Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಷೇಧಿತ ನೋಟು ಬದಲಾವಣೆ ದಂಧೆ: ನಾಲ್ವರ...

ನಿಷೇಧಿತ ನೋಟು ಬದಲಾವಣೆ ದಂಧೆ: ನಾಲ್ವರ ಬಂಧನ, 1 ಕೋಟಿ ರೂ. ಮೌಲ್ಯದ ನೋಟುಗಳು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ21 Jan 2020 6:09 PM IST
share
ನಿಷೇಧಿತ ನೋಟು ಬದಲಾವಣೆ ದಂಧೆ: ನಾಲ್ವರ ಬಂಧನ, 1 ಕೋಟಿ ರೂ. ಮೌಲ್ಯದ ನೋಟುಗಳು ಜಪ್ತಿ

ಬೆಂಗಳೂರು, ಜ.21: ಅಮಾನ್ಯಗೊಂಡಿರುವ 500 ಮತ್ತು 1 ಸಾವಿರ ರೂ. ಮುಖಬೆಲೆ ನೋಟು ಬದಲಾವಣೆ ದಂಧೆ ಆರೋಪ ಸಂಬಂಧ ನಾಲ್ವರನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು 1 ಕೋಟಿ ಮೌಲ್ಯದ ನಿಷೇಧಿತ ನೋಟುಗಳನ್ನು ಜಪ್ತಿ ಮಾಡಿದ್ದಾರೆ.

ಕೆಆರ್ ಪುರಂನ ರಾಜೇಂದ್ರ ಪ್ರಸಾದ್(49), ವಿಲ್ಸನ್‌ ಗಾರ್ಡನ್‌ನ ಸುರೇಶ್ ಕುಮಾರ್40), ಆಡುಗೋಡಿಯ ಷಾ-ನವಾಝ್(45), ದೀಪಾಂಜಲಿ ನಗರದ ಸತೀಶ್(40) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಮಲ್ಲೇಶ್ವರಂನ 18ನೇ ಕ್ರಾಸ್‌ನ ಟಾಟಾ ಇನ್ಸಿಟಿಟ್ಯೂಟ್‌ನಲ್ಲಿ ಟ್ರಾವೆಲ್ಸ್ ಕೆಲಸಕ್ಕಾಗಿ ಹೋಗಿದ್ದಾಗ ನಾಗರಾಜ್ ಎಂಬುವರಿಗೆ ಆರೋಪಿ ರಾಜೇಂದ್ರ ಪರಿಚಯವಾಗಿದ್ದ. ಇಬ್ಬರ ನಡುವೆ ಮಾತುಕತೆ ನಡೆದು ಬಳಿಕ ರಾಜೇಂದ್ರ, ನಿಷೇಧಿತ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡುವ ಬಗ್ಗೆ ನಾಗರಾಜುಗೆ ನಂಬಿಸಿದ್ದಾನೆ. ತನ್ನ ಪರಿಚಯದ ವ್ಯಕ್ತಿಯೊಬ್ಬ ನಿಷೇಧಿತ 500 ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿ ಕೊಡುತ್ತಿದ್ದಾನೆ ಎಂದು ನಂಬಿಸಿ ಡೀಲ್ ಕುದುರಿಸಿದ್ದಾನೆ. 

1 ಕೋಟಿ ಮೌಲ್ಯದ ನಿಷೇಧಿತ ನೋಟುಗಳಿಗೆ 10 ಲಕ್ಷ ಹೊಸ ನೋಟುಗಳನ್ನು ಕೊಟ್ಟು ಖರೀದಿಸಿದರೆ, ನಂತರ ನಿಷೇಧಿತ ನೋಟುಗಳನ್ನು ತನಗೆ ಪರಿಚಯ ಇರುವ ಮತ್ತೊಬ್ಬ ವ್ಯಕ್ತಿಯ ಕಡೆಯಿಂದ 14 ಲಕ್ಷ ರೂ.ಗಳಿಗೆ ಮಾರಾಟ ಮಾಡಿಸುತ್ತೇನೆ. ಆ ವ್ಯಕ್ತಿಯು ಸರಕಾರಿ ಬ್ಯಾಂಕಿನಲ್ಲಿ ಹೊಸ ನೋಟುಗಳಾಗಿ ಬದಲಾಯಿಸಿಕೊಳ್ಳಲಿದ್ದು, ಈ ವ್ಯವಹಾರದಿಂದ 4 ಲಕ್ಷ ಲಾಭ ಬರಲಿದೆ. ಅದರಲ್ಲಿ ಇಬ್ಬರು ತಲಾ 2 ಲಕ್ಷ ತೆಗೆದುಕೊಳ್ಳೋಣ. ಉಳಿದ ಹಣವನ್ನು ಕೊಡುತ್ತೇನೆ ಎಂದು ನಂಬಿಸಿದ್ದ ಎನ್ನಲಾಗಿದೆ.

ಬಳಿಕ, ನಾಗರಾಜು ಹಾಗೂ ಅವರ ಸೋದರ ಸಂಬಂಧಿ ರಾಜಣ್ಣ ಎಂಬವರನ್ನು ಕಾರ್ಪೊರೇಷನ್‌ನ ಯುನಿಟಿ ಬಿಲ್ಡಿಂಗ್ ಬಳಿಗೆ ಆರೋಪಿ ರಾಜೇಂದ್ರ ಕರೆಸಿಕೊಂಡಿದ್ದ. ಅಲ್ಲಿ ಇತರ ಬಂಧಿತ ಆರೋಪಿಗಳಾದ ಸುರೇಶ್, ಷಾ-ನವಾಝ್, ಸತೀಶ್‌ನನ್ನು ಪರಿಚಯಿಸಿ ಇವರೇ ನಿಷೇಧಿತ ನೋಟುಗಳನ್ನು ಕೊಡಲಿದ್ದಾರೆ ಎಂದು ನಂಬಿಸಿ 10 ಲಕ್ಷ ರೂ. ಗಳನ್ನು ಪಡೆದು 1 ಕೋಟಿ ಮೌಲ್ಯದ ನಿಷೇಧಿತ 500 ಹಾಗೂ 1 ಸಾವಿರ ಮುಖ ಬೆಲೆಯ ನೋಟುಗಳನ್ನು ಕೊಡಿಸಿದ್ದ ಎಂದು ತಿಳಿದುಬಂದಿದೆ.

ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X