Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಡಿಗೋ ವಿಮಾನಕ್ಕೆ ಬಾಂಬ್ ಇಟ್ಟಿದ್ದಾಗಿ...

ಇಂಡಿಗೋ ವಿಮಾನಕ್ಕೆ ಬಾಂಬ್ ಇಟ್ಟಿದ್ದಾಗಿ ಮಲ್ಪೆಯಿಂದ ಕರೆ ಮಾಡಿದ್ದ ಆದಿತ್ಯ ರಾವ್

ಪೊಲೀಸರಿಂದ ಸ್ಥಳ ಮಹಜರು: ಸಿಮ್‌ ಗಾಗಿ ಹುಡುಕಾಟ

ವಾರ್ತಾಭಾರತಿವಾರ್ತಾಭಾರತಿ25 Jan 2020 3:20 PM IST
share
ಇಂಡಿಗೋ ವಿಮಾನಕ್ಕೆ ಬಾಂಬ್ ಇಟ್ಟಿದ್ದಾಗಿ ಮಲ್ಪೆಯಿಂದ ಕರೆ ಮಾಡಿದ್ದ ಆದಿತ್ಯ ರಾವ್

ಮಲ್ಪೆ, ಜ.25: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸಿದ್ದ ಆದಿತ್ಯ ರಾವ್ ಅದೇ ದಿನ ಮಲ್ಪೆಗೆ ಆಗಮಿಸಿ ಗೂಡಂಗಡಿಯಲ್ಲಿ ಕುಳಿತು ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿರುವ ಅಂಶ ಇದೀಗ ಬೆಳಕಿಗೆ ಬಂದಿದೆ.

ಜ.25ರಂದು ಮಧ್ಯಾಹ್ನ ವೇಳೆ ಆದಿತ್ಯ ರಾವ್‌ ನನ್ನು ಮಂಗಳೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ಬಿಗಿ ಪೊಲೀಸ್ ಬಂದೋಬಸ್ತ್‌ ನಲ್ಲಿ ಮಲ್ಪೆಗೆ ಕರೆ ತಂದು ಈ ಕುರಿತು ಮಹಜರು ಪ್ರಕ್ರಿಯೆ ನಡೆಸಿದರು. ಜ.20ರಂದು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸಿ ಅಲ್ಲಿಂದ ಮಲ್ಪೆಗೆ ಆಗಮಿಸಿದ್ದ ಈತ, ಮಲ್ಪೆ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಗೂಡಂಗಡಿಯಲ್ಲಿ ಕುಳಿತು ತನ್ನ ಮೊಬೈಲ್‌ ನಿಂದ ಬೆದರಿಕೆ ಕರೆ ಮಾಡಿದ್ದ ಎನ್ನಲಾಗಿದೆ.

ನಂತರ ಆ ಸಿಮ್‌ ಅನ್ನು ಅಲ್ಲೇ ಎಸೆದು ಬೆಂಗಳೂರಿಗೆ ಹೊರಟಿದ್ದ. ಇಂದು ಆದಿತ್ಯ ರಾವ್ ಸ್ಥಳದಲ್ಲಿ ತಿಳಿಸಿದ ಮಾಹಿತಿಯಂತೆ ಗೂಡಂಗಡಿ ಸುತ್ತಮುತ್ತ ಪೊಲೀಸರು ಸಿಮ್‌ ಗಾಗಿ ಹುಡುಕಾಟ ನಡೆಸಿದರು. ಆದರೆ ಈ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.

ಮೊಟ್ಟೆ ಮಾರಾಟದ ಈ ಗೂಡಂಗಡಿ ಸ್ಥಳೀಯರದ್ದಾಗಿದ್ದು, ಇವರು ಸಂಜೆ ಆರು ಗಂಟೆಯ ನಂತರ ಅಂಗಡಿ ತೆರೆಯುತ್ತಿದ್ದು, ಈತ ಅಂಗಡಿ ಬಂದ್ ಇದ್ದ ಮಧ್ಯಾಹ್ನ ವೇಳೆ ಆಗಮಿಸಿದ್ದ ಎನ್ನಲಾಗಿದೆ. ಈ ಹಿಂದೆ ಮಲ್ಪೆ ವಡ ಬಾಂಡೇಶ್ವರ ದೇವಸ್ಥಾನದ ಸಮೀಪ ಇರುವ ಮನೆಯೊಂದರಲ್ಲಿ ಅಡುಗೆ ಬಡಿಸಲು ಈತ ಬರುತ್ತಿದ್ದ ಎಂದು ತಿಳಿದುಬಂದಿದೆ. ಇದೇ ಪರಿಚಯದಲ್ಲಿ ಮಲ್ಪೆಗೆ ಆಗಮಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಳಿಕ ಆತನನ್ನು ಮಲ್ಪೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಆತನನ್ನು ಕಾರ್ಕಳದಲ್ಲಿ ಕೆಲಸ ಮಾಡುತ್ತಿದ್ದ ಹೊಟೇಲ್‌ ಗೆ ಕರೆದೊಯ್ದು ಹೋಗಿ ಮಹಜರು ನಡೆಸಲಾಗುತ್ತದೆ ಎಂದು ಪೊಲೀಸ್ ಮೂಲ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X