Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಪಾನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಜಪಾನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಅಂಡರ್ 19 ವಿಶ್ವ ಕಪ್

ವಾರ್ತಾಭಾರತಿವಾರ್ತಾಭಾರತಿ21 Jan 2020 11:12 PM IST
share
ಜಪಾನ್ ವಿರುದ್ಧ  ಭಾರತಕ್ಕೆ ಭರ್ಜರಿ ಜಯ

ಬ್ಲೋಮ್‌ಫಾಂಟೇನ್, ಜ.21:ಹಾಲಿ ಚಾಂಪಿಯನ್ ಭಾರತ ಐಸಿಸಿ ಅಂಡರ್ -19 ವಿಶ್ವಕಪ್‌ನಲ್ಲಿ ಜಪಾನ್ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

 ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ ಟಾಸ್ ಜಯಿಸಿ ಫೀಲ್ಡಿಂಗ್ ಆಯ್ದುಕೊಂಡಿತ್ತು. ಜಪಾನ್‌ನ್ನು ಬ್ಯಾಟಿಂಗ್‌ಗೆ ಇಳಿಸಿ 41 ರನ್ ಗಳಿಗೆ ನಿಯಂತ್ರಿಸಿದ ಭಾರತ, ಬಳಿಕ 4.5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿ 10 ವಿಕೆಟ್‌ಗಳ ಜಯ ದಾಖಲಿಸಿತು. ಇದು ಭಾರತಕ್ಕೆ ಎರಡನೇ ಜಯವಾಗಿದೆ. ಮೊದಲ ಪಂದ್ಯದಲ್ಲಿ ರವಿವಾರ ಶ್ರೀಲಂಕಾ ವಿರುದ್ಧ 90 ರನ್‌ಗಳ ಜಯ ಗಳಿಸಿತ್ತು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಯಶಸ್ವಿ ಜೈಸ್ವಾಲ್ ಔಟಾಗದೆ 29 ರನ್(18ಎ, 5ಬೌ, 1ಸಿ) ಮತ್ತು ಕುಮಾರ್ ಕುಶಾಗ್ರ ಔಟಾಗದೆ 13 ರನ್(11ಎ, 2ಬೌ) ಗಳಿಸಿ ತಂಡದ ಗೆಲುವಿಗೆ ನೆರವಾದರು.

 5 ಮಂದಿ ಶೂನ್ಯ : ಭಾರತದ ಬೌಲರ್‌ಗಳಾದ ರವಿ ಬಿಶ್ನೋಯಿ(5ಕ್ಕೆ 4), ಕಾರ್ತಿಕ್ ತ್ಯಾಗಿ (10ಕ್ಕೆ 3), ಅಕಾಶ್ ಸಿಂಗ್(11ಕ್ಕೆ 2) ಮತ್ತು ವಿದ್ಯಾಧರ್ ಪಾಟೀಲ್ (8ಕ್ಕೆ 1) ದಾಳಿಗೆ ತತ್ತರಿಸಿದ ಜಪಾನ್ 22.5 ಓವರ್‌ಗಳಲ್ಲಿ 41 ರನ್‌ಗಳಿಗೆ ಆಲೌಟಾಗಿದೆ. ಇದು ಅಂಡರ್ -19 ವಿಶ್ವಕಪ್‌ನ ಇತಿಹಾಸದಲ್ಲಿ ಎರಡನೇ ಕನಿಷ್ಠ ಸ್ಕೋರ್ ಆಗಿದೆ. ಜಪಾನ್ ತಂಡದ ಆಟಗಾರರ ಪೈಕಿ ಯಾರಿಗೂ ಎರಡಂಕೆಯ ಸ್ಕೋರ್ ದಾಖಲಿಸಲು ಸಾಧ್ಯವಾಗಲಿಲ್ಲ. ಐದು ಮಂದಿ ಖಾತೆ ತೆರಯದೆ ಶೂನ್ಯಕ್ಕೆ ಔಟಾದರು. ಶು ನೊಗುಚಿ (7) ಮತ್ತು ಕೆಂಟೊ ಒಟಾ ಡೊಬೆಲ್ (7) ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದರು. ಇವರನ್ನು ಹೊರತುಪಡಿಸಿದರೆ ಮ್ಯಾಕ್ಸ್ ಕ್ಲೆಮೆಂಟ್ಸ್ 5ರನ್ ಗಳಿಸಿದರು. ಜಪಾನ್ ದಾಖಲಿಸಿದ 41 ರನ್‌ನಲ್ಲಿ 6ಮಂದಿ ಆಟಗಾರರು ಒಟ್ಟು 22 ರನ್ ತಂಡದ ಖಾತೆಗೆ ಜಮೆ ಮಾಡಿದ್ದರು. ಜಪಾನ್ ತಂಡಕ್ಕೆ 19 ಇತರ ರನ್ (ವೈಡ್ 12) ಸೇರ್ಪಡೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X