Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ಅಶ್ಲೀಲ ಸೈಟ್‌ಗಳನ್ನು ಹತ್ತಿಕ್ಕಲು...

ಮಕ್ಕಳ ಅಶ್ಲೀಲ ಸೈಟ್‌ಗಳನ್ನು ಹತ್ತಿಕ್ಕಲು ಎಲ್ಲ ಆ್ಯಪ್‌ಗಳ ಮೇಲೆ ನಿಗಾಯಿರಿಸಬೇಕು:ಸಂಸದೀಯ ಸಮಿತಿ

ವಾರ್ತಾಭಾರತಿವಾರ್ತಾಭಾರತಿ25 Jan 2020 9:35 PM IST
share
ಮಕ್ಕಳ ಅಶ್ಲೀಲ ಸೈಟ್‌ಗಳನ್ನು ಹತ್ತಿಕ್ಕಲು ಎಲ್ಲ ಆ್ಯಪ್‌ಗಳ ಮೇಲೆ ನಿಗಾಯಿರಿಸಬೇಕು:ಸಂಸದೀಯ ಸಮಿತಿ

ಹೊಸದಿಲ್ಲಿ,ಜ.25: ಕಾಂಗ್ರೆಸ್ ಸಂಸದ ಜೈರಾಮ ರಮೇಶ ನೇತೃತ್ವದ ರಾಜ್ಯಸಭಾ ಸಮಿತಿಯೊಂದು ಮಕ್ಕಳ ಲೈಂಗಿಕ ಶೋಷಣೆಯನ್ನು ತಡೆಯಲು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ತಾಣಗಳಿಗೆ ಪ್ರವೇಶ ಮತ್ತು ಪ್ರಸಾರವನ್ನು ತಡೆಯಲು ಎಲ್ಲ ಸಾಧನಗಳಲ್ಲಿಯ ಆ್ಯಪ್‌ಗಳ ಮೇಲೆ ನಿಗಾಯಿರಿಸುವುದನ್ನು ಕಡ್ಡಾಯಗೊಳಿಸುವುದು ಮತ್ತು ಪೊಕ್ಸೊ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರುವುದು ಸೇರಿದಂತೆ 40 ಶಿಫಾರಸುಗಳನ್ನು ಮಾಡಿದೆ. ಸಮಿತಿಯು ತನ್ನ ವರದಿಯನ್ನು ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದೆ.

ವ್ಯಾಪಕ ಸಾಮಾಜಿಕ ಕಳವಳವನ್ನು ಸೃಷ್ಟಿಸಿರುವ ಈ ಸಮಸ್ಯೆಯನ್ನು ಪರಿಶೀಲಿಸಿ,ವರದಿಯನ್ನು ಸಲ್ಲಿಸಲು ಸಮಿತಿಯೊಂದನ್ನು ರಚಿಸುವ ಮೂಲಕ ನಾಯ್ಡು ಅವರು ಮೊದಲ ಬಾರಿಗೆ ಇಂತಹ ಕ್ರಮಕ್ಕೆ ನಾಂದಿ ಹಾಡಿದ್ದು ಸರ್ವತ್ರ ಶ್ಲಾಘನೆಗೊಳಗಾಗಿತ್ತು.

ಇದೊಂದು ಉತ್ತಮ ಮಾದರಿಯಾಗಿದ್ದು,ಸದಸ್ಯರು ಜ್ವಲಂತ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಗಾಗ್ಗೆ ಚರ್ಚಿಸುವಂತೆ ಮಾಡಲು ಅನುಕರಣೀಯವಾಗಿದೆ ಎಂದು ರಮೇಶ ವರದಿಯಲ್ಲಿ ಹೇಳಿದ್ದಾರೆ.

ಮಕ್ಕಳ ಪೊರ್ನೊಗ್ರಫಿಯ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿರುವ ಸಮಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸೈಟ್‌ಗಳ ಅಪಾಯಗಳು ಹಾಗೂ ಮಕ್ಕಳು ಮತ್ತು ಒಟ್ಟಾರೆಯಾಗಿ ಸಮಾಜದ ಮೇಲೆ ಅದರ ದುಷ್ಪರಿಣಾಮಗಳನ್ನು ತಡೆಯಲು ಪೊಕ್ಸೊ ಮತ್ತು ಐಟಿ ಕಾಯ್ದೆಗಳಿಗೆ ತಿದ್ದುಪಡಿಗಳ ಜೊತೆಗೆ ಹಲವಾರು ತಾಂತ್ರಿಕ,ಸಾಂಸ್ಥಿಕ,ಸಾಮಾಜಿಕ ಮತ್ತು ಶೈಕ್ಷಣಿಕ ಕ್ರಮಗಳನ್ನು ಶಿಫಾರಸು ಮಾಡಿದೆ.

ತನ್ನ ಮುಂಬರುವ ‘ಮನ್ ಕಿ ಬಾತ್’ ಕಾರ್ಯಕ್ರಮಗಳಲ್ಲಿ ಮಕ್ಕಳ ಪೊರ್ನೊಗ್ರಫಿ ಮತ್ತು ಅದನ್ನು ತಡೆಯಲು ಅಗತ್ಯ ಕ್ರಮಗಳ ಬಗ್ಗೆ ಪ್ರಸ್ತಾಪಿಸುವಂತೆ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X