Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದ 'ಫೆಸ್ಟಿವಲ್ ಆಫ್ ಐಡಿಯಾಸ್'...

ಗೋವಾದ 'ಫೆಸ್ಟಿವಲ್ ಆಫ್ ಐಡಿಯಾಸ್' ಭಾಷಣಕಾರರ ಪಟ್ಟಿಯಿಂದ ಫೇ ಡಿಸೋಜ ಹೆಸರು ಕೈಬಿಟ್ಟ ಸರಕಾರ

ವಾರ್ತಾಭಾರತಿವಾರ್ತಾಭಾರತಿ25 Jan 2020 8:07 PM IST
share
ಗೋವಾದ ಫೆಸ್ಟಿವಲ್ ಆಫ್ ಐಡಿಯಾಸ್ ಭಾಷಣಕಾರರ ಪಟ್ಟಿಯಿಂದ ಫೇ ಡಿಸೋಜ ಹೆಸರು ಕೈಬಿಟ್ಟ ಸರಕಾರ

ಪಣಜಿ: ಪ್ರಶಸ್ತಿ ವಿಜೇತ ಪತ್ರಕರ್ತೆ ಫೇ ಡಿಸೋಜ ಅವರ ಹೆಸರನ್ನು ಜನವರಿ 27ರಂದು ನಡೆಯಲಿರುವ ಡಿಡಿ ಕೋಸಂಬಿ ಫೆಸ್ಟಿವಲ್ ಆಫ್ ಐಡಿಯಾಸ್ ಭಾಷಣಕಾರರ ಪಟ್ಟಿಯಿಂದ ಕೈಬಿಡಲಾಗಿದೆ. 

ಗೋವಾದ ಕಲೆ ಮತ್ತು ಸಂಸ್ಕೃತಿ ಸಚಿವಾಲಯ ಈ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜಿಸುತ್ತಿದೆ. ಡಿಸೋಜ ಅವರ ಹೆಸರು ಕೈಬಿಟ್ಟಿರುವ ಕ್ರಮ ಪ್ರಜಾಸತ್ತಾತ್ಮಕವಲ್ಲ ಎಂದು ವಿಪಕ್ಷಗಳು ಟೀಕಿಸಿವೆ.

'ಡಿಸೋಜ ಅವರ ಹೆಸರನ್ನು ಗೊಂದಲ ಮತ್ತು ಅವ್ಯವಸ್ಥೆಯನ್ನು ತಡೆಯಲು ಕೈಬಿಡಲಾಗಿದೆ'' ಎಂದು ಗೋವಾ ಸಂಸ್ಕೃತಿ ಸಚಿವ  ಗೋವಿಂದ್ ಗವಡೆ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ  ಭಾಷಣ ನೀಡುವವರ ಪಟ್ಟಿ ಶುಕ್ರವಾರ ಬಿಡುಗಡೆಗೊಳಿಸಲಾಗಿದ್ದು ಅದರಲ್ಲಿ ಒಲಿಂಪಿಕ್ ಪದಕ ವಿಜೇತೆ ಕರ್ಣಂ ಮಲ್ಲೇಶ್ವರಿ, ಪ್ಯಾರಾ ಒಲಿಂಪಿಕ್ಸ್ ಪದಕ ವಿಜೇತೆ ದೀಪಾ ಮಲಿಕ್ ಹಾಗೂ ಎಂಬಿಎ  ಪದವಿ ಹೊಂದಿದ ಭಾರತದ ಪ್ರಥಮ ಮಹಿಳಾ ಸರಪಂಚೆ ಡಾ. ಛವಿ ರಜಪುತ್ ಸೇರಿದ್ದಾರೆ.

"ಇದೊಂದು ದೊಡ್ಡ ಉತ್ಸವ, ನಾಳೆ ಇಲ್ಲಿ ಗೊಂದಲ ಅಥವಾ ಅವ್ಯವಸ್ಥೆಯಿರಬಾರದು. ನಾವು ವೈರುದ್ಧ್ಯಮಯ ಸ್ಥಿತಿಯಲ್ಲಿರಬಾರದು, ಈ ಆದೇಶ ಮೇಲಿನಿಂದ ಬಂದಿಲ್ಲ, ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಯಾವತ್ತೂ ಸಿಎಎ ಕುರಿತು ಸಂವಾದ ಸ್ವಾಗತಿಸಿದ್ದಾರೆ'' ಎಂದು ಗೋವಿಂದ್ ಗವಡೆ ಅವರು ಹೇಳಿದ್ದಾರೆ.

"ಯಾರನ್ನು ಆಹ್ವಾನಿಸಬೇಕೆಂಬ ಅಂತಿಮ ತೀರ್ಮಾನ ನಮ್ಮದು. ಆಕೆಯ ಹೆಸರೂ ಪಟ್ಟಿಯಲ್ಲಿತ್ತು. ಆದರೆ ಆಕೆ ಸಿಎಎ ವಿರುದ್ಧ ಮಾತನಾಡುತ್ತಾರೆಂದು ನಮಗೆ ತಿಳಿಸಲಾಯಿತು. ಇದೇನು ಸಣ್ಣ ಅಥವಾ ಖಾಸಗಿ ಕಾರ್ಯಕ್ರಮವಲ್ಲ. ಇದೊಂದು ಸರಕಾರಿ ಕಾರ್ಯಕ್ರಮ ಹಾಗೂ ನಮಗೆ ಯಾವುದೇ ವಿವಾದಗಳು ಬೇಡ'' ಎಂದು ಅವರು ಹೇಳಿದರು.

"ಮುಂಬೈಯಲ್ಲಿ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದುದರಿಂದ ಗೋವಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದೇನೆ'' ಎಂದು ಫೇ ಡಿಸೋಜ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X