Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ್ಯೂಝಿಲ್ಯಾಂಡ್‌ ಪ್ರವಾಸ: ಶಿಖರ್ ಧವನ್...

ನ್ಯೂಝಿಲ್ಯಾಂಡ್‌ ಪ್ರವಾಸ: ಶಿಖರ್ ಧವನ್ ಹೊರಕ್ಕೆ

ವಾರ್ತಾಭಾರತಿವಾರ್ತಾಭಾರತಿ21 Jan 2020 11:19 PM IST
share
ನ್ಯೂಝಿಲ್ಯಾಂಡ್‌ ಪ್ರವಾಸ: ಶಿಖರ್ ಧವನ್ ಹೊರಕ್ಕೆ

ಮುಂಬೈ, ಜ.21: ಬೆಂಗಳೂರಿನಲ್ಲಿ ಆಸ್ಟ್ರೇಲಿಯ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದ ಶಿಖರ್ ಧವನ್ ನ್ಯೂಝಿಲ್ಯಾಂಡ್‌ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಿಂದ ಹೊರಗುಳಿದಿದ್ದಾರೆ.

ಧವನ್ ಅವರ ಭುಜಕ್ಕೆ ಗಾಯವಾಗಿದ್ದು, ಸೋಮವಾರ ತಂಡದೊಂದಿಗೆ ಪ್ರಯಾಣ ಮಾಡಲಿಲ್ಲ. ಬಿಸಿಸಿಐ ಇನ್ನೂ ಬದಲಿ ಆಟಗಾರನನ್ನು ಘೋಷಣೆ ಮಾಡಿಲ್ಲ. ಮೊಣಕಾಲಿನ ಗಾಯದಿಂದ ಇತ್ತೀಚೆಗೆ ವೆಸ್ಟ್ ಇಂಡೀಸ್ ಸರಣಿಯನ್ನು ತಪ್ಪಿಸಿಕೊಂಡ ಧವನ್ ಅವರ ಭುಜದ ಗಾಯವು ಇತ್ತೀಚಿನ ಹಿನ್ನಡೆಯಾಗಿದೆ. ಇದಕ್ಕೂ ಮುನ್ನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯ ವಿರುದ್ಧ ಬ್ಯಾಟಿಂಗ್ ಮಾಡುವಾಗ ಅವರ ಬೆರಳಿಗೆ ಪೆಟ್ಟಾಗಿತ್ತು. ಬಳಿಕ ಯಾವುದೇ ಪಂದ್ಯದಲ್ಲಿ ಆಡಲಿಲ್ಲ. ವಿಶ್ವಕಪ್‌ನಲ್ಲಿ ಉಳಿದ ಪಂದ್ಯಗಳಲ್ಲಿ ಆಡದೆ ತವರಿಗೆ ವಾಪಸಾಗಿದ್ದರು.

ಇತ್ತೀಚೆಗೆ ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಗಾಯಗೊಂಡು ಹೊರ ನಡೆದಿದ್ದರು. ಬಳಿಕ ಅವರು ಆಡಲಿಲ್ಲ. ಇತ್ತೀಚಿನ ದಿನಗಳಲ್ಲಿ ಧವನ್ ಟ್ವೆಂಟಿ-20 ತಂಡದಲ್ಲಿ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಲೋಕೇಶ್ ರಾಹುಲ್ ಆರಂಭಿಕ ಬ್ಯಾಟ್ಸ್‌ಮನ್ ಸ್ಥಾನವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸ್ಥಿರತೆಯನ್ನು ತೋರಿಸಿದ್ದಾರೆ. ಧವನ್ ಶ್ರೀಲಂಕಾ ವಿರುದ್ಧ ಇತ್ತೀಚೆಗೆ ಟ್ವೆಂಟಿ-20 ಸರಣಿಯಲ್ಲಿ ಆಡಿದ್ದು, ಎರಡು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 32 ಮತ್ತು 52 ರನ್ ಗಳಿಸಿದರು. 15 ಇನಿಂಗ್ಸ್‌ಗಳಲ್ಲಿ ಒಂದು ಅರ್ಧಶತಕ ದಾಖಲಿಸಿದ್ದರು. ಏಕದಿನ ಪಂದ್ಯಗಳಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಬ್ಯಾಟಿಂಗ್ ಮಾಡಿದ ಧವನ್ 74 ಮತ್ತು 96 ರನ್ ಗಳಿಸಿದ್ದರು. ನ್ಯೂಝಿಲ್ಯಾಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲನೆಯ ಪಂದ್ಯ ಫೆಬ್ರವರಿ 5 ರಿಂದ ನಡೆಯಲಿದ್ದು, ಆ ಹೊತ್ತಿಗೆ ಧವನ್ ಚೇತರಿಸಿಕೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.

ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಇಲೆವೆನ್ ವಿರುದ್ಧ 100 ಎಸೆತ ಗಳಲ್ಲಿ 150 ರನ್ ಗಳಿಸಿದ ಪೃಥ್ವಿ ಶಾ ಅವರು ಧವನ್ ಸ್ಥಾನ ತುಂಬುವ ಸಾಧ್ಯತೆ ಇದೆ. ರೋಹಿತ್‌ಗೆ ನ್ಯೂಝಿಲ್ಯಾಂಡ್ ಪ್ರವಾಸಕ್ಕಾಗಿ ಟ್ವೆಂಟಿ-20 ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ತೆರವುಗೊಳಿಸಿದ್ದರು. ಮಾಯಾಂಕ್ ಅಗರ್ವಾಲ್ ಮತ್ತು ಪೃಥ್ವಿ ಶಾ ಅವರು ಖಾಲಿ ಇರುವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಮೊದಲ ಟ್ವೆಂಟಿ-20 ಶುಕ್ರವಾರ (ಜನವರಿ 24) ಆಕ್ಲೆಂಡ್‌ನಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X