಮ್ಮ ರಕ್ತದಿಂದ,...

ಈ ದೇಶ ನಿರ್ಮಾಣವಾದದ್ದು ನಮ್ಮ ರಕ್ತದಿಂದ, ಕಾಗದಗಳಿಂದಲ್ಲ: ಫುಟ್ಬಾಲ್ ಪಂದ್ಯದ ವೇಳೆ NRC ವಿರುದ್ಧ ಪ್ರತಿಭಟನೆ

ಸಿಎಎ ವಿರುದ್ಧ ಒಂದಾದ ಫುಟ್ಬಾಲ್ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ20 Jan 2020 7:31 PM IST
share
ಈ ದೇಶ ನಿರ್ಮಾಣವಾದದ್ದು ನಮ್ಮ ರಕ್ತದಿಂದ, ಕಾಗದಗಳಿಂದಲ್ಲ: ಫುಟ್ಬಾಲ್ ಪಂದ್ಯದ ವೇಳೆ NRC ವಿರುದ್ಧ ಪ್ರತಿಭಟನೆ

ಕೊಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ವಿನೂತನವಾದ ಟಿಫೊಗಳನ್ನು (ಬೃಹತ್ ಗಾತ್ರದ ಚಿತ್ರ) ಅನಾವರಣಗೊಳಿಸುವ ಮೂಲಕ ಸಿಎಎ ಮತ್ತು ಎನ್‍ಆರ್ ಸಿ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.

"ರಕ್ತದ ಮೂಲಕ ವಶಪಡಿಸಿಕೊಂಡ ಭೂಮಿಯನ್ನು ಒಂದು ಕಾಗದದ ಚೂರು ಬದಲಿಸಲಾಗದು" ಎಂಬ ಒಕ್ಕಣೆ ಹೊಂದಿದ ಬೆಂಗಾಲಿ ಭಾಷೆಯಲ್ಲಿ ಬರೆದ ಬ್ಯಾನರ್ ಅನ್ನು 63,756 ಫುಟ್‍ ಬಾಲ್ ಪ್ರೇಮಿಗಳು ವೀಕ್ಷಿಸಿದರು.

"ಪೂರ್ವ ಬಂಗಾಳದ ಬಹುತೇಕ ಸಾಂಪ್ರದಾಯಿಕ ಅಭಿಮಾನಿ ಕುಟುಂಬಗಳು ಬಾಂಗ್ಲಾದೇಶದಿಂದ ವಲಸೆ ಬಂದವು. 1947ರ ವಿಭಜನೆ ವೇಳೆ ಇವರನ್ನು ಕಡ್ಡಾಯವಾಗಿ ಅಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಎನ್‍ಆರ್ ಸಿ ಪತ್ರಗಳನ್ನು ತೋರಿಸುವಲ್ಲಿ ನಾವು ಮೊದಲಿಗರು" ಎಂದು ಪದಾಧಿಕಾರಿಗಳು ಅಣಕವಾಡಿದರು.

ಇದು ನಮ್ಮ ಬಲದ ಸಂಕೇತ ಮತ್ತು ನಮ್ಮ ಉತ್ತರದ ಬ್ಯಾನರ್ ಎಂದು ಬತೂಲ್ ದ ಗ್ರೇಟ್ ಹೇಳಿದರು. ಎನ್‍ಆರ್‍ಸಿ ಜಾರಿ ವಿರುದ್ಧ ಘೋಷಣೆ ಕೂಗಿದರು.

Anti-NRC protest @ kolkata derby tonight.
From East Bengal FC galary: "our nation is made with our blood, not with some papers"
From Mohanbagan FC galary: "when we were here, there were no papers"..#IndiaAgainstCAA_NRC_NPR pic.twitter.com/Gp3lqnRCCa

— Ananyo (@laiciteananyo) January 19, 2020

#KolkataDerby#CAA_NRCProtestshttps://t.co/rrnsMU2PEC

— CPIM West Bengal Supporters (@CpimWBS) January 19, 2020

Spotted #NRC tiffo at #SaltLakeStadium during the derby match between #EastBengal & #Mohunbagan #KolkataDerby #CAA_NRC_Protests pic.twitter.com/sYAkyvpczs

— Sreyashi Dey (@SreyashiDey) January 19, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X