Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವ ಸಾಮಾಜಿಕ ಗತಿಶೀಲತೆ ಸೂಚಿಯಲ್ಲಿ...

ವಿಶ್ವ ಸಾಮಾಜಿಕ ಗತಿಶೀಲತೆ ಸೂಚಿಯಲ್ಲಿ 76ನೇ ಸ್ಥಾನಕ್ಕೆ ಕುಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ20 Jan 2020 9:08 PM IST
share
ವಿಶ್ವ ಸಾಮಾಜಿಕ ಗತಿಶೀಲತೆ ಸೂಚಿಯಲ್ಲಿ 76ನೇ ಸ್ಥಾನಕ್ಕೆ ಕುಸಿದ ಭಾರತ

ದಾವೋಸ್, ಜ.20: ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್)ಯು ಸಿದ್ಧಪಡಿಸಿರುವ ವಿಶ್ವ ಸಾಮಾಜಿಕ ಗತಿಶೀಲತೆ ಸೂಚಿಯಲ್ಲಿ 82 ದೇಶಗಳ ಪೈಕಿ 76ನೇ ಸ್ಥಾನದಲ್ಲಿ ಭಾರತವಿದೆ. ಡೆನ್ಮಾರ್ಕ್ ಮೊದಲ ಸ್ಥಾನದಲ್ಲಿದೆ.

ಡಬ್ಲ್ಯುಇಎಫ್‌ನ 50ನೇ ವಾರ್ಷಿಕ ಶೃಂಗಸಭೆಗೆ ಮುನ್ನ ಬಿಡುಗಡೆಗೊಳಿಸಿರುವ ಸೂಚಿಯು ಸಾಮಾಜಿಕ-ಆರ್ಥಿಕ ಹಿನ್ನೆಲೆಯನ್ನು ಪರಿಗಣಿಸದೆ ಪ್ರತಿ ವ್ಯಕ್ತಿಗೂ ಸಮಾನ ಅವಕಾಶವಿರುವ ಸಮಾಜಗಳನ್ನು ಸೃಷ್ಟಿಸಲು ಅಗತ್ಯವಾದ ಮಾನದಂಡಗಳನ್ನು ಬಯಸುವ ಐದು ರಾಷ್ಟ್ರಗಳಲ್ಲಿ ಭಾರತವನ್ನೂ ಸೇರಿಸಿದೆ.

ಆದಾಯ ಅಸಮಾನತೆಯ ಪ್ರಮುಖ ಚಾಲಕ ಶಕ್ತಿಯಾಗಿರುವ ಸಾಮಾಜಿಕ ಗತಿಶೀಲತೆಯನ್ನು ಶೇ.10ರಷ್ಟು ಹೆಚ್ಚಿಸುವುದರಿಂದ ಸಾಮಾಜಿಕ ಒಗ್ಗಟ್ಟಿಗೆ ಲಾಭದಾಯವಾಗುತ್ತದೆ ಮತ್ತು 2030ರ ವೇಳೆಗೆ ವಿಶ್ವದ ಆರ್ಥಿಕತೆಯನ್ನು ಸುಮಾರು ಶೇ.5ರಷ್ಟು ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಿರುವ ಡಬ್ಲ್ಯುಇಎಫ್,ಆದರೆ ಕೆಲವೇ ದೇಶಗಳು ಸಾಮಾಜಿಕ ಗತಿಶೀಲತೆಯನ್ನು ಪೋಷಿಸಲು ಸರಿಯಾದ ವಾತಾವರಣವನ್ನು ಹೊಂದಿವೆ ಎಂದಿದೆ.

ಡಬ್ಲ್ಯುಇಎಫ್ ಭಾರತಕ್ಕೆ ಜೀವನಾನುಭವ ವಿಭಾಗದಲ್ಲಿ 41ನೇ ಸ್ಥಾನ ಮತ್ತು ದುಡಿಮೆಯ ಸ್ಥಿತಿಗಳ ವಿಭಾಗದಲ್ಲಿ 53ನೇ ಸ್ಥಾನವನ್ನು ನೀಡಿದೆ. ಸಾಮಾಜಿಕ ರಕ್ಷಣೆಯಲ್ಲಿ 76 ಮತ್ತು ನ್ಯಾಯಯುತ ವೇತನ ವಿತರಣೆಯಲ್ಲಿ 79ನೇ ಸ್ಥಾನ ಭಾರತಕ್ಕೆ ಲಭಿಸಿವೆ.

ಸೂಚಿಯಲ್ಲಿ ಡೆನ್ಮಾರ್ಕ್ ನಂತರದ ಸ್ಥಾನಗಳಲ್ಲಿ ನಾರ್ವೆ, ಫಿನ್ಲಂಡ್, ಸ್ವೀಡನ್, ಐಸ್‌ಲ್ಯಾಂಡ್, ನೆದರ್‌ ಲ್ಯಾಂಡ್ಸ್, ಸ್ವಿಟ್ಝರ್‌ಲ್ಯಾಂಡ್, ಆಸ್ಟ್ರಿಯಾ, ಬೆಲ್ಜಿಯಂ ಮತ್ತು ಲಕ್ಸೆಂಬರ್ಗ್ ಇವೆ.

ಜಿ7 ದೇಶಗಳ ಪೈಕಿ ಜರ್ಮನಿ ಅತ್ಯಂತ ಹೆಚ್ಚಿನ ಸಾಮಾಜಿಕ ಗತಿಶೀಲತೆಯನ್ನು ಹೊಂದಿದ್ದು, ಕೆನಡಾ, ಜಪಾನ್, ಬ್ರಿಟನ್, ಅಮೆರಿಕ ಮತ್ತು ಇಟಲಿ ನಂತರದ ಸ್ಥಾನಗಳಲ್ಲಿವೆ.

ಚೀನಾ, ಅಮೆರಿಕ, ಭಾರತ, ಜಪಾನ್ ಮತ್ತು ಜರ್ಮನಿಗಳನ್ನು ಸಾಮಾಜಿಕ ಗತಿಶೀಲತೆಯನ್ನು ಹೆಚ್ಚಿಸುವ ಮೂಲಕ ಅತ್ಯಂತ ಹೆಚ್ಚಿನ ಲಾಭಗಳನ್ನು ಗಳಿಸಬಲ್ಲ ದೇಶಗಳೆಂದು ಹೆಸರಿಸಲಾಗಿದೆ.

ಬ್ರಿಕ್ಸ್ ರಾಷ್ಟ್ರಗಳ ಪೈಕಿ ರಷ್ಯನ್ ಒಕ್ಕೂಟ ಮೊದಲ ಸ್ಥಾನದಲ್ಲಿದ್ದರೆ, ಚೀನಾ, ಬ್ರೆಝಿಲ್, ಭಾರತ ಮತ್ತು ದಕ್ಷಿಣ ಆಫ್ರಿಕಾ ನಂತರದ ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X