Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 19 ಮಂದಿಗೆ ರಾಷ್ಟ್ರಪತಿ...

ರಾಜ್ಯದ 19 ಮಂದಿಗೆ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕ

ವಾರ್ತಾಭಾರತಿವಾರ್ತಾಭಾರತಿ25 Jan 2020 9:34 PM IST
share

ಬೆಂಗಳೂರು, ಜ. 25: ಗಣರಾಜ್ಯೋತ್ಸವ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡುವ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಂಸನೀಯ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನ ಕೇಂದ್ರ ಗೃಹ ಇಲಾಖೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರಪತಿಗಳ ಶೌರ್ಯ ಪದಕಕ್ಕೆ ನಾಲ್ವರು, ಪೊಲೀಸ್ ಶೌರ್ಯ ಪದಕಕ್ಕೆ 286, ವಿಶೇಷ ಸೇವಾ ಪದಕಕ್ಕೆ 93 ಮಂದಿ ಭಾಜನರಾಗಿದ್ದಾರೆ ಎಂದು ಗೊತ್ತಾಗಿದೆ.

ಬಿ.ಎನ್ ಓಬಳೇಶ್-ಎಸ್ಪಿ-ಬಿಎಂಟಿಎಫ್ ಬೆಂಗಳೂರು, ಕೆ.ಎಂ.ಮಹದೇವ ಪ್ರಸಾದ್-ಕಮಾಂಡೆಂಟ್ ಐಆರ್‌ಬಿ ಮುನಿರಾಬಾದ್, ಎಂ.ಜಿ ಪಂಪಾಪತಿ-ಎಸಿಪಿ ಮಾರತ್ತಹಳ್ಳಿ ಉಪ ವಿಭಾಗ, ಎಚ್.ಎನ್.ಧರ್ಮೇಂದ್ರ-ಎಸಿಪಿ ವಿಜಯನಗರ ಉಪ ವಿಭಾಗ, ಎಸ್.ಟಿ. ಚಂದ್ರಶೇಖರ್ ಡಿವೈಎಸ್ಪಿ ಸಿಐಡಿ-ಬೆಂಗಳೂರು, ಶಂಕರ್ ಎಂ. ರಾಗಿ ಎಸಿಪಿ ಉತ್ತರ ಉಪವಿಭಾಗ ಹುಬ್ಬಳ್ಳಿ ನಗರ.

ಸಿ.ಸಿದ್ದರಾಜು-ಡಿವೈಎಸ್ಪಿ ಎಸ್‌ಐಟಿ ಲೋಕಾಯುಕ್ತ, ಎ.ಜಿ ಕರಿಯಪ್ಪ-ಡಿವೈಎಸ್ಪಿ ಎಸ್‌ಐಟಿ ಕೆಎಲ್‌ಎ ಬೆಂಗಳೂರು, ಸಂಗಪ್ಪ ಎಸ್.ಹುಲ್ಲೂರು-ಡಿವೈಎಸ್ಪಿ ಕಲಬುರಗಿ, ಎ.ವಿ.ಲಕ್ಷ್ಮಿ ನಾರಾಯಣ-ಡಿವೈಎಸ್ಪಿ ಮಾಗಡಿ ಉಪ ವಿಭಾಗ ರಾಮನಗರ, ಬಿ.ಜಿ ಶಂಕರಪ್ಪ-ಪಿಐ ಸಿಐಡಿ, ಬಿ.ಎಸ್.ಸತೀಶ-ಪೊಲೀಸ್ ಇನ್ಸ್‌ಪೆಕ್ಟರ್ ಎಸಿಬಿ ಉಡುಪಿ, ಬಾಬುಸಿಂಗ್ ಎಚ್.ಕಿತ್ತೂರು-ಪಿಎಸ್ಸೈ ಎಫ್‌ಪಿಯು ಹುಬ್ಬಳ್ಳಿ-ಧಾರವಾಡ.

ಕೆ.ವೆಂಕಟೇಶ್-ಎಎಸ್ಸೈ ಬಸವನಗುಡಿ ಸಂಚಾರ ಠಾಣೆ ಬೆಂಗಳೂರು, ಎಸ್.ಸುಕುಮಾರ್-ಎಎಸ್ಸೈ ಚಿಕ್ಕಮಗಳೂರು ಗ್ರಾಮಾಂತರ ಠಾಣೆ, ರಾಜಕುಮಾರ- ಎಆರ್‌ಎಸ್‌ಐ ಡಿಎಆರ್ ಮೈಸೂರು, ಪಿ.ಎಸ್.ಶಿವಕುಮಾರ್-ಮುಖ್ಯಪೇದೆ, ಗುಪ್ತದಳ, ಜಿ.ಸಿ.ನಂಜುಂಡಯ್ಯ-ಮುಖ್ಯಪೇದೆ ಗುಪ್ತದಳ, ಆರ್.ರಂಗನಾಥ-ಎಚ್‌ಸಿ, ಎಸ್‌ಸಿಆರ್‌ಬಿ ಬೆಂಗಳೂರು.

ಗೃಹ ರಕ್ಷಕ ದಳ: ಗೃಹ ರಕ್ಷಕ ದಳದ ಎಸ್.ಮುರುಗೇಶ್-ಬೆಂಗಳೂರು, ಕೆ.ರಾಜ್‌ಪೀರ್-ಬಳ್ಳಾರಿ, ಹನುಮಂತರಾಯ ಈರಣ್ಣ ಇಳಗೇರ್-ಧಾರವಾಡ, ಡಾ. ಬಿ.ಎಚ್.ವೀರಪ್ಪ-ದಾವಣಗೆರೆ, ಐ.ಎ.ಕಮದೋಡ್-ಹಾವೇರಿ, ಹುಲ್ಲಣ್ಣಸಾ ಟಿ. ತುಳಸಿಕಟ್ಟಿ-ಕೊಪ್ಪಳ, ನಾಗೇಂದ್ರ ಬಾಬು ಎನ್.ಪಿ.-ಬೆಂಗಳೂರು ನಗರ ಇವರಿಗೆ ಗೃಹರಕ್ಷಕ ಹಾಗೂ ಪೌರ ರಕ್ಷಣಾ ಶ್ಲಾಘನೀಯ ಸೇವಾ ಪದಕ ಸಂದಿದೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X