Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಜ.31-ಫೆ.1: ಶಕ್ತಿ ವಸತಿ ಶಾಲೆಯಲ್ಲಿ...

​ಜ.31-ಫೆ.1: ಶಕ್ತಿ ವಸತಿ ಶಾಲೆಯಲ್ಲಿ ‘ಶಕ್ತಿ ಫೆಸ್ಟ್ 2020’

ವಾರ್ತಾಭಾರತಿವಾರ್ತಾಭಾರತಿ21 Jan 2020 5:53 PM IST
share
​ಜ.31-ಫೆ.1: ಶಕ್ತಿ ವಸತಿ ಶಾಲೆಯಲ್ಲಿ ‘ಶಕ್ತಿ ಫೆಸ್ಟ್ 2020’

ಮಂಗಳೂರು, ಜ. 21: ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಜನವರಿ 31 ಹಾಗೂ ಫೆಬ್ರವರಿ 1ರಂದು ಶಕ್ತಿ ಫೆಸ್ಟ್ 2020ನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲಾ ಮಟ್ಟದಲ್ಲಿ ನಡೆಯುವ ಈ ಅಂತರ್ ಶಾಲಾ ಸ್ಪರ್ಧೆಗಳು ಎರಡು ವರ್ಗ ಹಾಗೂ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ ಎಂದರು.

ವರ್ಗ 1ರ ವಿಭಾಗ 1 ತರಗತಿ 1 ಹಾಗೂ 2, ವಿಭಾಗ 2ರಲ್ಲಿ ತರಗತಿ 3 ಮತ್ತು ನಾಲ್ಕು, ವರ್ಗ 2ರ ವಿಭಾಗ ಮೂರರಲ್ಲಿ ತರಗತಿ 5ರಿಂದ 7 ಹಾಗೂ ವಿಭಾಗ 4ರಲ್ಲಿ ತರಗತಿ 8ರಿಂದ 10ನೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ವಿಭಾಗ 1 ಮತ್ತು 2ರಲ್ಲಿ ಕನ್ನಡ, ಇಂಗ್ಲಿಷ್ , ಹಿಂದಿ ಭಾಷೆಗಳಲ್ಲಿ ಹಾಡು, ನಟನೆ, ಕತೆ ಹೇಳುವುದು, ಚಿತ್ರಕಲೆ, ಬಣ್ಣ ಹಾಕುವುದು, ದೇಶಭಕ್ತಿ ಗೀತೆ, ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. ವಿಭಾಗ ಮೂರು ಮತ್ತು ನಾಲ್ಕರಲ್ಲಿ ಇಂಗ್ಲಿಷ್, ಕನ್ನಡ, ಹಿಂದಿ ಭಾಷಣ ಸ್ಪರ್ಧೆ, ಜನಪದ ಹಾಡು (ಸಮೂಹ), ಚಿತ್ರಕಲೆ, ರಸಪ್ರಶ್ನೆ, ಸ್ಪೆಲ್ ಬಿ, ಹೂ ಜೋಡಣೆ, ಛದ್ಮವೇಷ, ಸಾಂಸ್ಕೃತಿಕ ವೈವಿಧ್ಯ, ದಾಸರ ಪದಗಳು (ಸಮೂಹ), ವಾದ್ಯ ಸಂಗೀತ, ಸಾಂಪ್ರದಾಯಿಕ ರಂಗೋಲಿ, ಜನಪದ ಕುಣಿತ (ಮೂಹ) ಸ್ಪರ್ಧೆಗಳು ನಡೆಯಲಿವೆ.

ವಿಜೇತರಿಗೆ ನಗದು ಬಹುಮಾನ, ಪ್ರಶಂಸಾ ಪತ್ರ ಹಾಗೂ ಅತ್ಯಧಿಕ ಅಂಕ ಗಳಿಸಿದ ಶಾಲೆಗಳಿಗೆ ಎರಡು ವರ್ಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಫಲಕಗಳನ್ನ ಉನೀಡಿ ಗೌರವಿಸಲಾಗುವುದು. ಜ. 28 ನೋಂದಣಿಗೆ ಕೊನೆಯ ದಿನವಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದರು.

ಆನ್‌ಲೈನ್ ಮೂಲಕವೂ ನೋಂದಣಿ ಮಾಡಬಹುದಾಗಿದೆ. ಶಾಲೆಯಿಂದ ನೋಂದಣಿ ಕಳುಹಿಸಬೇಕು. ನೇರವಾಗಿ ಬಂದರೂ ಅವಕಾಶ ಕಲ್ಪಿಸಲಾಗುಉದು. ಶಾಲೆಯ ತಂಡವೊಂದರಲ್ಲಿ 12 ಜನರಿಗೆ ಭಾಗವಹಿಸಲು ಅವಕಾಶವಿದ್ದು, ಶಾಲೆಯಿಂದ 20 ಮಂದಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಪ್ರಾಂಶುಪಾಲರಾದ ವಿದ್ಯಾ ಕಾಮತ್, ಅಭಿವೃದ್ದಿ ಅಧಿಕಾರಿ ಪ್ರಖ್ಯಾತ್ ರೈ, ಪ್ರಧಾನ ಸಲಹೆಗಾರ ರಮೇಕ್ ಕೆ. ಉಪಸ್ಥಿತರಿದ್ದರು.

‘‘ಶಕ್ತಿ ವಸತಿಯುತ ಶಾಲೆಯಲ್ಲಿ ಪಠ್ಯ ಕ್ರಮಕ್ಕೆ ಸಮಾನಾಂತರವಾಗಿ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತದೆ’’

-ಸಂಜಿತ್ ನಾಯ್ಕ, ಕಾರ್ಯದರ್ಶಿ, ಶಕ್ತಿ ವಸತಿಯುತ ಶಾಲೆ, ಶಕ್ತಿನಗರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X